• Latest
ಅಪ್ಪ-ಮಕ್ಕಳ ನಡುವೆ ಹೊಡೆದಾಟಕ್ಕೆ ಹೊಟೇಲು ವ್ಯವಹಾರ ಕಾರಣ!

ಅಪ್ಪ-ಮಕ್ಕಳ ನಡುವೆ ಹೊಡೆದಾಟಕ್ಕೆ ಹೊಟೇಲು ವ್ಯವಹಾರ ಕಾರಣ!

4 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Monday, October 20, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಅಪ್ಪ-ಮಕ್ಕಳ ನಡುವೆ ಹೊಡೆದಾಟಕ್ಕೆ ಹೊಟೇಲು ವ್ಯವಹಾರ ಕಾರಣ!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
ADVERTISEMENT

ಸಿದ್ದಾಪುರದ ಸುರೇಶ ನಾಯ್ಕ ಹಾಗೂ ಮೋಹನ ನಾಯ್ಕ ನಡುವೆ ದೇವಾಲಯ ಆವರಣದಲ್ಲಿ ಹೊಡೆದಾಟ ನಡೆದಿದೆ. ಅವರಿಬ್ಬರು ಅಪ್ಪ-ಮಗನಾದರೂ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಸಿದ್ದಾಪುರದ ತ್ಯಾರ್ಸಿಯ ಸುರೇಶ ನಾಯ್ಕ ಅವರು ಹೊಟೇಲ್ ವ್ಯಾಪಾರ ಮಾಡಿಕೊಂಡಿದ್ದಾರೆ. ಸಿದ್ದಾಪುರ ಹಲಗೇರಿಯ ಹಸೂರಿನ ಮೋಹನ ನಾಯ್ಕ ಅವರು ಸದ್ಯ ಸಾಗರದಲ್ಲಿ ವಾಸವಾಗಿದ್ದಾರೆ. ಮೋಹನ ನಾಯ್ಕ ಅವರು ಸುರೇಶ ನಾಯ್ಕ ಅವರ ತಂದೆಯಾಗಿದ್ದರೂ ಕೆಲ ವರ್ಷಗಳಿಂದ ಹೆಂಡತಿ-ಮಕ್ಕಳನ್ನು ಬಿಟ್ಟು ಪ್ರತ್ಯೇಕವಾಗಿ ವಾಸವಾಗಿದ್ದಾರೆ.

ADVERTISEMENT

ಮೂರು ವರ್ಷದ ಹಿಂದೆ ಸಿದ್ದಾಪುರದಲ್ಲಿ ಸುರೇಶ ನಾಯ್ಕ ಅವರು ಸಾಗರ ಹೊಟೇಲ್ ಶುರು ಮಾಡಿದ್ದರು. ಆಗ, ಅಲ್ಲಿಗೆ ಬಂದ ಮೋಹನ ನಾಯ್ಕ ಅವರು `ಆ ಹೊಟೇಲ್ ತನಗೆವಹಿಸಿಕೊಡು’ ಎಂದಿದ್ದರು. ಇದಕ್ಕೆ ಸುರೇಶ ನಾಯ್ಕ ಒಪ್ಪಿರಲಿಲ್ಲ. ಅದೇ ಕಾರಣಕ್ಕೆ ಅಪ್ಪ-ಮಕ್ಕಳ ನಡುವೆ ವೈಮನಸ್ಸು ಮೂಡಿತ್ತು.

ಜೂನ್ 29ರಂದು ಸುರೇಶ ನಾಯ್ಕ ಅವರು ಹಲಗೇರಿಗೆ ಹೋಗಿದ್ದರು. ಆರಿದ್ರಾ ಮಳೆ ಅಂಗವಾಗಿ ದೇವಾಲಯಕ್ಕೆ ಪೂಜೆ ಮಾಡಿಸಲು ತೆರಳಿದ್ದರು. ಮಾರಿಕಾಂಬಾ ದೇವಸ್ಥಾನದ ಒಳಗೆ ಹೋಗುತ್ತಿರುವಾಗ ಮೋಹನ್ ನಾಯ್ಕ ಅವರು ಮಗನನ್ನು ಅಡ್ಡಗಟ್ಟಿ `ಬೋ.. ಮಗನೆ’ ಎಂದು ಬೈದರು. ಆಗ ಅವರಿಬ್ಬರ ನಡುವೆ ವಾಗ್ವಾದ ನಡೆದು ಸಣ್ಣ ಪ್ರಮಾಣದಲ್ಲಿ ಹೊಡೆದಾಟ ನಡೆಯಿತು. ಈ ಬಗ್ಗೆ ಸುರೇಶ ನಾಯ್ಕ ಅವರು ಸಿದ್ದಾಪುರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದರು.

ADVERTISEMENT

Discussion about this post

Previous Post

ಪ್ರವಾಸಿ ಮಂದಿರದ ಬಳಿ ಮೋಜು-ಮಸ್ತಿ: ರೆಸಾರ್ಟ ಸಿಬ್ಬಂದಿ ಸೆರೆ!

Next Post

ಅಭಿವೃದ್ಧಿಯ ವಿಷಯ: ಮುನಿಸು ಮರೆತು ಒಂದಾದ ಹಾಲಿ-ಮಾಜಿ ಸಚಿವ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋