• Latest
Struggle of Gram Panchayat representatives: Spark against the government!

ಗ್ರಾ ಪಂ ಪ್ರತಿನಿಧಿಗಳ ಹೋರಾಟ: ಸರ್ಕಾರದ ವಿರುದ್ಧ ಕಿಡಿ!

4 weeks ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Saturday, October 18, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಗ್ರಾ ಪಂ ಪ್ರತಿನಿಧಿಗಳ ಹೋರಾಟ: ಸರ್ಕಾರದ ವಿರುದ್ಧ ಕಿಡಿ!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Struggle of Gram Panchayat representatives: Spark against the government!
ADVERTISEMENT

ಜಿಲ್ಲಾ ಪಂಚಾಯತ ಹಾಗೂ ತಾಲೂಕು ಪಂಚಾಯತ ಚುನಾವಣೆ ನಡೆಸದೇ ಪ್ರಜಾಪ್ರಭುತ್ವದ ಅಸ್ತಿತ್ವಕ್ಕೆ ಧಕ್ಕೆಯಾಗಿರುವ ಬಗ್ಗೆ ಶಿರಸಿ ಪಶ್ಚಿಮ ಭಾಗ ಚುನಾಯಿತ ಗ್ರಾಮ ಪ್ರತಿನಿಧಿಗಳ ಒಕ್ಕೂಟದವರು ಸರ್ಕಾರದ ಗಮನಸೆಳೆದಿದ್ದಾರೆ. ಅಭಿವೃದ್ಧಿ ಕೆಲಸಗಳು ನಡೆಯದ ಬಗ್ಗೆ ಅವರು ಅಸಮಧಾನವ್ಯಕ್ತಪಡಿಸಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ರಾಜ್ಯದಲ್ಲಿ ಜಿಲ್ಲಾ ಪಂಚಾಯತ ಹಾಗೂ ತಾಲೂಕು ಪಂಚಾಯತಗೆ ಜನಪ್ರತಿನಿಧಿಗಳಿಲ್ಲ. ಚುನಾವಣೆ ನಡೆಸಬೇಕಾದ ಅನಿವಾರ್ಯತೆಯಿದ್ದರೂ ಚುನಾವಣೆ ನಡೆಸಲಾಗಿಲ್ಲ. ಇದರಿಂದ ಗ್ರಾಮ ಪಂಚಾಯತದ ಕೆಲಸಗಳು ಸಹ ಸರಿಯಾಗಿ ಸಾಗುತ್ತಿಲ್ಲ. ಸರ್ಕಾರದ ಈ ನಿರ್ಲಕ್ಷö್ಯ ಅಧಿಕಾರ ವಿಕೇಂದ್ರೀಕರಣದ ತತ್ವಕ್ಕೆ ವಿರುದ್ಧವಾಗಿದೆ’ ಎಂದು ಒಕ್ಕೂಟದ ಅಧ್ಯಕ್ಷ ನವೀನ್ ಶೆಟ್ಟಿ ವಿವರಿಸಿದರು.

ADVERTISEMENT

`ಗ್ರಾಮ ಪಂಚಾಯಿತದವರು ಸಿದ್ಧಪಡಿಸಿದ ಅಭಿವೃದ್ಧಿ ಕ್ರಿಯಾಯೋಜನೆಗಳು ಕಸದ ಬುಟ್ಟಿ ಸೇರುತ್ತಿವೆ. ಜನರ ಬೇಡಿಕೆ ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ. 15ನೇ ಹಣಕಾಸು ಆಯೋಗದ ನೆರವು ತಡೆ ಹಿಡಿದಿದ್ದರಿಂದ ಜನರಿಗೆ ಅನ್ಯಾಯವಾಗಿದೆ’ ಎಂದವರು ದೂರಿದರು. `ಗ್ರಾಮೀಣ ರಸ್ತೆಗಳ ಅಭಿವೃದ್ಧಿ, ಕುಡಿಯುವ ನೀರು, ಶಾಲೆ-ಆರೋಗ್ಯ ಕೇಂದ್ರಗಳ ಸೌಲಭ್ಯ ಸೇರಿ ಅನೇಕ ಕಾಮಗಾರಿಗಳನ್ನು ನಡೆಸಲು ಸರ್ಕಾರದ ವಿಳಂಬ ನೀತಿ ತಡೆ ಒಡ್ಡುತ್ತಿದೆ’ ಎಂದವರು ಆಕ್ರೋಶವ್ಯಕ್ತಪಡಿಸಿದರು.

`ಸರ್ಕಾರ ಕೂಡಲೇ ಚುನಾವಣೆ ಘೋಷಿಸಬೇಕು. ಇಲ್ಲವಾದಲ್ಲಿ ಜನರ ಹಕ್ಕು, ಅಭಿವೃದ್ಧಿಯ ಹಕ್ಕು, ಪ್ರಜಾಪ್ರಭುತ್ವದ ಹಕ್ಕಿಗಾಗಿ ಹೋರಾಟ ಅನಿವಾರ್ಯ’ ಎಂದು ಒಕ್ಕೂಟದ ಪದಾಧಿಕಾರಿಗಳಾದ ರವೀಶ್ ಹೆಗಡೆ ಯಡಳ್ಳಿ, ನಾರಾಯಣ ಹೆಗಡೆ ದೇವನಹಳ್ಳಿ, ಗಜಾನನ ನಾಯ್ಕ ಸೋಂದಾ, ನಾರಾಯಣ ಹೆಗಡೆ ಸದಾಶಿವಳ್ಳಿ, ಪ್ರಕಾಶ್ ಹೆಗಡೆ ಬೈರುಂಬೆ, ಶ್ರೀಕಲ ನಾಯ್ಕ ಇಟ್ಗುಳಿ, ದತ್ತಾತ್ರೇಯ ಮಡಿವಾಳ ಕಾನಗೋಡ ಇತರರು ಎಚ್ಚರಿಸಿದರು.

ADVERTISEMENT

Discussion about this post

Previous Post

ಕಾಣೆಯಾದ ಯುವತಿ ಮನೆಗೆ ಮರಳುತ್ತಿರುವ ಬಗ್ಗೆ ಕುಟುಂಬದವರು ಮಾಹಿತಿ ನೀಡಿದ್ದು, ಈ ವರದಿಯನ್ನು ತಡೆ ಹಿಡಿಯಲಾಗಿದೆ.

Next Post

2025ರ ಸೆಪ್ಟೆಂಬರ್ 24ರ ದಿನ ಭವಿಷ್ಯ

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋