• Latest
Attack on street vendors Objection-protest

ಬೀದಿ ವ್ಯಾಪಾರಿಗಳ ಮೇಲೆ ಪ್ರಹಾರ: ಆಕ್ಷೇಪ-ಪ್ರತಿಭಟನೆ

4 weeks ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Saturday, October 18, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಬೀದಿ ವ್ಯಾಪಾರಿಗಳ ಮೇಲೆ ಪ್ರಹಾರ: ಆಕ್ಷೇಪ-ಪ್ರತಿಭಟನೆ

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Attack on street vendors Objection-protest
ADVERTISEMENT

ಬೀದಿ ವ್ಯಾಪಾರಿಗಳ ಮೇಲೆ ಕಾರವಾರ ನಗರಸಭೆ ದಬ್ಬಾಳಿಕೆ ನಡೆಸುತ್ತಿದ್ದು, ಇದನ್ನು ವಿರೋಧಿಸಿ ವ್ಯಾಪಾರಿಗಳು ಪ್ರತಿಭಟಿಸಿದ್ದಾರೆ. ಈ ಹಿಂದಿನ ಸ್ಥಳದಲ್ಲಿಯೇ ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿ ನಗರಸಭೆ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಸೋಮವಾರ ನಗರಸಭೆಯ ಕಚೇರಿ ಮುಂದೆ ಜಮಾಯಿಸಿದ ವ್ಯಾಪಾರಿಗಳು ನಗರಸಭೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. `ಈಗಾಗಲೇ ನಗರಸಭೆ ತಮಗೆ ವ್ಯಾಪಾರಕ್ಕೆ ಅನುಮತಿ ನೀಡಿ ಶುಲ್ಕವನ್ನು ವಸೂಲಿ ಮಾಡುತ್ತಿದೆ. ಹೀಗಿರುವಾಗ ಏಕಾಏಕಿ ಅಂಗಡಿಗಳನ್ನು ತೆರವುಗೊಳಿಸಿದ್ದು ಏತಕೆ?’ ಎಂದು ಪ್ರಶ್ನಿಸಿದರು. ನಗರಸಭೆ ಸೂಚಿಸಿದ ಎಂ ಜಿ ರಸ್ತೆಯ ಈಜುಕೊಳದ ಬಳಿ ವ್ಯಾಪಾರ ನಡೆಸುವುದು ಅಸಾಧ್ಯ’ ಎಂದು ತಿಳಿಸಿದರು.

ADVERTISEMENT

`ಕಾರವಾರದ ವ್ಯಾಪಾರಿಗಳು ಮಾತ್ರವಲ್ಲದೇ ಅಂಕೋಲಾ ತಾಲೂಕಿನ ಗ್ರಾಮೀಣ ಪ್ರದೇಶದ ಮಹಿಳೆಯರು ಇಲ್ಲಿ ಹಣ್ಣು-ತರಕಾರಿ ಮಾರಾಟ ಮಾಡಿ ವ್ಯವಹಾರ ನಡೆಸುತ್ತಿದ್ದಾರೆ. ಗಾಂಧಿ ಮಾರುಕಟ್ಟೆ, ಸವಿತಾ ವೃತ್ತ ಮತ್ತು ಶಿವಾಜಿ ವೃತ್ತದ ಬಳಿಯ ವ್ಯವಹಾರದಿಂದ ಅವರು ಜೀವನ ನಡೆಸುತ್ತಿದ್ದಾರೆ. ನಗರಸಭೆಯವರು ಇದೀಗ ಅಭಿವೃದ್ಧಿಯ ಹೆಸರಿನಲ್ಲಿ ಬಡ ಜನರನ್ನು ಒಕ್ಕಲೆಬ್ಬಿಸುವುದು ಸರಿಯಲ್ಲ’ ಎಂದು ಆಕ್ಷೇಪಿಸಿದರು.

ADVERTISEMENT

Discussion about this post

Previous Post

ಸೊಸೈಟಿ ಸಭೆ: ಪ್ರಶ್ನಿಸಿ ಪೆಟ್ಟುತಿಂದ ಹೋರಾಟಗಾರ!

Next Post

ಕಾಣೆಯಾದ ಯುವತಿ ಮನೆಗೆ ಮರಳುತ್ತಿರುವ ಬಗ್ಗೆ ಕುಟುಂಬದವರು ಮಾಹಿತಿ ನೀಡಿದ್ದು, ಈ ವರದಿಯನ್ನು ತಡೆ ಹಿಡಿಯಲಾಗಿದೆ.

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋