• Latest
The platform of warriors has also set foot in Kumta-Bhatkala

ಕುಮಟಾ-ಭಟ್ಕಳಕ್ಕೂ ಕಾಲಿರಿಸಿದ ರಣಧೀರರ ವೇದಿಕೆ

4 weeks ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Sunday, October 19, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಕುಮಟಾ-ಭಟ್ಕಳಕ್ಕೂ ಕಾಲಿರಿಸಿದ ರಣಧೀರರ ವೇದಿಕೆ

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
The platform of warriors has also set foot in Kumta-Bhatkala
ADVERTISEMENT

ಕನ್ನಡಪರ ಚಟುವಟಿಕೆಗಳಿಗೆ ಹೊಸ ಹುರುಪು ನೀಡುತ್ತಿರುವ ಕರ್ನಾಟಕ ರಣಧೀರರ ವೇದಿಕೆ ಅಂಕೋಲಾದಲ್ಲಿ ಜಿಲ್ಲಾ ಘಟಕ ಹೊಂದಿದ್ದು, ಇದೀಗ ಉತ್ತರ ಕನ್ನಡ ಜಿಲ್ಲೆಯ ಇನ್ನಷ್ಟು ತಾಲೂಕುಗಳಿಗೆ ವಿಸ್ತರಿಸಿದೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಕುಮಟಾ ಹಾಗೂ ಭಟ್ಕಳ ತಾಲೂಕು ಘಟಕಗಳಿಗೆ ಭಾನುವಾರ ಚಾಲನೆ ಸಿಕ್ಕಿದೆ. ಕರಾವಳಿ ಭಾಗದಲ್ಲಿ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವುದಕ್ಕಾಗಿ ಈ ದಿನ ಮಿರ್ಜಾನಿನ ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಈ ಘಟಕಗಳ ಉದ್ಘಾಟನಾ ಕಾರ್ಯ ನಡೆದಿದೆ. ವೇದಿಕೆಯ ರಾಜ್ಯಾಧ್ಯಕ್ಷ ಶಂಕರ್ ಗೌಡ ಕೆ ಆರ್ ಅವರು ಈ ಘಟಕಗಳನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಕರ್ನಾಟಕ ರಣಧೀರರ ವೇದಿಕೆಯು ಕೇವಲ ಹೋರಾಟಗಳಿಗೆ ಸೀಮಿತವಾಗಿಲ್ಲ. ಈ ಸಂಘಟನೆ ನಾಡಿನ ನೆಲ, ಜಲ, ಭಾಷೆಯ ಅಸ್ಮಿತೆಯನ್ನು ಕಾಪಾಡುವ ಕಾಪಾಡುವ ಧ್ವನಿಯಾಗಿದೆ’ ಎಂದವರು ವಿವರಿಸಿದರು. `ಸಂಘಟನೆ ಪದಾಧಿಕಾರಿಗಳು ನೊಂದವರ ಧ್ವನಿಯಾಗಿರಬೇಕು’ ಎಂದರು.

ADVERTISEMENT

ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಸಂಘಟನೆಯ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಸೂರಜ ಪಾಂಡುರAಗ ನಾಯ್ಕ ಮಾತನಾಡಿ `ಜಿಲ್ಲೆಯಾದ್ಯಂತ ಸಂಘಟನೆಯನ್ನು ವಿಸ್ತರಿಸುವ ನಮ್ಮ ಗುರಿಗೆ ಮತ್ತಷ್ಟು ಬಲ ಬಂದಿದೆ. ಕುಮಟಾ ಮತ್ತು ಭಟ್ಕಳದಂತಹ ಪ್ರಮುಖ ತಾಲೂಕುಗಳಲ್ಲಿ ಸಮರ್ಥ ನಾಯಕತ್ವವನ್ನು ರೂಪಿಸುವ ಮೂಲಕ ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲಾಗುತ್ತದೆ’ ಎಂದರು.

ಕುಮಟಾ ತಾಲೂಕು ಅಧ್ಯಕ್ಷರಾಗಿ ಸಮೀರ್ ಅಹಮದ್ ಮಹಮ್ಮದ್ ಗೌಸ್ ಮಿರ್ಜಾನಕರ್ ಹಾಗೂ ಭಟ್ಕಳ ತಾಲೂಕು ಅಧ್ಯಕ್ಷರಾಗಿ ಮಂಜುನಾಥ್ ಶನಿಯಾರ ನಾಯ್ಕ ಜವಾಬ್ದಾರಿವಹಿಸಿಕೊಂಡರು. ಸಂಘಟನೆಯ ರಾಜ್ಯ ಪದಾಧಿಕಾರಿಗಳಾದ ಭೈರವ್, ಮೂರ್ತಿ, ಮಹೇಶ್ ಗೌಡ ಜಿ, ಪ್ರವೀಣ್ ಗೌಡ, ಶಿವರಾಜ್ ಗೌಡ ಹಾಗೂ ಲೋಕೇಶ್ ಎಸ್ ಭಾಗವಹಿಸಿದ್ದರು. ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಸುಪ್ರಿಯಾ ವಿಷ್ಣು ನಾಯ್ಕ ಹಾಗೂ ಜಿಲ್ಲಾ ಉಪಾಧ್ಯಕ್ಷ ಕಿರಣ ಚಂದ್ರಹಾಸ್ ಗಾವಂಕರ ಕಾರ್ಯಕ್ರಮದಲ್ಲಿದ್ದರು.

ADVERTISEMENT

Discussion about this post

Previous Post

ಭಂಡಾರಿ-ದೇಶಭಂಡಾರಿ: ಸಮಿತಿ ಲೆಕ್ಕಾಚಾರದಲ್ಲಿ ಈ ಸಮುದಾಯದ ಜಾತಿಯೇ ಬದಲು!

Next Post

ಅರಬೈಲ್ ಘಟ್ಟ: ಆಲ್ಟೋ ಕಾರಿನಲ್ಲಿ ಅಗ್ನಿ ಅವಘಡ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋