• Latest
Bone case Those who killed the cow... counted the iron!

ಮೂಳೆ ಪ್ರಕರಣ: ಗೋವು ಕೊಂದವರು.. ಕಂಬಿ ಎಣಿಸಿದರು!

1 month ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Thursday, October 23, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಮೂಳೆ ಪ್ರಕರಣ: ಗೋವು ಕೊಂದವರು.. ಕಂಬಿ ಎಣಿಸಿದರು!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Bone case Those who killed the cow... counted the iron!
ADVERTISEMENT

ಭಟ್ಕಳದ ಕಾಡಿನಲ್ಲಿ ರಾಶಿ ರಾಶಿ ಮೂಳೆ ಬಿದ್ದ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಜಾನುವಾರುಗಳನ್ನು ಹತ್ಯೆ ಮಾಡಿದ ಇಬ್ಬರನ್ನು ಬಂಧಿಸಿದ್ದಾರೆ. ಸೆ 11ರಂದು ಉಪವಲಯ ಅರಣ್ಯಾಧಿಕಾರಿ ಮಾರುತಿ ಸೊರಗಾಂವಿ ಅವರು ದೂರು ನೀಡಿದ ಪರಿಣಾಮ ದುಷ್ಕರ್ಮಿಗಳು ಸಿಕ್ಕಿ ಬಿದ್ದಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಭಟ್ಕಳ ನಗರದ ಮುಗ್ಗುಂ ಕಾಲೋನಿ ಗುಡ್ಡೆ ಪ್ರದೇಶದಲ್ಲಿ ಜಾನುವಾರುಗಳ ಹತ್ಯೆ ನಡೆದಿತ್ತು. ಜಾನುವಾರುಗಳ ಚರ್ಮ-ಎಲುಬು ಸೇರಿದಂತೆ ಬಿಡಿಭಾಗಗಳನ್ನು ಅರಣ್ಯ ಪ್ರದೇಶದಲ್ಲಿ ಬಿಸಾಡಲಾಗಿತ್ತು. ಅರಣ್ಯ ಪ್ರದೇಶದಲ್ಲಿ ತ್ಯಾಜ್ಯ ಎಸೆದ ಬಗ್ಗೆ ಅರಣ್ಯಾಧಿಕಾರಿಗಳು ದೂರು ನೀಡಿದ್ದರು.

ADVERTISEMENT

ಕರ್ನಾಟಕ ಗೋಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ-2020ರ ಕಲಂ 4, 12 ಸೇರಿದಂತೆ ಹಲವು ವಿಧಿಗಳಡಿ ಪೊಲೀಸರು ಪ್ರಕರಣ ದಾಖಲಿಸಿದ್ದರು. ವಿಚಾರಣೆ ನಡೆದಾಗ ಸೆ 17ರಂದು ಡಿವೈಎಸ್ಪಿ ಮಹೇಶ್ ಎಂ ಕೆ ಅವರ ತಂಡಕ್ಕೆ ಮುಗ್ಗುಂ ಕಾಲೋನಿಯ ಮೊಹಮ್ಮದ್ ಸಮಾನ್ ಹಾಗೂ ಚೌಥನಿಯ ಮೊಹಮ್ಮದ್ ರಾಹೀನ್ ಅವರ ಮೇಲೆ ಅನುಮಾನ ಮೂಡಿತು. ಪಿಐ ದಿವಾಕರ ಪಿ.ಎಮ್ ನೇತೃತ್ವದ ತಂಡ ಅವರಿಬ್ಬರನ್ನು ವಿಚಾರಣೆಗೆ ಒಳಪಡಿಸಿತು. ಆಗ ತಪ್ಪಿತಸ್ಥರು ಸಿಕ್ಕಿಬಿದ್ದಿದ್ದು, ಪಿಎಸ್‌ಐ ನವೀನ್ ನಾಯ್ಕ, ತಿಮ್ಮಪ್ಪ ಎಸ್ ಸೇರಿ ಇಬ್ಬರನ್ನು ವಶಕ್ಕೆಪಡೆದರು.

ADVERTISEMENT

Discussion about this post

Previous Post

ತವರಿಗೆ ಬಂದ ತಂಗಿಗೆ ನಾಗರಿಕ ಸನ್ಮಾನ

Next Post

ಡುಪ್ಲಿಕೇಟ್ ಡಾಕ್ಟರ್’ನ ಕ್ಲಿನಿಕ್ ಬಂದ್!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋