• Latest
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
ಟಾಕ್ಟರು ಸಿಕ್ಕಿತು.. ಕಳ್ಳನೂ ಸಿಕ್ಕಿದ!

ಟಾಕ್ಟರು ಸಿಕ್ಕಿತು.. ಕಳ್ಳನೂ ಸಿಕ್ಕಿದ!

3 weeks ago
Friday, October 17, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
ADVERTISEMENT

ವಿಧಾನಸಭಾ ಚುನಾವಣೆಯಲ್ಲಿ ಅಲ್ಪ ಮತದ ಅಂತರದಿoದ ಗೆಲುವು ಸಾಧಿಸಿದ್ದ ಕುಮಟಾ ಶಾಸಕ ದಿನಕರ ಶೆಟ್ಟಿ ಇಷ್ಟು ದಿನಗಳ ಕಾಲ ಕೇಸು-ಕೋರ್ಟು ಎಂದು ಓಡಾಟ ನಡೆಸಿದ್ದು, ಇದೀಗ ಹೈಕೋರ್ಟ್ ಅವರ ಪ್ರಕರಣವನ್ನು ವಜಾ ಮಾಡಿದೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

2023ರ ವಿಧಾನಸಭಾ ಚುನಾವಣೆಯಲ್ಲಿ ದಿನಕರ ಶೆಟ್ಟಿ ಅವರು ಬಿಜೆಪಿ ಬಿ ಪಾರಂ ಪಡೆದು ಸ್ಪರ್ಧಿಸಿದ್ದರು. ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಸಾಕಷ್ಟು ಕಡೆ ಓಡಾಟ ನಡೆಸಿದ ಅವರಿಗೆ 59,966 ಮತಗಳು ಬಿದ್ದಿದ್ದವು. ಮೂರನೇ ಬಾರಿ ಚುನಾವಣೆ ಎದುರಿಸಿದ್ದ ಅವರಿಗೆ 2023ರಲ್ಲಿ 673 ಮತಗಳ ಅಲ್ಪ ಅಂತರದಲ್ಲಿ ಗೆಲುವು ದೊರೆಯಿತು. `ದಿನಕರ ಶೆಟ್ಟಿ ಅವರ ಗೆಲುವು ಗೆಲುವಲ್ಲ’ ಎಂದು ಕೋರ್ಟಿನಲ್ಲಿ ಪ್ರಕರಣ ದಾಖಲಾಯಿತು. ಹೀಗಾಗಿ ಅವರು ಶಾಸಕರಾದರೂ ನೆಮ್ಮದಿ ಇರಲಿಲ್ಲ!

ADVERTISEMENT

ಮತ ಎಣಿಕೆ ಅವಧಿಯಲ್ಲಿ ಜೆಡಿಎಸ್-ಬಿಜೆಪಿ ಸಮಬಲದ ಮುನ್ನಡೆ ಸಾಧಿಸಿತ್ತು. 14 ಹಾಗೂ 15ನೇ ಸುತ್ತಿನ ಎಣಿಕೆಯಲ್ಲಿ ಜೆಡಿಎಸ್ ಕೊಂಚ ಮುನ್ನಡೆ ಕಾಣಿಸಿತ್ತು. ಆ ವೇಳೆ ಜೆಡಿಎಸ್ ಕಾರ್ಯಕರ್ತರು ಸಂಭ್ರಮಾಚರಣೆಗೆ ಸಿದ್ಧವಾಗಿದ್ದರು. ಆಗ, ಎರಡು ಮತ ಯಂತ್ರಗಳ ತಾಂತ್ರಿಕ ತೊಂದರೆಯಾಯಿತು. ವೋಟಿಂಗ್ ಸ್ಲಿಪ್ ಮರು ಎಣಿಕೆ ಮಾಡಬೇಕಾದ ಪ್ರಸಂಗ ಎದುರಾಗಿದ್ದು, ಇದಕ್ಕೆ ಕೊಂಚ ಸಮಯ ಹಿಡಿಯಿತು. ಮರು ಎಣಿಕೆ ನಡೆಸಿದಾಗ ದಿನಕರ ಶೆಟ್ಟಿ ಗೆಲುವು ಸಾಧಿಸಿದರು.

2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಸೂರಜ ನಾಯ್ಕ ಸೋನಿ ಅವರು ಸ್ಪರ್ಧಿಸಿದ್ದರು. ಅವರು 59293 ಮತಪಡೆದಿದ್ದು, 673 ಮತಗಳನ್ನು ಕಡಿಮೆಪಡೆದು ಸೋತಿದ್ದರು. ಈ ಹಿನ್ನಲೆ ಅವರು ದಿನಕರ ಶೆಟ್ಟಿ ಅವರ ಗೆಲುವನ್ನು ಪ್ರಶ್ನಿಸಿ ದಾವೆ ದಾಖಲಿಸಿದ್ದರು. `ಚುನಾವಣಾ ಮತ ಎಣಿಕೆಯಲ್ಲಿಯಲ್ಲಿ ಅಕ್ರಮ ನಡೆದಿದೆ’ ಎನ್ನುವುದರ ಬಗ್ಗೆ ಸೂರಜ್ ನಾಯ್ಕ ಸೋನಿ ಕಾನೂನಿನ ಹೋರಾಟ ಮಾಡಿದ್ದರು. ಇದರಿಂದ ದಿನಕರ ಶೆಟ್ಟಿ ಅವರು ಸಾಕಷ್ಟು ಓಡಾಟ ಮಾಡಿದರು.

ಹಿಂದೊಮ್ಮೆ ಕಾಂಗ್ರೆಸ್ ಅಭ್ಯರ್ಥಿ ಮೋಹನ ಶೆಟ್ಟಿ ವಿರುದ್ಧ ದಿನಕರ ಶೆಟ್ಟಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದಾಗ ಸಹ 20 ಮತಗಳ ಅಂತರದಿAದ ಗೆಲುವು ಸಾಧಿಸಿದ್ದರು. ಆಗಲೂ, ಮೋಹನ ಶೆಟ್ಟಿ ಅವರು ಕೋರ್ಟಿನ ಮೊರೆ ಹೋಗಿದ್ದರು. ಆಗ ಸಹ ದಿನಕರ ಶೆಟ್ಟಿ ಕೋರ್ಟಿನಲ್ಲಿ ಪ್ರಕರಣ ಗೆದ್ದಿದ್ದರು.

ADVERTISEMENT

Discussion about this post

Previous Post

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

Next Post

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋