• Latest
Marijuana plant on agricultural land If you have that plant burn it now!

ಕೃಷಿ ಭೂಮಿಯಲ್ಲಿ ಗಾಂಜಾ ಗಿಡ: ಆ ಸಸಿ ಇದ್ದರೆ ಈಗಲೇ ಕಡಿದುಬಿಡಿ!

4 weeks ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Saturday, October 18, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಕೃಷಿ ಭೂಮಿಯಲ್ಲಿ ಗಾಂಜಾ ಗಿಡ: ಆ ಸಸಿ ಇದ್ದರೆ ಈಗಲೇ ಕಡಿದುಬಿಡಿ!

ಹೊರಭಾಗದಿಂದ ಬರುವ ಗೊಬ್ಬರದಲ್ಲಿ ಕೆಲವೊಮ್ಮೆ ಗಾಂಜಾ ಗಿಡದ ಬೀಜವಿರುತ್ತದೆ. ರೈತರಿಗೂ ಅರಿವಿಲ್ಲದೇ ಆ ಗಿಡ ಅವರ ಕೃಷಿಭೂಮಿಯಲ್ಲಿ ಮೊಳಕೆಯೊಡೆಯುವ ಸಾಧ್ಯತೆಗಳಿವೆ. ಅಂಥ ಗಿಡಗಳನ್ನು ಬೆಳೆಯುವುದು ಅಪಾಯಕಾರಿ. ಜೊತೆಗೆ ಕಾನೂನುಬಾಹಿರ. ಹೀಗಾಗಿ ನಿಮ್ಮ ಮಾಲಕತ್ವದ ಭೂಮಿಯಲ್ಲಿ ಏನಾದರೂ ಅಂಥ ಗಿಡಗಳಿದ್ದರೆ ಕೂಡಲೇ ನಾಶಪಡಿಸಿ..

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Marijuana plant on agricultural land If you have that plant burn it now!
ADVERTISEMENT

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾದಕ ವ್ಯಸನಿಗಳ ಪ್ರಮಾಣ ವ್ಯಾಪಕ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ. ಕೃಷಿ ಭೂಮಿ ನಡುವಿನ ಪ್ರದೇಶದಲ್ಲಿ ಗಾಂಜಾ ಬೆಳೆಯುವ ಸಾಧ್ಯತೆಗಳಿರುವ ಬಗ್ಗೆ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅನುಮಾನವ್ಯಕ್ತಪಡಿಸಿದ್ದು, ಅಂಥವುಗಳನ್ನು ಪತ್ತೆ ಮಾಡುವಂತೆ ಪೊಲೀಸರಿಗೆ ಅವರು ಸೂಚಿಸಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

`ಎಲ್ಲಾ ಇಲಾಖೆ ಅಧಿಕಾರಿ-ಸಿಬ್ಬಂದಿ ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು. ಕೃಷಿ ಭೂಮಿ ನಡುವಿನ ಪ್ರದೇಶದಲ್ಲಿ ಗಾಂಜಾ ಬೆಳೆಯುವುದು ಗೊತ್ತಾದರೆ ಕೂಡಲೇ ಮಾಹಿತಿ ಕೊಡಬೇಕು’ ಎಂದವರು ಹೇಳಿದ್ದಾರೆ. `ಸದ್ಯ ಕಬ್ಬು ಕಟಾವು ಶುರುವಾಗಲಿದ್ದು, ಈ ಪ್ರದೇಶದಲ್ಲಿಯೂ ತಪ್ಪದೇ ಶೋಧ ನಡೆಸಬೇಕು’ ಎಂದವರು ನಿರ್ದೇಶನ ನೀಡಿದ್ದಾರೆ.

ADVERTISEMENT

`ಅರಣ್ಯ ಪ್ರದೇಶದಲ್ಲಿ ಗಾಂಜಾ ಬೆಳೆ ಕಂಡು ಬಂದಲ್ಲಿ ಬೀಟ್ ವ್ಯವಸ್ಥೆಯಲ್ಲಿರುವ ಸಿಬ್ಬಂದಿ ಪೊಲೀಸರಿಗೆ ತಿಳಿಸಬೇಕು. ಅರಣ್ಯ ವೀಕ್ಷಕರಿಗೆ ಮಾದಕ ವಸ್ತುಗಳ ತಡೆಗಟ್ಟುವ ಹಾಗೂ ಗಾಂಜಾ ಗಿಡದ ಬಗ್ಗೆ ಮಾಹಿತಿ ನೀಡುವ ಕೆಲಸವಾಗಬೇಕು’ ಎಂದವರು ಹೇಳಿದ್ದಾರೆ. `ರೆಸಾರ್ಟ ಹಾಗೂ ಹೋಂ ಸ್ಟೇ ಮಾಲಕರು ಸಹ ಮಾದಕ ವ್ಯಸನದ ವಿರುದ್ಧ ಎಚ್ಚರಿಕೆವಹಿಸಬೇಕು. ಪ್ರವಾಸಿ ತಾಣಗಳಲ್ಲಿ ಮಾದಕ ವಸ್ತು ನಿಷೇಧದ ಬಗ್ಗೆ ಅರಿವು ಮೂಡಿಸುವುದರ ಜೊತೆ ಹೊಟೇಲ್ ಹಾಗೂ ಹೋಂ ಸ್ಟೇಗಳಲ್ಲಿ ಕಡಡಾಯವಾಗಿ ಸಿಸಿ ಕ್ಯಾಮರಾ ಅಳವಡಿಸಬೇಕು’ ಎಂದು ಸೂಚಿಸಿದರು.

`ಉತ್ತರ ಕನ್ನಡ ಜಿಲ್ಲೆಗೆ ಹೊರಭಾಗದಿಂದ ಮಾದಕ ವಸ್ತು ಸರಬರಾಜಾಗುತ್ತಿದೆ. ಕೆಲ ಸ್ಥಳೀಯರು ಇದರಲ್ಲಿ ಭಾಗಿಯಾಗಿದ್ದು, ಅಂಥವರನ್ನು ಹುಡುಕಿ ಕಾನೂನು ಕ್ರಮ ಜರುಗಿಸಲಾಗುತ್ತಿದೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ ಎನ್ ಅವರು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು. `2025ರ ಜನವರಿಯಿಂದ ಈವರೆಗೆ ಮಾದಕ ವಸ್ತುಗಳ ಸೇವನೆ ಕುರಿತಂತೆ 126 ಪ್ರಕರಣ ದಾಖಲಿಸಿ 154 ಮಂದಿಯನ್ನು ಬಂಧಿಸಲಾಗಿದೆ’ ಎಂದವರು ತಿಳಿಸಿದರು.

ADVERTISEMENT

Discussion about this post

Previous Post

ಶಿಕ್ಷಣ ಹಾಳು ಮಾಡಿದ ಗ್ರಾ ಪಂ ತ್ಯಾಜ್ಯ: ಕ್ರಮಕ್ಕೆ ಸೂಚನೆ

Next Post

ಅರಣ್ಯ ಸಿಬ್ಬಂದಿ ನಿದ್ದೆಗೆಡಿಸಿದ ತಳ್ಳಿ ಅರ್ಜಿ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋