• Latest
Mother Bhuvaneshwari: The Kannada goddess who resides in Yellapur!

ತಾಯಿ ಭುವನೇಶ್ವರಿ: ಯಲ್ಲಾಪುರದಲ್ಲಿ ನೆಲೆ ನಿಲ್ಲುವ ಕನ್ನಡ ದೇವಿ!

4 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Saturday, October 18, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ತಾಯಿ ಭುವನೇಶ್ವರಿ: ಯಲ್ಲಾಪುರದಲ್ಲಿ ನೆಲೆ ನಿಲ್ಲುವ ಕನ್ನಡ ದೇವಿ!

uknews9.comby uknews9.com
in ಲೇಖನ
Mother Bhuvaneshwari: The Kannada goddess who resides in Yellapur!
ADVERTISEMENT

ಶಿವಾಜಿ ಮಹಾರಾಜರ ಕಾಲದಿಂದಲೂ ನೆಲೆನಿಂತಿರುವ ಭುವನೇಶ್ವರಿ ದೇವಿಗೆ ಯಲ್ಲಾಪುರದಲ್ಲಿ ದೇವಾಲಯ ಕಟ್ಟಲು ಸಂಕಲ್ಪ ಮಾಡಲಾಗಿದೆ. ಅಂಬೇಡ್ಕರ ನಗರದ ಜನರೆಲ್ಲ ಸೇರಿ ತಾಯಿ ದೇಗುಲ ನಿರ್ಮಾಣಕ್ಕೆ ಶ್ರಮಿಸುತ್ತಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

1650ರ ಆಸುಪಾಸಿನಲ್ಲಿಅಂಬೇಡ್ಕರ್ ನಗರದಲ್ಲಿ ಭುವನೇಶ್ವರಿ ದೇವಿಯ ಆರಾಧನೆ ನಡೆಯುತ್ತಿತ್ತು. ಶಿವಾಜಿ ಮಹಾರಾಜರ ಸೈನ್ಯದಲ್ಲಿದ್ದ ಪರಿಶಿಷ್ಟ ಸಮುದಾಯದವರು ಈ ದೇವಿಯನ್ನು ಭಕ್ತಿಯಿಂದ ಪೂಜಿಸುತ್ತಿದ್ದರು. ಋಷಿಮುನಿಗಳಿಂದ ಬಳುವಳಿಯಾಗಿ ಬಂದ ದೇವಿ ಇದಾಗಿದ್ದು, ಇಷ್ಟಾರ್ಥ ಸಿದ್ಧಿಗೆ ಪ್ರಸಿದ್ಧಿಪಡೆದಿತ್ತು. ನೆಲೆನಿಂತ ದೇವಿಗೆ ಕ್ರಮೇಣ ಪೂಜೆ – ಪುನಸ್ಕಾರಗಳು ಕಡಿಮೆಯಾದವು. ಅದರ ಪರಿಣಾಮ ಸಾವು-ನೋವುಗಳು ಸಂಭವಿಸಿದವು. ಕಷ್ಟಕಾಲದ ಬಗ್ಗೆ ಜ್ಯೋತಿಷ್ಯರಲ್ಲಿ ಪ್ರಶ್ನೆ ಕೇಳಿದಾಗ ದೇವಿ ಮಹಾತ್ಮೆ ಗೊತ್ತಾಯಿತು. ಹೀಗಾಗಿ ಊರಿನವರೆಲ್ಲರೂ ಸೇರಿ ದೇವಿಗೆ ದೇಗುಲ ನಿರ್ಮಿಸಲು ಉದ್ದೇಶಿಸಿದರು. ದೇವಿ ಇಚ್ಚೆ ಎಂಬoತೆ ಪುರಾತನ ಕಾಲದಲ್ಲಿ ಪೂಜಿಸುತ್ತಿದ್ದ ಕಲ್ಲು ಸಹ ಸಿಕ್ಕಿತು.

ADVERTISEMENT

ಊರಿನವರೆಲ್ಲ ಸೇರಿ ಗ್ರಾಮದೇವಿ ಸನ್ನಿಧಾನಕ್ಕೆ ಬಂದರು. ಅಂಬೇಡ್ಕರ್ ನಗರದಲ್ಲಿ ಭುವನೇಶ್ವರಿ ದೇವಿ ಕಟ್ಟಡ ನಿರ್ಮಾಣದ ಬಗ್ಗೆ ದೇವರಲ್ಲಿ ಪ್ರಾರ್ಥಿಸಿದರು. 25 ಲಕ್ಷ ರೂ ವೆಚ್ಚದಲ್ಲಿ ಶಿಲಾಮಯ ದೇಗುಲ ನಿರ್ಮಿಸುವ ಬಗ್ಗೆ ಚರ್ಚಿಸಿದರು. ಈ ಬಗ್ಗೆ ಸಮಿತಿ ರಚಿಸಿಕೊಂಡು ದೇಗುಲ ನಿರ್ಮಾಣದ ಬಗ್ಗೆ ಸಾರ್ವಜನಿಕವಾಗಿ ಪ್ರಕಟಿಸಿದರು. ಸದ್ಯ ಹೊಸ ದೇಗುಲ ನಿರ್ಮಾಣ, ದೇವರ ಪುನರ್ ಪ್ರತಿಷ್ಠೆ, ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲು ಉದ್ದೇಶಲಾಗಿದೆ. ಈ ದೇಗುಲಕ್ಕೆ ಸರ್ವರಿಗೂ ತನು-ಧನ-ಮನ ಸಹಾಯ ನೀಡಲು ಅವಕಾಶವಿದ್ದು, ಭುವನೇಶ್ವರಿ ದೇವಿ ಸೇವೆ ಮಾಡಲಿಚ್ಚಿಸುವವರು ಇಲ್ಲಿ ಫೋನ್ ಮಾಡಿ: 9590973214

ADVERTISEMENT

Discussion about this post

Previous Post

ಜೂನ್ 25: ಈ ದಿನ ಶಾಲೆಗಳಿಗೆ ಮಳೆ ರಜೆ!

Next Post

ಅರಣ್ಯ ಹಕ್ಕು: ಕೇಂದ್ರ ಸರ್ಕಾರದಿಂದ ಹೊಸ ಮಾನದಂಡ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋