• Latest
Beef cart plying on prohibited road Cow eaters caught on Goa road!

ನಿಷೇಧಿತ ರಸ್ತೆಯಲ್ಲಿ ಗೋ ಮಾಂಸದ ಗಾಡಿ ಓಡಾಟ: ಗೋವಾ ದಾರಿಯಲ್ಲಿ ಸಿಕ್ಕಿಬಿದ್ದ ಗೋ ಭಕ್ಷಕರು!

4 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Friday, October 24, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ನಿಷೇಧಿತ ರಸ್ತೆಯಲ್ಲಿ ಗೋ ಮಾಂಸದ ಗಾಡಿ ಓಡಾಟ: ಗೋವಾ ದಾರಿಯಲ್ಲಿ ಸಿಕ್ಕಿಬಿದ್ದ ಗೋ ಭಕ್ಷಕರು!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Beef cart plying on prohibited road Cow eaters caught on Goa road!
ADVERTISEMENT

ಭೂ ಕುಸಿತದ ಕಾರಣದಿಂದ ಸಂಚಾರ ನಿಷೇಧಿಸಿದ ರಸ್ತೆಗೆ ನುಗ್ಗಲು ಯತ್ನಿಸಿದ ವಾಹನವೊಂದನ್ನು ಪೊಲೀಸರು ಅಡ್ಡಗಟ್ಟಿದ್ದು, ಆ ವಾಹನದಲ್ಲಿ ಗೋಮಾಂಸ ಸಾಗಿಸುತ್ತಿರುವುದು ಗೊತ್ತಾಗಿದೆ. ಬೆಳಗಾವಿಯಿಂದ ಗೋವಾ ಕಡೆ ಅಕ್ರಮವಾಗಿ ರಪ್ತಾಗುತ್ತಿದ್ದ ಗೋಮಾಂಸವನ್ನು ಜೊಯಿಡಾ ರಾಮನಗರ ಪೊಲೀಸರು ತಡೆದಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಜುಲೈ 7ರಂದು ರಾಮನಗರ ಪೊಲೀಸ್ ಠಾಣೆಯ ಪಿಎಸ್‌ಐ ಉದಯ ನಾಯಕ ಅವರು ತಮ್ಮ ಕ್ಷೇತ್ರವ್ಯಾಪ್ತಿಯಲ್ಲಿ ಗಸ್ತು ತಿರುಗುತ್ತಿದ್ದರು. ರಾಮನಗರದ ಶಿವಾಜಿ ಸರ್ಕಲ್’ನಲ್ಲಿ ಕರ್ತವ್ಯದಲ್ಲಿದ್ದ ಎಎಸ್‌ಐ ರಾಜಪ್ಪ ದೊಡ್ಡಮನಿ ಅವರು ಬೆಳಗಾವಿ ಕಡೆಯಿಂದ ಬಂದ ವಾಹನಕ್ಕೆ ಅಡ್ಡಲಾಗಿ ಕೈ ಮಾಡಿದರು. ಆದರೆ, ಆ ವಾಹನ ಚಾಲಕ ಗಾಡಿ ನಿಲ್ಲಿಸದೇ ವೇಗವಾಗಿ ಆನಮೋಡು ಕಡೆ ಹೊರಟಿದ್ದು, ಈ ವಿಷಯವನ್ನು ರಾಜಪ್ಪ ದೊಡ್ಡಮನಿ ಅವರು ಮೇಲಧಿಕಾರಿಗಳ ಗಮನಕ್ಕೆ ತಂದರು.

ADVERTISEMENT

ರಾಮನಗರದ ಜಾಮಿಯಾ ಮಸೀದಿ ಬಳಿ ಪಿಎಸ್‌ಐ ಉದಯ ನಾಯಕ ಅವರು ಆ ಗಾಡಿಯನ್ನು ಅಡ್ಡಗಟ್ಟಿದರು. ಆಗ ವಾಹನ ಚಾಲಕ ಸಿದ್ದಪ್ಪ ಬುದ್ನೂರು ಹಾಗೂ ಕ್ಲೀನರ್ ರಾಜು ನಾಯ್ಕ ಗೋಮಾಂಸವಿರುವುದನ್ನು ಒಪ್ಪಿಕೊಂಡರು. ಒಟ್ಟು 6.75 ಲಕ್ಷ ರೂ ಮೌಲ್ಯದ ಗೋಮಾಂಸ ಆ ವಾಹನದ ಮೂಲಕ ರವಾನೆಯಾಗುತ್ತಿತ್ತು. ಬೆಳಗಾವಿಯ ಅಮೂಲ್ ಮೋಹನದಾಸ್ ಅವರು ಈ ಅಕ್ರಮ ಸಾಗಾಟದ ರೂವಾರಿಯಾಗಿದ್ದರು.

1930 ಕೆಜಿ ಗೋಮಾಂಸ ವಶಕ್ಕೆಪಡೆದ ಪೊಲೀಸರು ಚಾಲಕ, ಕ್ಲೀನರ್ ಜೊತೆ ಅಮೂಲ್ ಮೋಹನದಾಸ್ ವಿರುದ್ಧ ಪ್ರಕರಣ ದಾಖಲಿಸಿದರು.

ADVERTISEMENT

Discussion about this post

Previous Post

ಕಡಲ ಕೊರತ: ಡೀಸಿ ಬಳಿ ಚರ್ಚಿಸಿದ ವಿಪ ಸದಸ್ಯ

Next Post

ಹೆದ್ದಾರಿ ಪಕ್ಕ ಅಣಬೆ ಮಾರಾಟ: ನಡೆಯುತು ಒಂದು ಅನಾಹುತ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋