• Latest
Theft by breaking into a barn Two pieces of a milking buffalo's calf!

ಕೊಟ್ಟಿಗೆಗೆ ನುಗ್ಗಿ ಕಳ್ಳತನ: ಹಾಲಿಂಡುವ ಎಮ್ಮೆಯ ದೇಹ ಎರಡು ತುಂಡು!

4 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Monday, October 20, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಕೊಟ್ಟಿಗೆಗೆ ನುಗ್ಗಿ ಕಳ್ಳತನ: ಹಾಲಿಂಡುವ ಎಮ್ಮೆಯ ದೇಹ ಎರಡು ತುಂಡು!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Theft by breaking into a barn Two pieces of a milking buffalo's calf!
ADVERTISEMENT

ಭಟ್ಕಳದ ಮುಂಡಳ್ಳಿಯ ಚಡ್ಡುಮನೆಯಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಎಮ್ಮೆಯ ಹತ್ಯೆ ನಡೆದಿದೆ. ಮಾಂಸದ ಆಸೆಗಾಗಿ ದುಷ್ಕರ್ಮಿಗಳು ಹಾಲು ಹಿಂಡುವ ಎಮ್ಮೆಯ ವಧೆ ಮಾಡಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಚಡ್ಡುಮನೆಯ ರಚನ್ ನಾಯ್ಕ ಅವರು ಪ್ರೀತಿಯಿಂದ ಎಮ್ಮೆ ಸಾಕಿದ್ದರು. ಹೈನುಗಾರಿಕೆ ನಡೆಸಿ ಅವರು ಉಪಜೀವನ ಕಂಡುಕೊoಡಿದ್ದರು. ಭಾನುವಾರ ರಾತ್ರಿ ದುಷ್ಕರ್ಮಿಗಳು ಅವರ ಎಮ್ಮೆ ಮೇಲೆ ಕಣ್ಣು ಹಾಕಿದ್ದು, ಎಮ್ಮೆಯನ್ನು ಕದ್ದೊಯ್ದು ಅನತಿ ದೂರದಲ್ಲಿ ವಧೆ ಮಾಡಿದರು.

ADVERTISEMENT

ಬೆಳಗ್ಗೆ ಎಮ್ಮೆ ಇಲ್ಲದಿರುವುದನ್ನು ನೋಡಿದ ರಚನ್ ನಾಯ್ಕ ಅವರು ಸುತ್ತಲು ಹುಡುಕಾಟ ನಡೆಸಿದರು. ಆಗ ಮಾಂಸಕ್ಕಾಗಿ ಎಮ್ಮೆಯನ್ನು ಕೊಂದಿರುವ ದೃಶ್ಯ ಕಾಣಿಸಿತು. ಪ್ರೀತಿಯಿಂದ ಸಾಕಿದ್ದ ಎಮ್ಮೆಯ ರುಂಡ-ಮುoಡ ಬೇರೆ ಬೇರೆಯಾಗಿರುವುದನ್ನು ನೋಡಿ ರಚನ್ ನಾಯ್ಕ ಅವರು ಆಘಾತಕ್ಕೆ ಒಳಗಾದರು.

ವಿಷಯ ತಿಳಿದ ವಿಶ್ವ ಹಿಂದು ಪರಿಷದ್ ಅಧ್ಯಕ್ಷ ರಾಮಕೃಷ್ಣ ನಾಯ್ಕ ಅವರು ಸ್ಥಳಕ್ಕೆ ಬಂದರು. ಹಿಂದು ಜಾಗರಣಾ ವೇದಿಕೆ ಸಂಚಾಲಕ ಜಯಂತ ನಾಯ್ಕ, ನಾಗೇಶ್ ನಾಯ್ಕ, ಕುಮಾರ್ ನಾಯ್ಕ ಪೊಲೀಸರ ಬಳಿ ತೆರಳಿದರು. ಬಿಜೆಪಿ ಪ್ರಮುಖರಾದ ಶ್ರೀಕಾಂತ ನಾಯ್ಕ, ರಾಘವೇಂದ್ರ ಮುಠ್ಠಳ್ಳಿ ಸಹ ರಜನ್ ನಾಯ್ಕ ಅವರ ಜೊತೆಯಾದರು.

ಡಿವೈಎಸ್‌ಪಿ ಮುಂದಾಳತ್ವದಲ್ಲಿ ಸಭೆ ನಡೆದಿದ್ದು, ಎಮ್ಮೆ ಹಂತಕರ ಬಂಧನಕ್ಕೆ ಎಲ್ಲರೂ ಒತ್ತಾಯಿಸಿದರು. ಪೊಲೀಸರು ಕಠಿಣ ಕ್ರಮದ ಭರವಸೆ ನೀಡಿದರು.

ADVERTISEMENT

Discussion about this post

Previous Post

ಬೈಕಿನಿಂದ ಬಿದ್ದ ಯುವತಿ: ಆಸ್ಪತ್ರೆಗೆ ಬರುವಷ್ಟರಲ್ಲಿ ಕೊನೆಯುಸಿರು

Next Post

ಸ್ಕೋಡ್‌ವೆಸ್ ಸೌಹಾರ್ದಕ್ಕೆ ಮತ್ತೆ ಅದೇ ಮುಖ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋