• Latest
Children are eager to plant trees too!

ಮಕ್ಕಳಿಗೂ ಗಿಡ ನೆಡುವ ತವಕ!

4 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Sunday, October 19, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಮಕ್ಕಳಿಗೂ ಗಿಡ ನೆಡುವ ತವಕ!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Children are eager to plant trees too!
ADVERTISEMENT

ಉತ್ತರ ಕನ್ನಡ ಜಿಲ್ಲೆಯಲ್ಲಿ ಅರಣ್ಯವಾಸಿಗಳು ಗಿಡ ನೆಡುವ ಪುಣ್ಯಕಾರ್ಯದಲ್ಲಿ ಭಾಗಿಯಾಗುತ್ತಿದ್ದು, ಈ ಹಸಿರು ಅಭಿಯಾನದಲ್ಲಿ ಚಿಕ್ಕ ಮಕ್ಕಳು ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಜಿಲ್ಲೆಯಲ್ಲಿ ದಶಲಕ್ಷ ಗಿಡ ನೆಡುವ ಅಭಿಯಾನ ಆಯೋಜಿಸಿದೆ. ಮಹಿಳೆಯರು ಹಾಗೂ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಇದಕ್ಕೆ ಕೈ ಜೋಡಿಸಿದ್ದಾರೆ. ಜೂನ್ 21ರಿಂದ ಈ ಅಭಿಯಾನದ ಅಂಗವಾಗಿ ಈಗಾಗಲೇ ಸಾವಿರಾರು ಗಿಡಗಳು ಭೂಮಿಗೆ ಬಿದ್ದಿವೆ.

ADVERTISEMENT

ಒಂದೇ ದಿನ 500ಕ್ಕೂ ಅಧಿಕ ಸ್ಥಳದಲ್ಲಿ 500ಕ್ಕೂ ಅಧಿಕ ಬಗೆಯ ಗಿಡ ನಾಟಿ ಮಾಡಿರುವುದು ಈ ಅಭಿಯಾನದ ಒಂದು ವಿಶೇಷ. ಗಾಳಿ-ಮಳೆಯನ್ನು ಲೆಕ್ಕಿಸದೇ ಅನೇಕರು ಈ ಅಭಿಯಾನದಲ್ಲಿ ಭಾಗವಹಿಸುತ್ತಿದ್ದು, ಪರಿಸರ ಸಂದೇಶ ಸಾರುತ್ತಿದ್ದಾರೆ. ಜುಲೈ 5ರವರೆಗೂ ಈ ಅಭಿಯಾನ ನಡೆಯಲಿದೆ.

ಉತ್ತರ ಕನ್ನಡ ಜಿಲ್ಲೆಯ 12 ತಾಲೂಕುಗಳಲ್ಲಿ ಅರಣ್ಯ ಅತಿಕ್ರಮಣದಾರರು ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ. ಪ್ರತಿ ಅರಣ್ಯವಾಸಿ ಕುಟುಂಬವು ಕನಿಷ್ಠ ಹತ್ತು ಗಿಡ ನೆಟ್ಟು ಪೋಷಿಸಬೇಕು ಎಂದು ಕರೆ ನೀಡಲಾಗಿದೆ.

ADVERTISEMENT

Discussion about this post

Previous Post

ದಾಂಡೇಲಿ: ಮತ್ತೆರಡು ಮಳಿಗೆಗೆ ಕನ್ನ!

Next Post

ಕೆಲವರಿಗೆ ಪದೋನ್ನತಿ: ಹಲವರಿಗೆ ವರ್ಗಾವಣೆ: ತಹಶೀಲ್ದಾರ್ ಹುದ್ದೆಗಳಲ್ಲಿ ಬದಲಾವಣೆ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋