• Latest
ಮತ್ತೆ ಶುರುವಾದ ಅಕ್ರಮ ಮರಳುಗಾರಿಕೆ

ಮತ್ತೆ ಶುರುವಾದ ಅಕ್ರಮ ಮರಳುಗಾರಿಕೆ

4 weeks ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Sunday, October 19, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಮತ್ತೆ ಶುರುವಾದ ಅಕ್ರಮ ಮರಳುಗಾರಿಕೆ

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
ADVERTISEMENT

ಅಂಕೋಲಾ ಹಾಗೂ ಹೊನ್ನಾವರದಲ್ಲಿ ರಾಜಾರೋಷವಾಗಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ. ಪರಿಸರಕ್ಕೆ ಹಾನಿ ಮಾಡುವ ರೀತಿಯಲ್ಲಿ ಮರಳು ತೆಗೆಯಲಾಗುತ್ತಿದ್ದು, ಅಕ್ರಮ ದಂಧೆ ನಡೆಸುವವರು ಸರ್ಕಾರಕ್ಕೂ ರಾಜಧನ ಪಾವತಿಸದೇ ವಂಚಿಸುತ್ತಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಹೊನ್ನಾವರ ಮಂಕಿ ಬಳಿಯ ಹೊಸಕಟ್ಟಾದ ರಾಜೇಶ ಗೌಡ ಹಾಗೂ ಅದೇ ಊರಿನ ನವೀನ ಗೌಡ ಸೇರಿ ಅಕ್ರಮ ಮರಳು ಸಾಗಾಟದಲ್ಲಿ ತೊಡಗಿದ್ದಾರೆ. ತಮ್ಮ ಸ್ವಂತ ಲಾಭಕ್ಕಾಗಿ ಅವರು ನದಿಯಿಂದ ಮರಳು ಕದ್ದು ಸಾಗಿಸುತ್ತಿದ್ದಾರೆ. ಅವರಿಬ್ಬರು ಸೇರಿ ಕಾಸರಕೋಡು ಟೊಂಕಾ ಪ್ರದೇಶದ ನಾಗರಾಜ ಖಾರ್ವಿ ಅವರ ಮನೆಗೆ ಮರಳು ಪೂರೈಕೆ ಮಾಡಿದ್ದಾರೆ. ಈ ವೇಳೆ ಪೊಲೀಸ್ ನಿರೀಕ್ಷಕ ಸಿದ್ದರಾಮೇಶ್ವರ ಎಸ್ ಅವರು ದಾಳಿ ನಡೆಸಿದ್ದು, ಮರಳನ್ನು ವಶಕ್ಕೆಪಡೆದಿದ್ದಾರೆ. ಜೊತೆಗೆ ಮರಳು ಸಾಗಾಟದ ವಾಹನ ಹಾಗೂ ಇನ್ನಿತರ ಪರಿಕ್ಕರಗಳನ್ನು ಜಪ್ತು ಮಾಡಿದ್ದಾರೆ. ಈ ವೇಳೆ ಆರೋಪಿತರಿಬ್ಬರು ಪೊಲೀಸರನ್ನು ಕಂಡು ಪರಾರಿಯಾಗಿದ್ದಾರೆ.

ADVERTISEMENT

ಅಂಕೋಲಾದ ಅಗಸೂರಿನ ಪಾಂಡುರoಗ ನಾಯ್ಕ ಅವರು ಮರಳು ಕಳ್ಳತನ ಮಾಡಿ ಪೊಲೀಸರ ಬಳಿ ಸಿಕ್ಕಿ ಬಿದ್ದಿದ್ದಾರೆ. ಅವರು ಲಾರಿಯಲ್ಲಿ ಮರಳು ಸಾಗಾಟ ಮಾಡುತ್ತಿದ್ದಾಗ ಅಂಕೋಲಾ ಪಿಎಸ್‌ಐ ಗುರುನಾಥ ಹಾದಿಮನಿ ಅವರು ಅದನ್ನು ತಡೆದಿದ್ದಾರೆ. ಸೆ 18ರ ಸಂಜೆ ಕೋಡ್ಸಣಿ ಕ್ರಾಸಿನ ಬಳಿ ಪಾಂಡುರoಗ ನಾಯ್ಕ ಅವರು ಸಿಕ್ಕಿಬಿದ್ದಿದ್ದು, ಮರಳನ್ನು ವಶಕ್ಕೆಪಡೆದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ADVERTISEMENT

Discussion about this post

Previous Post

ಮುರುಡೇಶ್ವರ: ಮರಳಿನಲ್ಲಿ ಆಡುತ್ತಿದ್ದ ಮಗು ಸಾವು!

Next Post

ಸೊಸೈಟಿ ಸಭೆ: ಪ್ರಶ್ನಿಸಿ ಪೆಟ್ಟುತಿಂದ ಹೋರಾಟಗಾರ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋