• Latest
Forest encroachment The answer to the lawyer's question is to take action!

ಅರಣ್ಯ ಅತಿಕ್ರಮಣ: ನ್ಯಾಯವಾದಿ ಪ್ರಶ್ನೆಗೆ ಕ್ರಮ ಜರುಗಿಸುವುದೇ ಉತ್ತರ!

4 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Thursday, October 23, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಅರಣ್ಯ ಅತಿಕ್ರಮಣ: ನ್ಯಾಯವಾದಿ ಪ್ರಶ್ನೆಗೆ ಕ್ರಮ ಜರುಗಿಸುವುದೇ ಉತ್ತರ!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Forest encroachment The answer to the lawyer's question is to take action!
ADVERTISEMENT

ಪತ್ರ ಸ್ವೀಕರಿಸಿದ 15 ದಿನದ ಒಳಗೆ ಆ ಪತ್ರಕ್ಕೆ ಸೂಕ್ತ ಹಿಂಬರಹ ನೀಡಬೇಕು ಎಂಬುದು ಸರ್ಕಾರಿ ನಿಯಮ. ಆದರೆ, ಅರಣ್ಯ ಅತಿಕ್ರಮಣದಾರರ ವಿಷಯದಲ್ಲಿ ನ್ಯಾಯವಾದಿ ರವೀಂದ್ರ ನಾಯ್ಕ ಅವರು ಹೊನ್ನಾವರ ಅರಣ್ಯಾಧಿಕಾರಿಗಳಿಗೆ ಪತ್ರ ನೀಡಿ ತಿಂಗಳು ಕಳೆದರೂ ಆ ಪತ್ರಕ್ಕೆ ಸರಿಯಾದ ಉತ್ತರ ಬಂದಿಲ್ಲ!

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಅರಣ್ಯವಾಸಿಗಳ ಸಾಗುವಳಿ ಭೂಮಿ ಹಾಗೂ ಅರಣ್ಯ ಸಿಬ್ಬಂದಿ ವರ್ತನೆ ಬಗ್ಗೆ ನ್ಯಾಯವಾದಿ ರವೀಂದ್ರ ನಾಯ್ಕ ಅವರು ಮೇ 26ರಂದು ಪತ್ರ ಬರೆದಿದ್ದರು. ಪ್ರಮುಖ 5 ವಿಷಯಗಳ ಸ್ಪಷ್ಠನೆ ಕೋರಿ ಅವರು ಅರಣ್ಯಾಧಿಕಾರಿಗಳಿಗೆ ಪತ್ರ ನೀಡಿದ್ದರು. ಆದರೆ, ಆ ಪತ್ರಕ್ಕೆ ಅರಣ್ಯಾಧಿಕಾರಿಗಳು ಸೂಕ್ತ ಉತ್ತರ ನೀಡಿಲ್ಲ.

ADVERTISEMENT

ಐದು ವಿಷಯಗಳ ಪೈಕಿ ಮೂರು ವಿಷಯಗಳಿಗೆ `ಕ್ರಮ ಜರುಗಿಸಲಾಗುವುದು’ ಎಂಬ ಹಿಂಬರಹ ನೀಡಲಾಗಿದೆ. ಅದರಲ್ಲಿ ಮೊದಲನೆಯದಾಗಿ ಅರಣ್ಯ ಅತಿಕ್ರಮಣದಾರರನ್ನು ಒಕ್ಕಲೆಬ್ಬಿಸಲು ಕಾನೂನಿನಲ್ಲಿ ಅವಕಾಶವಿದೆಯಾ? ಎಂದು ರವೀಂದ್ರ ನಾಯ್ಕ ಅವರು ಪ್ರಶ್ನಿಸಿದ್ದರು. ಇದಕ್ಕೆ `ನಿಯಮಾನುಸಾರ ಕ್ರಮ ಜರುಗಿಸಲಾಗುವುದು’ ಎಂದು ಇಲಾಖೆ ಉತ್ತರಿಸಿದೆ. ಅರಣ್ಯ ಅತಿಕ್ರಮಣದಾರರನ್ನು ಒಕ್ಕಲೆಬ್ಬಿಸುವ ಮುನ್ನ 64ಎ ಪ್ರಕ್ರಿಯೆ ಅಗತ್ಯವೇ? ಎಂದು ಅವರು ಪ್ರಶ್ನಿಸಿದ್ದರು. ಇದಕ್ಕೆ ಸಹ ಅರಣ್ಯ ಇಲಾಖೆ `ಕ್ರಮ ಜರುಗಿಸಲಾಗುವುದು’ ಎಂಬ ಸಿದ್ಧ ಉತ್ತರ ನೀಡಿದೆ!

ಅರಣ್ಯವಾಸಿಗಳ ಮೂಲಸೌಲಭ್ಯದ ಬಗ್ಗೆ ಕೇಳಿದ ಪ್ರಶ್ನೆಗೆ `ಮೇಲಧಿಕಾರಿಗಳಿಂದ ಉತ್ತರಪಡೆಯಬಹುದು’ ಎಂದು ಹೊನ್ನಾವರ ವಲಯ ಅರಣ್ಯಾಧಿಕಾರಿ ಲಿಖಿತವಾಗಿ ತಿಳಿಸಿದ್ದು, ಆ ಮೇಲಧಿಕಾರಿಗಳ ವಿವರ ನೀಡಿಲ್ಲ. ಅರಣ್ಯವಾಸಿಗಳ ದೈಹಿಕ ಹಿಂಸೆ, ನಿಂದನೆಗೆ ಅವಕಾಶವಿದೆಯೇ? ಎಂದು ಕೇಳಲಾದ ಪ್ರಶ್ನೆಗೆ `ಈ ಪ್ರಶ್ನೆ ಅರಣ್ಯ ಕಾಯ್ದೆಗೆ ಸಂಬAಧಿಸಿಲ್ಲ’ ಎಂದು ಉತ್ತರಿಸಿದೆ.

ಅರಣ್ಯ ಅತಿಕ್ರಮಣದಾರರನ್ನು ಒಕ್ಕಲೆಬ್ಬಿಸುವ ವಿಷಯವಾಗಿ ಕೇಳಿದ ಪ್ರಶ್ನೆಗೆ ಸಹ `ಮಾಹಿತಿಪಡೆದು ಕ್ರಮ ಜರುಗಿಸಲಾಗುವುದು’ ಎಂದು ಅರಣ್ಯ ಇಲಾಖೆ ಉತ್ತರ ನೀಡಿದೆ. ಕಾನೂನಾತ್ಮಕ ಅಂಶಗಳ ಉತ್ತರಿಸದೇ ಅಸ್ಪಷ್ಟ ಉತ್ತರ ನೀಡಿದ ಅರಣ್ಯ ಅಧಿಕಾರಿ ನಡೆಯ ವಿರುದ್ಧ ಅರಣ್ಯ ಅತಿಕ್ರಮಣದಾರರು ಆಕ್ರೋಶವ್ಯಕ್ತಪಡಿಸಿದ್ದಾರೆ.

ADVERTISEMENT

Discussion about this post

Previous Post

ಧಾರಾಕಾರ ಮಳೆ: ಕಾರವಾರ-ಶಿರಸಿಯಲ್ಲಿ ಭೂ ಕುಸಿತ!

Next Post

ಹೊಲಕ್ಕೆ ಅಳವಡಿಸಿದ ಬೇಲಿ: ಬಲೆಗೆ ಬಿದ್ದ ಜಿಂಕೆಗೆ ಮರುಜೀವ

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋