• Latest
ಕಾನೂರು ಜಲಪಾತ: ಪ್ರವಾಸಕ್ಕೆ ಬಂದಿದ್ದ ಇಂಜಿನಿಯರಿoಗ್ ವಿದ್ಯಾರ್ಥಿ ನೀರುಪಾಲು!

ಕಾನೂರು ಜಲಪಾತ: ಪ್ರವಾಸಕ್ಕೆ ಬಂದಿದ್ದ ಇಂಜಿನಿಯರಿoಗ್ ವಿದ್ಯಾರ್ಥಿ ನೀರುಪಾಲು!

4 weeks ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Saturday, October 18, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಕಾನೂರು ಜಲಪಾತ: ಪ್ರವಾಸಕ್ಕೆ ಬಂದಿದ್ದ ಇಂಜಿನಿಯರಿoಗ್ ವಿದ್ಯಾರ್ಥಿ ನೀರುಪಾಲು!

ಮಳೆಗಾಲದ ಅವಧಿ ಆಗಿದ್ದರಿಂದ ಜಲಪಾತಗಳು ಅತ್ಯಂತ ಅಪಾಯಕಾರಿಯಾಗಿವೆ. ಕ್ಷಣ ಕಾಲ ಕಾಲು ಜಾರಿದರೂ ಜೀವಕ್ಕೆ ಅಪಾಯವಾಗಿರುವುದರಿಂದ ಪೃಕೃತಿ ಸೌಂದರ್ಯವನ್ನು ದೂರದಿಂದ ಅನುಭವಿಸುವುದು ಒಳಿತು.

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
ADVERTISEMENT

ಯಲ್ಲಾಪುರದ ಕಾನೂರು ಜಲಪಾತಕ್ಕೆ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಯೊಬ್ಬರು ನೀರುಪಾಲಾಗಿದ್ದಾರೆ. ಅವರ ಶೋಧ ಮುಂದುವರೆದಿದ್ದು, ಈವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಹಳಿಯಾಳ ಇಂಜಿನಿಯರ್ ಕಾಲೇಜಿನ ಎಂಟು ವಿದ್ಯಾರ್ಥಿಗಳು ಮಂಗಳವಾರ ಯಲ್ಲಾಪುರಕ್ಕೆ ಬಂದಿದ್ದರು. ಅವರೆಲ್ಲರೂ ಒಂದೇ ತರಗತಿಯವರಾಗಿದ್ದು, ಕಾನೂರು ಜಲಪಾತ ವೀಕ್ಷಣೆಗೆ ಹೋಗಿದ್ದರು. ಅಲ್ಲಿ ಸಾಕಷ್ಟು ಕಾಲ ಮೋಜು-ಮಸ್ತಿಯಲ್ಲಿ ತೊಡಗಿದ್ದ ಆ ವಿದ್ಯಾರ್ಥಿಗಳು ಸಂಜೆ ಮರಳುವ ಸಿದ್ಧತೆಯಲ್ಲಿದ್ದರು. ಅಷ್ಟರೊಳಗೆ ಅವರಲ್ಲಿದ್ದ ಒಬ್ಬರು ಕಾಲು ಜಾರಿ ನೀರಿಗೆ ಬಿದ್ದಿದ್ದು, ಉಳಿದವರು ಇದರಿಂದ ಆಘಾತಕ್ಕೆ ಒಳಗಾದರು.

ADVERTISEMENT

ಸ್ಥಳೀಯ ಗ್ರಾಮ ಅರಣ್ಯ ಸಮಿತಿಯವರಿಗೆ ವಿಷಯ ಗೊತ್ತಾಗಿ ಅವರು ಅರಣ್ಯ ಇಲಾಖೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಧಾರವಾಡ ಮೂಲದ ಸೋಹಿಲ್ ಖಾನ್ ನೀರು ಪಾಲಾದ ಇಂಜಿನಿಯರಿoಗ್ ವಿದ್ಯಾರ್ಥಿಯಾಗಿದ್ದಾರೆ. ಈವರೆಗೂ ಅವರ ಶೋಧ ಕಾರ್ಯಾಚರಣೆ ನಡೆದಿದ್ದು, ಅತ್ಯಂತ ಎತ್ತರದ ಪ್ರದೇಶದಿಂದ ನೀರಿಗೆ ಬಿದ್ದಿರುವ ಕಾರಣ ಅವರ ಬಗ್ಗೆ ಕಿಂಚಿತ್ತು ಸುಳಿವು ಸಿಗುತ್ತಿಲ್ಲ. ಅದಾಗಿಯೂ ರಾತ್ರಿಯವರೆಗೂ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ADVERTISEMENT

Discussion about this post

Previous Post

ಓವರ್‌ಟೆಕ್ ವಿಚಾರ: ಬಿಸಿ ರಕ್ತದ ಹುಡುಗರ ಡಿಶುಂ ಡಿಶುಂ!

Next Post

ಕಾರವಾರ: ಬೀದಿಯಲ್ಲಿ ನಡೆದ ಜಡೆ ಜಗಳ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋