• Latest
RSS ban Congress leader's twisted dream!

RSS ನಿಷೇಧ: ಕಾಂಗ್ರೆಸ್ ನಾಯಕನ ತಿರುಕನ ಕನಸು!

4 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Thursday, October 23, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

RSS ನಿಷೇಧ: ಕಾಂಗ್ರೆಸ್ ನಾಯಕನ ತಿರುಕನ ಕನಸು!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
RSS ban Congress leader's twisted dream!
ADVERTISEMENT

RSS ನಿಷೇಧದ ಬಗ್ಗೆ ಕಾಂಗ್ರೆಸ್ ನಾಯಕ ಪ್ರಿಯಾಂಕ ಖರ್ಗೆ ಮಾತನಾಡಿದ್ದು `ಇದು ಒಂದು ತಿರುಕನ ಕನಸು’ ಎಂದು ಯಲ್ಲಾಪುರ ಬಿಜೆಪಿ ಮುಖಂಡ ರಾಮು ನಾಯ್ಕ ಹೇಳಿದ್ದಾರೆ. ದೇಶಕ್ಕೆ ಸ್ವಾತಂತ್ರ ಬಂದ ನಂತರ ಈವರೆಗೆ ಮೂರು ಬಾರಿ RSS ನಿಷೇಧಕ್ಕೆ ಪ್ರಯತ್ನ ನಡೆದಿದ್ದು, ಅದು ಸಾಧ್ಯವಾಗಿಲ್ಲ. ಈಗಲೂ ಅದು ಅಸಾಧ್ಯ’ ಎಂದು ಅವರು ಹೇಳಿಕೆ ನೀಡಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

`ಮಾಜಿ ಪ್ರಧಾನಿ ಜವಾಹರಲಾಲ ನೆಹರು, ಇಂದಿರಾಗಾ0ಧಿ, ನರಸಿಂಹರಾವ್ ಮೊದಲಾದವರು RSS ನಿಷೇಧಕ್ಕೆ ಆಸಕ್ತಿಹೊಂದಿದ್ದರು. ಆದರೆ, ಅವರಿಂದ ಅದು ಸಾಧ್ಯವಾಗಿಲ್ಲ. ಹೀಗಿರುವಾಗ ಪ್ರಿಯಾಂಕ ಖರ್ಗೆಯವರಿಂದ ನಿಷೇಧ ಸಾಧ್ಯವೇ?’ ಎಂದು ರಾಮು ನಾಯ್ಕ ಪ್ರಶ್ನಿಸಿದ್ದಾರೆ.  RSS ಅಪ್ಪಟ ದೇಶಭಕ್ತ ಸಂಘಟನೆ. ಈ ದೇಶದ ಜೀವಾಳವಾಗಿರುವ ಈ ಸಂಘಟನೆ 100 ವರ್ಷದ ಭದ್ರ ಬುನಾದಿ ಹೊಂದಿದೆ. ಸಾವಿರಾರು ಶಾಖೆ, ಲಕ್ಷಾಂತರ ಸ್ವಯಂ ಸೇವಕರು ಇದಕ್ಕಾಗಿ ಶ್ರಮಿಸುತ್ತಿದ್ದಾರೆ. ಇಂಥ ಸಂಘಟನೆಯನ್ನು ಕೆಣಕುವುದು ಅಷ್ಟು ಸುಲಭದ ಮಾತಲ್ಲ’ ಎಂದವರು ಅನಿಸಿಕೆವ್ಯಕ್ತಪಡಿಸಿದ್ದಾರೆ.

ADVERTISEMENT

`SDPI-SFI ಮುಂತಾದ ಸಂಘಟನೆಗಳ ಜೊತೆಗೆ ತಳಕು ಹಾಕಿಕೊಂಡವರಿಗೆ RSS ಹಿನ್ನಲೆ ಅರಿವಿಲ್ಲ. ಚುನಾವಣೆ ವೇಳೆ ಅಧಿಕಾರಕ್ಕೆ ಬರುವ ಹಪಾಹಪಿಯಲ್ಲಿ ಕಾಂಗ್ರೆಸ್ಸಿಗರು ಇಲ್ಲಸಲ್ಲದ ಸಾಹಸ ಮಾಡುತ್ತಿದ್ದಾರೆ. ಶತಮಾನದ ಇತಿಹಾಸವನ್ನು ಕಾಣುತ್ತಿರುವ RSS ಜನಮಾನಸದ ಉತ್ತುಂಗದಲ್ಲಿದೆ. ಅದೇ ಶತಮಾನದ ಇತಿಹಾಸವನ್ನು ಕಂಡಿರುವ ಕಾಂಗ್ರೆಸ್ ನಿಮ್ಮಂಥ ವಾಚಾಳಿಗಳ ಕೈಯಲ್ಲಿ ಸಿಕ್ಕಿ ಪಾತಾಳ ಕಾಣುತ್ತಿದೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.

ADVERTISEMENT

Discussion about this post

Previous Post

ದಟ್ಟ ಅರಣ್ಯದಲ್ಲಿ ಅಂದರ್ ಬಾಹರ್: ಎಲೆ ಮಾನವರ ವಿರುದ್ಧ ಕಾನೂನು ಕ್ರಮ

Next Post

ಗಂಡನ ಕೊಲೆಗೆ ಹೆಂಡತಿಯ ಸೂಪಾರಿ: 30 ಸಾವಿರಕ್ಕೆ ಸುಪಾರಿ ಪಡೆದವನಿಗೆ 30 ಸಾವಿರ ರೂ ದಂಡ-ಜೊತೆಗೆ ಜೈಲು!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋