• Latest
Government land Child labor used to construct buildings

ಸರ್ಕಾರಿ ಜಾಗ: ಕಟ್ಟಡ ಕಟ್ಟಲು ಬಾಲ ಕಾರ್ಮಿಕರ ಬಳಕೆ

4 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Sunday, October 19, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಸರ್ಕಾರಿ ಜಾಗ: ಕಟ್ಟಡ ಕಟ್ಟಲು ಬಾಲ ಕಾರ್ಮಿಕರ ಬಳಕೆ

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Government land Child labor used to construct buildings
ADVERTISEMENT

ಶಾಲೆಗೆ ಹೋಗುವ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಂಡ ಗುತ್ತಿಗೆದಾರನ ವಿರುದ್ಧ ಕುಮಟಾ ಕಾರ್ಮಿಕ ನಿರೀಕ್ಷಕರು ಕಠಿಣ ಕ್ರಮ ಜರುಗಿಸಿದ್ದಾರೆ. ಗುತ್ತಿಗೆದಾರನ ಬಳಿ ಮೂವರು ಮಕ್ಕಳು ದುಡಿಯುತ್ತಿದ್ದು, ಅವರನ್ನು ಅಧಿಕಾರಿಗಳು ಕೆಲಸದಿಂದ ಬಿಡಿಸಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಗೋಕರ್ಣ ಬಸ್ ನಿಲ್ದಾಣದ ಬಳಿ ಕೆಎಸ್‌ಆರ್‌ಟಿಸಿ ಸಂಸ್ಥೆಯ ಜಾಗವಿದ್ದು, ಈ ಜಾಗವನ್ನು ಸಾರಿಗೆ ನಿಗಮ ಲೀಸ್ ಆಧಾರದಲ್ಲಿ ನೀಡಿದೆ. ವಿಜಯಪುರದ ವ್ಯಕ್ತಿಯೊಬ್ಬರು ಇಲ್ಲಿ ವಸತಿಗೃಹ ನಿರ್ಮಾಣ ಕಾರ್ಯ ನಡೆಸಿದ್ದಾರೆ. ಕಟ್ಟಡ ನಿರ್ಮಾಣಕ್ಕೆ ಅವರು ಪಶ್ಚಿಮ ಬಂಗಾಳದ ಗುತ್ತಿಗೆದಾರ ಇಂತಿಕಾಮ್ ಮೊತೀನ್ ಅವರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಗುತ್ತಿಗೆದಾರ ಇಂತಿಕಾಮ್ ಮೊತೀನ್ ಅವರು ಶಾಲಾ ಮಕ್ಕಳನ್ನು ಕಟ್ಟಡ ನಿರ್ಮಾಣ ಕೆಲಸಕ್ಕೆ ಬಳಸಿಕೊಂಡಿದ್ದಾರೆ.

ADVERTISEMENT

ಅಪಾಯಕಾರಿ ರೀತಿಯ ಕೆಲಸದಲ್ಲಿ ತೊಡಗಿದ್ದ ಮಕ್ಕಳನ್ನು ಕುಮಟಾದ ಕಾರ್ಮಿಕ ನಿರೀಕ್ಷಕ ಡಿ ಎಂ ವೆಂಕಟೇಶಬಾಬು ರಕ್ಷಿಸಿದರು. ಉತ್ತರ ಪ್ರದೇಶದ ಸಣದೀಪ (11 ವರ್ಷ) ಗೋರಲು (13 ವರ್ಷ) ಹಾಗೂ ಪಾವನ (15 ವರ್ಷ) ಅಲ್ಲಿ ದುಡಿಯುತ್ತಿದ್ದು, (ಮಕ್ಕಳ ಹೆಸರು ಬದಲಿಸಿದೆ) ಗುತ್ತಿಗೆದಾರನ ಕಾಟದಿಂದ ಅವರು ತಪ್ಪಿಸಿಕೊಂಡರು. ಗುತ್ತಿಗೆದಾರನ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿದೆ.

ADVERTISEMENT

Discussion about this post

Previous Post

ಕುಮಟಾ: ವೈದ್ಯರ ವರ್ಗಾವಣೆಗೆ ಪ್ರಭಲ ವಿರೋಧ

Next Post

28 ಜೂನ್ 2025ರ ದಿನ ಭವಿಷ್ಯ

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋