• Latest
Congress embarrassed to bow to Mother Earth No answer to BJP leader's question

ಆಳಂದ ಕ್ಷೇತ್ರ: ಚುನಾವಣಾ ಅಕ್ರಮ ತನಿಖೆಗೆ ಆಕ್ಷೇಪ

4 weeks ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Saturday, October 18, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಆಳಂದ ಕ್ಷೇತ್ರ: ಚುನಾವಣಾ ಅಕ್ರಮ ತನಿಖೆಗೆ ಆಕ್ಷೇಪ

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Congress embarrassed to bow to Mother Earth No answer to BJP leader's question
ADVERTISEMENT

ಆಳಂದಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮದ ದೂರು ಬರದಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಎಸ್‌ಐಟಿ ರಚಿಸಿ ತನಿಖೆಗೆ ಆದೇಶಿಸಿದ ಬಗ್ಗೆ ಬಿಜೆಪಿ ಮುಖಂಡ ರಾಮು ನಾಯ್ಕ ಆಕ್ಷೇಪಿಸಿದ್ದಾರೆ. ಧರ್ಮಸ್ಥಳ ಪ್ರಕರಣದಲ್ಲಿಯೂ ಸರ್ಕಾರ ಎಸ್‌ಐಟಿ ರಚನೆ ಮಾಡಿ ತನಿಖೆ ನಡೆಸಿದ್ದು, ಅನೇಕ ಪ್ರಕರಣಗಳು ಹಳ್ಳ ಹಿಡಿದಾಗ ಇಂಥ ಸಾಹಸದ ಅಗತ್ಯವೇನು? ಎಂದು ಅವರು ಪ್ರಶ್ನಿಸಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಕಾಂಗ್ರೆಸ್ ವಿರುದ್ಧ ಆಳಂದ ಕ್ಷೇತ್ರದ ಬಿ ಆರ್ ಪಾಟೀಲ ಅವರು ತಿರುಗಿ ಬಿದ್ದಿದ್ದಾರೆ. ಈ ಹಿನ್ನಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಲಿ ತನಿಖೆಗೆ ಮುಂದಾಗಿದ್ದಾರೆ’ ಎಂದು ರಾಮು ನಾಯ್ಕ ಅವರು ದೂರಿದ್ದಾರೆ. `ಚಿನ್ನಸ್ವಾಮಿ ಮೈದಾನದ ಐಪಿಎಲ್ ದುರಂತ, ವಾಲ್ಮೀಕಿ ಹಗರಣ, ಮೂಡಾ ಹಗರಣ ಎಲ್ಲವೂ ತಣ್ಣಗಾಗಿದೆ. 2020ರ ಕೆಜೆಹಳ್ಳಿ, ಡಿಜೆ ಹಳ್ಳಿ ಗಲಭೆ, 2022ರ ಹುಬ್ಬಳ್ಳಿ ಗಲಭೆ, 2023ರ ಶಿವಮೊಗ್ಗ ಗಲಭೆ ಸೇರಿ ಅನೇಕ ಪ್ರಕರಣಗಳು ಮುಚ್ಚಿ ಹೋಗಿವೆ. ದಾವಣಗೆರೆ ದಾಂಧಲೆ, ಮದ್ದೂರು ಗಣೇಶ ಮೆರವಣಿಗೆಯಲ್ಲಿ ಕಲ್ಲು ತೂರಾಟ, ಭದ್ರಾವತಿ ಈದ್ ಮೆರವಣಿಗೆಯಲ್ಲಿ ಪಾಕ್ ಧ್ವಜಗಳ ಹಾರಾಟ ಎಲ್ಲವೂ ರಾಜ್ಯ ಸರ್ಕಾರಕ್ಕೆ ಸಾಮಾನ್ಯ ಸಂಗತಿಯಾಗಿ ಕಾಣುತ್ತಿವೆ. ಮೊದಲು ಈ ಎಲ್ಲಾ ಪ್ರಕರಣಗಳಿಗೆ ನ್ಯಾಯ ಕೊಡಿಸಲಿ’ ಎಂದವರು ಆಗ್ರಹಿಸಿದ್ದಾರೆ.

ADVERTISEMENT

`ಆಳಂದಾ ಚುನಾವಣೆ ಮುಗಿದು ಎರಡು ವರ್ಷವಾಗಿದೆ. ಇದೀಗ ಅಕ್ರಮದ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಮೊದಲು ಏಕೆ ಮೌನವಾಗಿದ್ದರು?’ ಎಂದು ರಾಮು ನಾಯ್ಕ ಅವರು ಪ್ರಶ್ನಿಸಿದ್ದಾರೆ. `ಕಾಂಗ್ರೆಸ್ ಅಭ್ಯರ್ಥಿ ಬಿ ಆರ್ ಪಾಟೀಲ ಅವರೇ ಅಲ್ಲಿ ಗೆದ್ದಿದ್ದರೂ ಇದೀಗ ಚುನಾವಣಾ ಅಕ್ರಮದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈ ತನಿಖೆ ತಮ್ಮ ವಿರುದ್ಧ ತಿರುಗಿಬಿದ್ದ ಶಾಸಕರ ಬಾಯಿ ಮುಚ್ಚಿಸುವ ಪಿತೂರಿ’ ಎಂದಿದ್ದಾರೆ.

ADVERTISEMENT

Discussion about this post

Previous Post

2025 ಸೆಪ್ಟೆಂಬರ್ 23ರ ದಿನ ಭವಿಷ್ಯ

Next Post

ಹರ ಹರ ಮಾಹಾದೇವ: ಸೆ 24ಕ್ಕೆ ಬಾಡ ದೇವರ ಹೊಸ್ತಿಲ ಹಬ್ಬ

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋