
ದಾಂಡೇಲಿ:
ಯಲ್ಲಾಪುರದಲ್ಲಿ ನಡೆದ 2024-25 ನೇ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ನಗರದ ಕೆನರಾ ವೆಲ್ಫೆರ್ ಟ್ರಸ್ಟನ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಿಂದ ಭಾಗವಹಿಸಿದ ಏಳನೇ ತರಗತಿಯ ವಿದ್ಯಾರ್ಥಿಯಾದ ಅರ್ಥವ ಜಿ. ಹೆಗಡೆ ಸಂಸ್ಕೃತ ಧಾರ್ಮಿಕ ಪಠಣದಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದರೆ. ಆರನೇ ತರಗತಿ ವಿದ್ಯಾರ್ಥಿನಿಯಾದ ಸೌಮ್ಯಾ ಎನ್ ಮೇಟಿ ಕನ್ನಡ ಕಂಠಪಾಠದಲ್ಲಿ ತೃತೀಯ ಬಹುಮಾನ ಪಡೆದಿರುತ್ತಾಳೆ.
ಹಾಗೆಯೇ ಏಳನೇ ತರಗತಿಯ ವಿದ್ಯಾರ್ಥಿನಿಯಾದ ಸೃಷ್ಟಿ ಎ ಗೌಡಾ ಕವನವಾಚನದಲ್ಲಿ ಹಾಗೂ ಆರನೇ ತರಗತಿಯ ಶ್ರೇಯಾ ಎಸ್ ಕುಂಬಾರ ದೇಶ ಭಕ್ತಿಗೀತೆಯಲ್ಲಿ ಸಮಾಧಾನಕರ ಬಹುಮಾನವನ್ನು ಪಡೆದಿರುತ್ತಾರೆ.ಇವರಿಗೆ ಇ.ಎಮ.ಎಸ ನ ಮುಖ್ಯೋಪಾಧ್ಯಾಯರಾದ ನಾರಾಯಣ ನಾಯ್ಕ ,ಹಾಗೂ ಆಡಳಿತ ಮಂಡಳಿ, ಮತ್ತು ಮುಖ್ಯ ಶಿಕ್ಷಕರು, ಶಿಕ್ಷಕ/ಶಿಕ್ಷಕಿಯರು, ಸಿಬ್ಬಂದಿ ವರ್ಗದವರು ಅಭಿನಂದನೆಯನ್ನು ತಿಳಿಸಿದ್ದಾರೆ.
ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆ
ದಾಂಡೇಲಿ:ಯಲ್ಲಾಪುರದಲ್ಲಿ ನಡೆದ 2024-25 ನೇ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ನಗರದ ಕೆನರಾ ವೆಲ್ಫೆರ್ ಟ್ರಸ್ಟನ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಿಂದ ಭಾಗವಹಿಸಿದ ಏಳನೇ ತರಗತಿಯ ವಿದ್ಯಾರ್ಥಿಯಾದ ಅರ್ಥವ ಜಿ. ಹೆಗಡೆ ಸಂಸ್ಕೃತ ಧಾರ್ಮಿಕ ಪಠಣದಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದರೆ. ಆರನೇ ತರಗತಿ ವಿದ್ಯಾರ್ಥಿನಿಯಾದ ಸೌಮ್ಯಾ ಎನ್ ಮೇಟಿ ಕನ್ನಡ ಕಂಠಪಾಠದಲ್ಲಿ ತೃತೀಯ ಬಹುಮಾನ ಪಡೆದಿರುತ್ತಾಳೆ.
ಹಾಗೆಯೇ ಏಳನೇ ತರಗತಿಯ ವಿದ್ಯಾರ್ಥಿನಿಯಾದ ಸೃಷ್ಟಿ ಎ ಗೌಡಾ ಕವನವಾಚನದಲ್ಲಿ ಹಾಗೂ ಆರನೇ ತರಗತಿಯ ಶ್ರೇಯಾ ಎಸ್ ಕುಂಬಾರ ದೇಶ ಭಕ್ತಿಗೀತೆಯಲ್ಲಿ ಸಮಾಧಾನಕರ ಬಹುಮಾನವನ್ನು ಪಡೆದಿರುತ್ತಾರೆ.ಇವರಿಗೆ ಇ.ಎಮ.ಎಸ ನ ಮುಖ್ಯೋಪಾಧ್ಯಾಯರಾದ ನಾರಾಯಣ ನಾಯ್ಕ ,ಹಾಗೂ ಆಡಳಿತ ಮಂಡಳಿ, ಮತ್ತು ಮುಖ್ಯ ಶಿಕ್ಷಕರು, ಶಿಕ್ಷಕ/ಶಿಕ್ಷಕಿಯರು, ಸಿಬ್ಬಂದಿ ವರ್ಗದವರು ಅಭಿನಂದನೆಯನ್ನು ತಿಳಿಸಿದ್ದಾರೆ.