• Latest
Sirsi Hospital issue Another fight at the end of this month!

ಶಿರಸಿ ಆಸ್ಪತ್ರೆ ವಿಷಯ: ಈ ತಿಂಗಳ ಕೊನೆಗೆ ಮತ್ತೊಂದು ಹೋರಾಟ!

4 weeks ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Sunday, October 19, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಶಿರಸಿ ಆಸ್ಪತ್ರೆ ವಿಷಯ: ಈ ತಿಂಗಳ ಕೊನೆಗೆ ಮತ್ತೊಂದು ಹೋರಾಟ!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Sirsi Hospital issue Another fight at the end of this month!
ADVERTISEMENT

`ಬಿಜೆಪಿ ಸರ್ಕಾರದ ಅವಧಿಯಲ್ಲಿ ಶುರುವಾದ ಆಸ್ಪತ್ರೆ ಕೆಲಸ ಮುಕ್ತಾಯವಾದರೆ ಅದರ ಯಶಸ್ಸು ಬಿಜೆಪಿಗೆ ಸಿಗುತ್ತದೆ. ಹೀಗಾಗಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಶಾಸಕತ್ವ ಅವಧಿಯಲ್ಲಿ ಶಿರಸಿಗೆ ಮಂಜೂರಾದ ಆಸ್ಪತ್ರೆ ಕೆಲಸವನ್ನು ಈಗಿನ ಶಾಸಕ ಭೀಮಣ್ಣ ನಾಯ್ಕ ಅವರು ನಿಧಾನವಾಗಿಸಿದ್ದಾರೆ’ ಎಂದು ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಆರೋಪಿಸಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಸುದ್ದಿಗಾರರ ಜೊತೆ ಮಾತನಾಡಿದ ಅವರು `ಈಗಿನ ಶಾಸಕರು ಆಸ್ಪತ್ರೆಯನ್ನು ಹಾಳು ಮಾಡುವ ಕೆಲಸ ಮಾಡುತ್ತಿದ್ದಾರೆ. ಮುಂದಿನ ಚುನಾವಣೆಯವರೆಗೂ ಆಸ್ಪತ್ರೆ ವಿಷಯದಲ್ಲಿ ಕಾಲಹರಣ ಮಾಡುವ ಸಾಧ್ಯತೆಯಿದ್ದು, ಮುಂದಿನ ಚುನಾವಣೆಯಲ್ಲಿ ಗೆಲ್ಲಿಸಿದರೆ ಮಾತ್ರ ಆಸ್ಪತ್ರೆ ಪೂರ್ಣಗೊಳಿಸುವೆ’ ಎನ್ನುವ ಸಾಧ್ಯತೆ ಹೆಚ್ಚಿದೆ’ ಎಂಬ ಅನುಮಾನವ್ಯಕ್ತಪಡಿಸಿದರು.

ADVERTISEMENT

`ಆಸ್ಪತ್ರೆಯಲ್ಲಿ ಶೇ 80ರಷ್ಟು ಕೆಲಸ ಮುಗಿದಿದೆ. ಆದರೂ, ವೈದ್ಯರ ನೇಮಕಾತಿ ನಡೆದಿಲ್ಲ. ಯಂತ್ರೋಪಕರಣಗಳ ಟೆಂಡರ್ ಸಹ ಆಗಿಲ್ಲ’ ಎಂದು ವಿವರಿಸಿದರು. `30 ದಿನದ ಒಳಗೆ ಯಂತ್ರೋಪಕರಣಗಳ ಟೆಂಡರ್ ಆಗದೇ ಇದ್ದರೆ ಪ್ರತಿ ಗ್ರಾಮ ಪಂಚಾಯತ ಮಟ್ಟದಲ್ಲಿ ಆಸ್ಪತ್ರೆ ಹೋರಾಟ ಸಮಿತಿ ರಚಿಸಿ ಹೋರಾಟ ನಡೆಸಲಾಗುತ್ತದೆ. ಎಂದು ಎಚ್ಚರಿಸಿದರು.

`ಹೋರಾಟಗಾರರ ವಿರುದ್ಧ ಶಾಸಕ ಭೀಮಣ್ಣ ನಾಯ್ಕ ಅವರು ಅಸಂವಿಧಾನಾತ್ಮಕ ಶಬ್ದ ಬಳಸಿ ಮಾತನಾಡುತ್ತಿದ್ದಾರೆ. ಅಭಿವೃದ್ಧಿ ವಿಷಯವಾಗಿ ಪ್ರಶ್ನಿಸಿದರೆ ನಾಟಕೀಯ ಮಾತುಗಳನ್ನು ಆಡುತ್ತಿದ್ದಾರೆ’ ಎಂದು ದೂರಿದರು. `ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಮಂಕಾಳ ವೈದ್ಯರು ತಮ್ಮ ಕ್ಷೇತ್ರದಲ್ಲಿ ಜನ ಸ್ಪಂದನ ಅಥವಾ ಜನತಾ ದರ್ಶನ ಕಾರ್ಯಕ್ರಮ ಪ್ರತಿ ತಿಂಗಳು ಮಾಡುತ್ತಿದ್ದಾರೆ. ಶಿರಸಿಯಲ್ಲಿ ಸಾಕಷ್ಟು ಸಮಸ್ಯೆಗಳಿದ್ದು, ಶಾಸಕರು ಜನಸ್ಪಂದನಾ ಕಾರ್ಯಕ್ರಮ ನಡೆಸಬೇಕು’ ಎಂದು ಆಗ್ರಹಿಸಿದರು.

ADVERTISEMENT

Discussion about this post

Previous Post

ಇಡಗುಂಜಿ ದೇವಾಲಯ: ದೇವರ ಅಡಿಕೆಯೂ ಕಳ್ಳರ ಪಾಲು!

Next Post

ಮನೆ ಹಾಳು ಮಟ್ಕಾಗೆ ರಾಜು ನಾಯ್ಕನೇ ರಾಜ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋