• Latest
Arabail Ghat Fire accident in Alto car!

ಅರಬೈಲ್ ಘಟ್ಟ: ಆಲ್ಟೋ ಕಾರಿನಲ್ಲಿ ಅಗ್ನಿ ಅವಘಡ!

4 weeks ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Tuesday, October 21, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಅರಬೈಲ್ ಘಟ್ಟ: ಆಲ್ಟೋ ಕಾರಿನಲ್ಲಿ ಅಗ್ನಿ ಅವಘಡ!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Arabail Ghat Fire accident in Alto car!
ADVERTISEMENT

ಹುಬ್ಬಳ್ಳಿ ಅಂಕೋಲಾ ಮಾರ್ಗವಾಗಿ ಚಲಿಸುತ್ತಿದ್ದ ಆಲ್ಟೋ ಕಾರು ಅರಬೈಲ್ ಘಟ್ಟದಲ್ಲಿ ಅಗ್ನಿಗೆ ಆಹುತಿಯಾಗಿದೆ. ಕಾರು ಹೊತ್ತಿ ಉರಿಯುವುದನ್ನು ಅರಿತ ಅಗ್ನಿಶಾಮಕ ಸಿಬ್ಬಂದಿ ಅಲ್ಲಿಗೆ ತೆರಳುವದರೊಳಗೆ ಆ ವಾಹನ ಭಾಗಷ: ಸುಟ್ಟು ಕರಕಲಾಗಿತ್ತು.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಬೆಳಗಾವಿಯ ಶಿವಾಪುರ ಲಗಮಣ್ಣ ಓಣಿ ಅವರು ಭಾನುವಾರ ಈ ಮಾರ್ಗದಲ್ಲಿ ಕಾರು ಓಡಿಸಿಕೊಂಡು ಬರುತ್ತಿದ್ದರು. ಅರಬೈಲ್ ಘಟ್ಟದಲ್ಲಿ ಕಾರಿನ ರೇಡಿಯೇಟರ್ ಬಿಸಿ ಆಯಿತು. ಅದಾಗಿಯೂ ಲಗಮಣ್ಣ ಓಣಿ ಅವರು ಕೆಲ ದೂರ ಕಾರು ಚಲಾಯಿಸಿದರು. ಪರಿಣಾಮ ಆ ಕಾರಿನಲ್ಲಿ ಬೆಂಕಿ ಕಾಣಿಸಿತು. ಬೆಂಕಿ ನೋಡಿದ ಲಗಮಣ್ಣ ಓಣಿ ಅವರು ತಕ್ಷಣ ಕಾರಿನಿಂದ ಇಳಿದು ಜೀವ ಉಳಿಸಿಕೊಂಡರು.

ADVERTISEMENT

ಕ್ಷಣ ಮಾತ್ರದಲ್ಲಿ ಬೆಂಕಿ ದೊಡ್ಡದಾಗಿದ್ದು ಕಾರಿನ ಜೊತೆ ಅದರಲ್ಲಿದ್ದ ಕೆಲ ದಾಖಲೆ-ವಸ್ತುಗಳು ನಾಶವಾದವು. ಯಲ್ಲಾಪುರ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಅರಬೈಲ್ ಘಟ್ಟಕ್ಕೆ ತೆರಳಿ ಇನ್ನೂ ಹೆಚ್ಚಿನ ಅವಘಡ ನಡೆಯುವುದನ್ನು ತಡೆದರು. ಬೆಂಕಿಯಿoದ ಹೊತ್ತಿ ಉರಿಯುತ್ತಿದ್ದ ಕಾರನ್ನು ನೋಡಿದ ಅಗ್ನಿಶಾಮಕ ಸಿಬ್ಬಂದಿ ನೀರು ಹಾಯಿಸಿದರು.

ಈ ಅವಘಡದಿಂದ ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರ ದಟ್ಟಣೆ ಉಂಟಾಯಿತು. ಘಟನಾ ಸ್ಥಳದಿಂದ ಎರಡು ಕಡೆ ವಾಹನಗಳು ನಿಂತಿದ್ದವು. ಅಲ್ಲಿದ್ದ ಪೊಲೀಸರು ಪರಿಸ್ಥಿತಿ ನಿಭಾಯಿಸಿದರು.

ADVERTISEMENT

Discussion about this post

Previous Post

ಕುಮಟಾ-ಭಟ್ಕಳಕ್ಕೂ ಕಾಲಿರಿಸಿದ ರಣಧೀರರ ವೇದಿಕೆ

Next Post

ಮುಳ್ಳಿಗೆ ಸಿಲುಕಿ ಸಾವನಪ್ಪಿದ ಮರಿ ಚಿರತೆ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋