• Latest
Puneeth Rajkumar's inspiration for Ananthamurthi service

ಅನಂತಮೂರ್ತಿ ಸೇವೆಗೆ ಪುನೀತ್ ರಾಜಕುಮಾರ್ ಪ್ರೇರಣೆ

4 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Sunday, October 19, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಅನಂತಮೂರ್ತಿ ಸೇವೆಗೆ ಪುನೀತ್ ರಾಜಕುಮಾರ್ ಪ್ರೇರಣೆ

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Puneeth Rajkumar's inspiration for Ananthamurthi service
ADVERTISEMENT

ಯಲ್ಲಾಪುರದ ಕಿರವತ್ತಿ ಕರ್ನಾಟಕ ಪಬ್ಲಿಕ್ ಸ್ಕೂಲ್’ನಲ್ಲಿ ಕುಡಿಯುವ ನೀರಿನ ಸಮಸ್ಯೆಯಿರುವುದನ್ನು ಅರಿತ ಶಿರಸಿಯ ಸಾಮಾಜಿಕ ಕಾರ್ಯಕರ್ತ ಅನಂತಮೂರ್ತಿ ಹೆಗಡೆ ಆ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಪೂರೈಸಿದ್ದಾರೆ. ಈ ವೇಳೆ ಅವರು ನಟ ಪುನೀತ ರಾಜಕುಮಾರ್ ಅವರ ಸ್ಮರಣೆ ಮಾಡಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಆ ಶಾಲೆಯಲ್ಲಿ ಶುದ್ಧ ಕುಡಿಯುವ ನೀರು ಇಲ್ಲದೇ ವಿದ್ಯಾರ್ಥಿಗಳು ಸಮಸ್ಯೆ ಅನುಭವಿಸುತ್ತಿದ್ದರು. ಮಳೆಗಾಲದ ಅವಧಿಯಲ್ಲಿ ಕುಡಿಯುವ ನೀರಿಗೆ ತೊಂದರೆಯಿತ್ತು. ಜುಲೈ ಅವಧಿಯಲ್ಲಿ ಮಕ್ಕಳು ಜ್ವರ-ನೆಗಡಿಯಿಂದ ಬಳಲುತ್ತಿದ್ದರು. ಇದನ್ನು ಅರಿತ ಅನಂತಮೂರ್ತಿ ಹೆಗಡೆ ಶಾಲೆಗೆ ಕೊಡುಗೆ ನೀಡಿದರು. ಈ ಸೇವೆಯನ್ನು ಅಲ್ಲಿನ ಶಿಕ್ಷಕರು ಸ್ಮರಿಸಿದರು.

ADVERTISEMENT

`ತನ್ನ ಸಮಾಜ ಸೇವೆಗೆ ನಟ ಪುನೀತ್ ರಾಜಕುಮಾರ ಪ್ರೇರಣೆ’ ಎಂದು ಈ ವೇಳೆ ಅನಂತಮೂರ್ತಿ ಹೆಗಡೆ ಅವರು ಹೇಳಿದರು. ಪುನೀತ್ ರಾಜಕುಮಾರ್ ಅವರು ಸಮಾಜಕ್ಕೆ ನೀಡಿದ ಸೇವೆ ಅವರ ಮರಣ ನಂತರವೂ ಹೆಸರನ್ನು ಶಾಶ್ವತವಾಗಿರಿಸಿದೆ. ನಾನು ಮಾಡಿದ ಸೇವೆ ಸಮಾಜಕ್ಕೆ ಉಪಯೋಗವಾದರೆ ಅದೇ ಸಾರ್ಥಕ’ ಎಂದರು.

`ಶಾಲೆ ಸೌಲಭ್ಯ ಸರಿಯಾಗಿ ಬಳಸಿಕೊಂಡು ಸಾಧನೆ ಮಾಡಿ’ ಎಂದು ಬಿಜೆಪಿ ಮಂಡಲಾಧ್ಯಕ್ಷ ಪ್ರಸಾದ ಹೆಗಡೆ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಪ್ರಮುಖರಾದ ಸೊಮೇಶ್ವರ ನಾಯ್ಕ, ಗಣೇಶ ಹೆಗಡೆ, ಅನಂತ ಮೂರ್ತಿಹೆಗಡೆ, ಪ್ರಸಾದ ಹೆಗಡೆ, ಗಣಪತಿ ಬೋಳಗುಡ್ಡೆ ವೇದಿಕೆಯಲ್ಲಿದ್ದರು.

ಸಾಮಾಜಿಕ ಕಾರ್ಯಕರ್ತ ಸುಭಾಷ ಶೇಷಗಿರಿ ಮಾತನಾಡಿದರು. ಉಪಪ್ರಾಂಶುಪಾಲ ಜನಾರ್ಧನ ಗಾಂವ್ಕರ್ ಸ್ವಾಗತಿಸಿದರು. ಶಿಕ್ಷಕ ಸತೀಶ ಯಲ್ಲಾಪುರ ನಿರೂಪಿಸಿದರು, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅಜಯ ನಾಯಕ ವಂದಿಸಿದರು.

ADVERTISEMENT

Discussion about this post

Previous Post

ಪ್ರಶ್ನೆ ಮಾಡಿದವರ ವಿರುದ್ಧ ಪೊಲೀಸ್ ದೂರು: ಸರ್ಕಾರಿ ಕಚೇರಿಯ ಲೈವ್ ವಿಡಿಯೋಗೆ ಜನಶಕ್ತಿ ವೇದಿಕೆ ಖಂಡನೆ

Next Post

ಜಲಪಾತದಲ್ಲಿ ಕಾಣೆಯಾದ ಪವನ ಕೊನೆಗೂ ಸಿಕ್ಕಿದ್ದು ಶವವಾಗಿ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋