• Latest
Nagara Panchami Give the milk that flows to the heart to the weak

ನಾಗರ ಪಂಚಮಿ: ಹುತ್ತಕ್ಕೆ ಎರೆಯುವ ಹಾಲನ್ನು ಅಶಕ್ತರಿಗೆ ಕೊಡಿ

3 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Friday, October 24, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ನಾಗರ ಪಂಚಮಿ: ಹುತ್ತಕ್ಕೆ ಎರೆಯುವ ಹಾಲನ್ನು ಅಶಕ್ತರಿಗೆ ಕೊಡಿ

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Nagara Panchami Give the milk that flows to the heart to the weak
ADVERTISEMENT

`ನಾಗರ ಪಂಚಮಿ ದಿನ ಹುತ್ತಕ್ಕೆ ಹಾಲು ಎರೆಯುವ ಬದಲು ಅಶಕ್ತರಿಗೆ ಹಾಲು ಕೊಡಿ’ ಎಂದು ಸಾರಿರುವ ಅಂಕೋಲಾದ ಮಾನವ ಬಂಧುತ್ವ ವೇದಿಕೆ ಈ ಕಾರ್ಯವನ್ನು ಮಾಡಿ ತೋರಿಸಿದೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

`ರಾಜ್ಯದಲ್ಲಿ 40 ಸಾವಿರಕ್ಕೂ ಅಧಿಕ ಮಕ್ಕಳು ಅಪೌಷ್ಠಿಕತೆಯಿಂದ ಬಳಲುತ್ತಿದ್ದಾರೆ. ಹೀಗಿರುವಾಗ ಪ್ರತಿ ವರ್ಷ ನಾಗರ ಪಂಚಮಿ ಹೆಸರಿನಲ್ಲಿ ಅನಗತ್ಯವಾಗಿ ಪೌಷ್ಠಿಕ ಹಾಲನ್ನು ಹಾಳು ಮಾಡಲಾಗುತ್ತಿದೆ. ಹಾವು ಎಂದಿಗೂ ಹಾಲು ಕುಡಿಯುವುದಿಲ್ಲ. ಹಾಲು ಕುಡಿದ ಹಾವು ಬದುಕುವ ಸಾಧ್ಯತೆಯೂ ಇಲ್ಲ’ ಎಂದು ವೇದಿಕೆ ಸಂಚಾಲಕ ರಾಜೇಶ ನಾಯ್ಕ ಅವರು ಜನರಲ್ಲಿ ಅರಿವು ಮೂಡಿಸುತ್ತಿದ್ದಾರೆ.

ADVERTISEMENT

ಇದರೊಂದಿಗೆ ಮಾನವ ಬಂಧುತ್ವ ವೇದಿಕೆ ಕಾರ್ಯಕರ್ತರು ಸೋಮವಾರ ಮಕ್ಕಳು ಹಾಗೂ ವೃದ್ಧರಿಗೆ ಹಾಲು ವಿತರಿಸಿ ಸಂಭ್ರಮಿಸಿದ್ದಾರೆ. `ಎಲ್ಲಾ ಹಬ್ಬಗಳನ್ನು ವೈಜ್ಞಾನಿಕ ರೀತಿಯಲ್ಲಿ ಆಚರಿಸಬೇಕು. ಸಾಮಾಜಿಕ ಕಳಕಳಿಯ ಆಧಾರದಲ್ಲಿ ಆಚರಣೆಗಳಿರಬೇಕು. ಆಹಾರ ನಷ್ಟ ತಪ್ಪಿಸುವ ಉದ್ದೇಶದಿಂದ ರಾಜ್ಯದ ಎಲ್ಲಡೆ ಈ ಅಭಿಯಾನ ನಡೆಸಲಾಗುತ್ತಿದೆ’ ಎಂದು ವೇದಿಕೆ ಪ್ರಮುಖರಾದ ರಾಜು ಹರಿಕಂತ್ರ ಹಾಗೂ ವಿಜಯ ಪಿಳ್ಳೆ ಮಾಹಿತಿ ನೀಡಿದರು.

`ಹಾವುಗಳ ಜೀರ್ಣಾಂಗ ವ್ಯವಸ್ಥೆಯಲ್ಲಿ ಹಾಲು ಜೀರ್ಣಿಸಿಕೊಳ್ಳಲು ಸಾಧ್ಯವಿಲ್ಲ. ಹುತ್ತಕ್ಕೆ ಹಾಲು ಎರೆಯುವುದರಿಂದ ಜೀವಿಗೆ ಹಾನಿಯೇ ಹೆಚ್ಚು ಎಂಬುದು ದೃಢವಾಗಿದೆ. ಜನ ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಬೇಕು’ ಎಂದು ವೇದಿಕೆಯ ಮಹೇಶ ಗೌಡ ಹಾಗೂ ಅಶೋಕ ಶೆಟಗೇರಿ ವಿವರಿಸಿದರು. ಹಾಲು ಕುಡಿದ ಮಕ್ಕಳು ಹಾಗೂ ವೃದ್ಧರು ವೇದಿಕೆ ಕಾರ್ಯವನ್ನು ಮೆಚ್ಚಿದರು.

ADVERTISEMENT

Discussion about this post

Previous Post

ರಾಮ ಮಂದಿರ ಹಿಂದಿನ ಭೂಮಿ ಬಿರುಕು!

Next Post

ಅನಾಥ ರಕ್ಷಕನಿಗೆ ಜನಸಾಮಾನ್ಯರ ನೆರವು

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋