• Latest
Confrontation between bus and tanker Two dead many injured!

ಬಸ್ಸು ಟ್ಯಾಂಕರ್ ನಡುವೆ ಮುಖಾಮುಖಿ: ಇಬ್ಬರ ಸಾವು-ಅನೇಕರಿಗೆ ನೋವು!

1 month ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Wednesday, October 22, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಬಸ್ಸು ಟ್ಯಾಂಕರ್ ನಡುವೆ ಮುಖಾಮುಖಿ: ಇಬ್ಬರ ಸಾವು-ಅನೇಕರಿಗೆ ನೋವು!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Confrontation between bus and tanker Two dead many injured!
ADVERTISEMENT

ಅಂಕೋಲಾ ಅಡ್ಲೂರಿನ ತರಂಗ ಹೊಟೇಲ್ ಬಳಿ ಟ್ಯಾಂಕರ್ ಹಾಗೂ ಬಸ್ಸಿನ ನಡುವೆ ಅಪಘಾತವಾಗಿದೆ. ಈ ಅವಘಡದಲ್ಲಿ ಇಬ್ಬರು ಅಲ್ಲಿಯೇ ಸಾವನಪ್ಪಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಗುರುವಾರ ಹುಬ್ಬಳ್ಳಿ ಮಾರ್ಗವಾಗಿ ಟ್ಯಾಂಕರ್ ಚಲಿಸುತ್ತಿತ್ತು. ಇದೇ ವೇಳೆ ಮಕ್ಕಿಗದ್ದೆಯಿಂದ ಅಂಕೋಲಾ ಕಡೆಗೆ ಕೆಎಸ್‌ಆರ್‌ಟಿಸಿ ಬಸ್ಸು ಸಂಚರಿಸುತ್ತಿತ್ತು. ಈ ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿತು.

ADVERTISEMENT

ಅಪಘಾತದ ರಭಸಕ್ಕೆ ಬಸ್ಸಿನಲ್ಲಿದ್ದ ಅನೇಕರು ಗಾಯಗೊಂಡರು. ಕೇಣಿ ಮೂಲದ ಬಸ್ಸಿನ ಪ್ರಯಾಣಿಕ ಭಾಸ್ಕರ ಪಾಂಡುರoಗ ಗಾಂವ್ಕರ್ ಅವರು ಕೊನೆಯುಸಿರೆಳೆದರು. ಜೊತೆಗೆ ಟ್ಯಾಂಕರ್ ಚಾಲಕ ಸಹ ತಮ್ಮ ವಾಹನದಲ್ಲಿಯೇ ಪ್ರಾಣ ಬಿಟ್ಟರು.

ಒಂದು ವಾಹನವನ್ನು ಮತ್ತೊಂದು ವಾಹನ ಹಿಂದಿಕ್ಕುವ ಅವಸರದಲ್ಲಿ ಈ ಅಪಘಾತ ನಡೆದಿದೆ. ಎರಡು ವಾಹನಗಳು ಜಖಂ ಆಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸ್ಥಳೀಯರು ಸಹ ರಕ್ಷಣಾ ಕಾರ್ಯದಲ್ಲಿ ಕೈ ಜೋಡಿಸಿದ್ದಾರೆ.

`ನಿಧಾನವಾಗಿ ವಾಹನ ಓಡಿಸಿ’

ADVERTISEMENT

Discussion about this post

Previous Post

ಸಿವಿಲ್ ಇಂಜಿನಿಯರ್ ಸಾವು.. ಅದು ಆಕಸ್ಮಿಕ ಅಲ್ಲ!

Next Post

ಹುತಾತ್ಮರಿಗೆ ಅನ್ಯಾಯ-ನಿವೃತ್ತ ಯೋಧರಿಗೆ ಅವಮಾನ: ತಹಶೀಲ್ದಾರ್‌ರ ಮೇಲೆ ಲೋಕಾಯುಕ್ತರ ತೂಗುಗತ್ತಿ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋