• Latest
New leader for labor organization-Conference

ಕಾರ್ಮಿಕ ಸಂಘಟನೆಗೆ ಹೊಸ ಸಾರಥಿ-ಸಮ್ಮೇಳನ

3 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Thursday, October 23, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಕಾರ್ಮಿಕ ಸಂಘಟನೆಗೆ ಹೊಸ ಸಾರಥಿ-ಸಮ್ಮೇಳನ

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
New leader for labor organization-Conference
ADVERTISEMENT

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್’ನ ಸಭೆ ಭಾನುವಾರ ದಾಂಡೇಲಿಯಲ್ಲಿ ನಡೆದಿದ್ದು, ಸಂಘಟನೆಗೆ ಹೊಸ ಪದಾಧಿಕಾರಿಗಳ ನೇಮಕ ನಡೆದಿದೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಈ ಸಂಘಟನೆಯ ನೂತನ ಅಧ್ಯಕ್ಷರಾಗಿ ಕೃಷ್ಣ ಭಟ್ಟ ಹಾಗೂ ಉಪಾಧ್ಯಕ್ಷರಾಗಿ ಶಾಂತರಾಮ ನಾಯಕ, ಪ್ರಭಾಕರ್ ಅಮ್ಟೆಕರ್ ಹಾಗೂ ಹನುಮಂತ್ ಸಿಂದೋಗಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ತಿಲಕ ಗೌಡ, ಸಹ ಕಾರ್ಯದರ್ಶಿಯಾಗಿ ಜ್ಯೋತಿ ನಾರ್ವೇಕರ್, ಭೀಮಣ್ಣ ಬೋವಿ ಹಾಗೂ ಕೊಸಾಂವ್ ಡಿಸೋಜ ಅವರನ್ನು ಆಯ್ಕೆ ಮಾಡಲಾಗಿದೆ. ಇದರೊಂದಿಗೆ ಖಜಾಂಚಿಯಾಗಿ ತಿಮ್ಮಪ್ಪ ಗೌಡ ಜವಾಬ್ದಾರಿವಹಿಸಿಕೊಂಡಿದ್ದು, 14 ಜನ ಸಮಿತಿ ಸದಸ್ಯರು ಈ ಸಂಘಟನೆಗೆ ಬೆನ್ನೆಲುಬಾಗಿರಲಿದ್ದಾರೆ.

ADVERTISEMENT

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ಉತ್ತರ ಕನ್ನಡ ಜಿಲ್ಲೆಯ 4ನೇ ಸಮ್ಮೇಳನವನ್ನು ಭಾನುವಾರ ದಾಂಡೇಲಿಯಲ್ಲಿ ನಡೆಸಲಾಗಿದೆ. 100ಕ್ಕೂ ಅಧಿಕ ಪ್ರತಿನಿಧಿಗಳು ಈ ಸಭೆಯಲ್ಲಿ ಭಾಗವಹಿಸಿದ್ದು, ಕಟ್ಟಡ ಕಾರ್ಮಿಕರ ಫೆಡರೇಶನ್ ರಾಜ್ಯ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ ಸಮ್ಮೇಳನ ಉದ್ಘಾಟಿಸಿದರು. `ಕಟ್ಟಡ ಕಾರ್ಮಿಕರ ಬೇಡಿಕೆಗಳನ್ನು ಜಾರಿ ಮಾಡಲು ಕಾರ್ಮಿಕ ಇಲಾಖೆ ಕೆಲಸ ಮಾಡಬೇಕು. ಕಾರ್ಮಿಕರಿಗೆ ಶೈಕ್ಷಣಿಕ ಸೌಲಭ್ಯ, ಮದುವೆ, ಹೆರಿಗೆ, ಆರೋಗ್ಯ, ಪಿಂಚಣಿ ಸೌಲಭ್ಯ ಸರಿಯಾಗಿ ಸಿಗಬೇಕು’ ಎಂದವರು ಆಗ್ರಹಿಸಿದರು. `ಸಿಐಟಿಯು ನೇತ್ರತ್ವದಲ್ಲಿ ಎಲ್ಲಾ ಕಾರ್ಮಿಕರು ಸಂಘಟಿತರಾಗಿ ಹೋರಾಟ ನಡೆಸಿ’ ಎಂದು ಕರೆ ನೀಡಿದರು.

ಪ್ರಮುಖರಾದ ಶಾಂತರಾಮ ನಾಯಕ, ತಿಲಕ ಗೌಡ, ಸಲೀಮ್ ಸಯ್ಯದ್, ಶಿರಸಿಯ ನಾಗಪ್ಪ ನಾಯ್ಕ, ಮುಂಡಗೋಡಿನ ಭೀಮಣ್ಣ ಭೋವಿ, ಹಳಿಯಾಳದ ಜಯಶ್ರೀ ಹಿರೇಕರ್, ರಾಮನಗರದ ಜ್ಯೋತಿ ನಾರ್ವೇಕರ್, ಜೊಯಿಡಾದ ಪ್ರೇಮಾನಂದ್ ವೇಳಿಪ್ ಕೃಷ್ಣ ಭಟ್, ಜಯಶ್ರೀ ಹಿರೇಕರ ಇತರರು ಭಾಗವಹಿಸಿ ತಮ್ಮ ಜವಾಬ್ದಾರಿ ನಿಭಾಯಿಸಿದರು.

ADVERTISEMENT

Discussion about this post

Previous Post

2025 ಜುಲೈ 28ರ ದಿನ ಭವಿಷ್ಯ

Next Post

ಅಕ್ಕಪಕ್ಕದವರ ನಡುವೆ ಹೊಡೆದಾಟಕ್ಕೆ ಕಾರಣವಾದ ಗಾಳಿ-ಮಳೆ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋