• Latest
The Subedar gave a thousand plants in the names of the deceased!

ಸಾವನಪ್ಪಿದವರ ಹೆಸರಿಗೆ ಸಾವಿರ ಗಿಡ ಕೊಟ್ಟ ಸುಬೇದಾರ್!

4 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Thursday, October 23, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಸಾವನಪ್ಪಿದವರ ಹೆಸರಿಗೆ ಸಾವಿರ ಗಿಡ ಕೊಟ್ಟ ಸುಬೇದಾರ್!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
The Subedar gave a thousand plants in the names of the deceased!
ADVERTISEMENT

ಮಾಜಿ ಸೈನಿಕ ಹಾಗೂ ಅಂತರಾಷ್ಟ್ರೀಯ ಕ್ರೀಡಾಪಟು ಕಾಶಿನಾಥ ನಾಯ್ಕ ಅವರು ತಮ್ಮ ದೊಡ್ಡಪ್ಪನ ಹೆಸರಿನಲ್ಲಿ ಸಾವಿರ ಗಿಡ ನೆಡುವ ಸಂಕಲ್ಪ ಮಾಡಿದ್ದಾರೆ. ರೈತರಿಗೆ ಉಪಯೋಗವಾಗಬಲ್ಲ ಗಿಡಗಳನ್ನು ಅವರು ಅರಣ್ಯ ಪ್ರದೇಶದಲ್ಲಿ ನಾಟಿ ಮಾಡುವ ಚಿಂತನೆ ನಡೆಸಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಕಾಶಿನಾಥ ನಾಯ್ಕ ಅವರ ದೊಡ್ಡಪ್ಪ ಜಟ್ಟಪ್ಪ ನಾಯ್ಕ ಅವರು ಶಿರಸಿ ತಾಲೂಕಿನ ಬೆಂಗ್ಲೆಯಲ್ಲಿ ವಾಸವಾಗಿದ್ದರು. ಅವರು ಉತ್ತಮ ಕೃಷಿಕರಾಗಿದ್ದರು. ಸೇವಾ ಮನೋಭಾವನೆಯನ್ನು ಬೆಳೆಸಿಕೊಂಡಿದ್ದ ಜಟ್ಟಪ್ಪ ನಾಯ್ಕ ಅವರು ಅರಣ್ಯದ ಬಗ್ಗೆ ಕಾಳಜಿಹೊಂದಿದ್ದರು. ಮೇ 18ರಂದು ಅವರು ದಿಢೀರ್ ಹೃದಯಘಾತದಿಂದ ಸಾವನಪ್ಪಿದ್ದು, ಕಾಶಿನಾಥ ನಾಯ್ಕ ಅವರ ಸಂಕಲ್ಪದಿoದ ಜಟ್ಟಪ್ಪ ನಾಯ್ಕ ಅವರ ಹೆಸರಿನಲ್ಲಿ ಸಾವಿರ ಗಿಡಗಳು ಪರಿಸರದಲ್ಲಿ ಬೆಳೆಯಲಿವೆ.

ADVERTISEMENT

ಸದ್ಯ ದಶಲಕ್ಷ ಗಿಡ ನೆಡುವ ಅಭಿಯಾನ ನಡೆಸುತ್ತಿರುವ ಅರಣ್ಯಭೂಮಿ ಹಕ್ಕು ಹೋರಾಟಗಾರರ ವೇದಿಕೆಯವರಿಗೆ ಕಾಶಿನಾಥ ನಾಯ್ಕ ಅವರು ಗಿಡಗಳನ್ನು ಹಸ್ತಾಂತರಿಸಿದ್ದಾರೆ. ಮುರುಗಲ, ವಾಟೆ ಸೇರಿ ಅನೇಕ ಔಷಧೀಯ ಗಿಡಗಳನ್ನು ಅವರು ನೀಡಿದ್ದಾರೆ. ಜುಲೈ 15ರವರೆಗೆ ಗಿಡ ನೆಡುವ ಆಂದೋಲನ ವಿಸ್ತರಿಸಲಾಗಿದ್ದು, ಕಾಶಿನಾಥ ನಾಯ್ಕ ಅವರು ನೀಡಿದ ಗಿಡಗಳನ್ನು ಪರಿಸರ ಕಾರ್ಯಕರ್ತರು ಆರೈಕೆ ಮಾಡಲಿದ್ದಾರೆ.

ADVERTISEMENT

Discussion about this post

Previous Post

ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ: 04 ಜುಲೈ 2025ರ ದಿನ ಭವಿಷ್ಯ

Next Post

ಕದ್ರಾ-ಕೊಡಸಳ್ಳಿ: ಮತ್ತೆ ಕುಸಿತ ಬೆಟ್ಟದ ಭೂಮಿ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋