• Latest
MLA admitted to hospital Minister explains the ordeal!

ಆಸ್ಪತ್ರೆ ಸೇರಿದ ಶಾಸಕ : ಸಂಕಷ್ಟ ವಿವರಿಸಿದ ಸಚಿವ!

2 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Friday, October 24, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಆಸ್ಪತ್ರೆ ಸೇರಿದ ಶಾಸಕ : ಸಂಕಷ್ಟ ವಿವರಿಸಿದ ಸಚಿವ!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
MLA admitted to hospital Minister explains the ordeal!
ADVERTISEMENT

ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ಸೈಲ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ ಕೋಟಿ ರೂ ನಗದು ಹಾಗೂ ಚಿನ್ನವನ್ನು ವಶಕ್ಕೆಪಡೆದಿದ್ದಾರೆ. ಜೊತೆಗೆ ಅವರ ಬ್ಯಾಂಕ್ ಖಾತೆಯನ್ನು ಜಪ್ತು ಮಾಡಿದ್ದಾರೆ. ಆರೋಗ್ಯದಲ್ಲಿ ಏರುಪೇರಾಗಿ ಆಘಾತಕ್ಕೆ ಒಳಗಾಗಿರುವ ಸತೀಶ್ ಸೈಲ್ ಆಸ್ಪತ್ರೆ ಸೇರಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಸತೀಶ್ ಸೈಲ್ ಅವರ ಫೋನ್ ಸ್ವಿಚ್ ಆಫ್ ಆಗಿದೆ. ಈ ಬಗ್ಗೆ ಮಾಧ್ಯಮದವರಿಗೆ ಸಚಿವ ಮಂಕಾಳು ವೈದ್ಯ ಪ್ರತಿಕ್ರಿಯಿಸಿದ್ದು, `ಸತೀಶ್ ಸೈಲ್ ದೆಹಲಿಯಲ್ಲಿ ಆಸ್ಪತ್ರೆಯಲ್ಲಿದ್ದಾರೆ. ಅವರ ಆರೋಗ್ಯ ಮೊದಲು ಸುಧಾರಣೆ ಆಗಲಿ’ ಎಂದು ಹೇಳಿದ್ದಾರೆ. `ಸತೀಶ್ ಸೈಲ್ ದುಡ್ಡು ಮಾಡಲು ರಾಜಕೀಯಕ್ಕೆ ಬಂದವರಲ್ಲ. ಅವರದ್ದು ರಿಯಲ್ ಎಸ್ಟೇಟ್ ಸೇರಿ ಹಲವು ಬ್ಯುಸಿನೆಸ್ ಇದೆ. ಎಲ್ಲಾ ಹಣಕಾಸಿಗೂ ಅವರು ಲೆಕ್ಕ ಕೊಡಲಿದ್ದಾರೆ’ ಎಂದು ಸಚಿವರು ಶಾಸಕರನ್ನು ಸಮರ್ಥಿಸಿಕೊಂಡರು.

ADVERTISEMENT

`ಸತೀಶ್ ಸೈಲ್ 500 ಕೋಟಿ ವ್ಯವಹಾರದ ತೆರಿಗೆ ಫೈಲ್ ಮಾಡಿದ್ದು, 150 ಕೋಟಿ ರೂ ತೆರಿಗೆ ಪಾವತಿ ಮಡಿದ್ದಾರೆ. ಅದಾಗಿಯೂ ಅವರ ಮೇಲೆ ಇಡಿ ದಾಳಿ ನಡೆದಿದ್ದು ಬೇಸರ ತಂದಿದೆ’ ಎಂದರು. `ಇಡೀ ದೇಶದಲ್ಲಿ ಇಡಿ ದಾಳಿ ಆಗುತ್ತದೆ. ಕಾಂಗ್ರೆಸ್ ಶಾಸಕರಿಗೆ ತೊಂದರೆ ಕೊಡುವುದೇ ಬಿಜೆಪಿ ಕೆಲಸವಾಗಿದ್ದು, ಇಲ್ಲಿಯೂ ಅದೇ ಪ್ರಯತ್ನ ನಡೆದಿದೆ’ ಎಂದು ದೂರಿದರು.

`ಕಾಂಗ್ರೆಸ್ಸಿಗರ ಮೇಲೆ ಮಾತ್ರ ದಾಳಿ ನಡೆಯುತ್ತದೆ. ಚುನಾವಣೆಯಲ್ಲಿ ಗೆಲ್ಲುವವರ ಮೇಲೆ ಪ್ರಹಾರ ನಡೆಯುತ್ತಿದೆ. ಕಾಂಗ್ರೆಸ್ಸಿಗರು ತೊಂದರೆಗೆ ಒಳಗಾದಾಗ ಬಿಜೆಪಿಗೆ ಹೋಗಿ ನಂತರ ಕ್ಲೀನ್‌ಚೀಟ್ ಪಡೆದು ಮರಳಿದ ಉದಾಹರಣೆಯಿದೆ. ಇಲ್ಲಿಯೂ ಅದೇ ಪ್ರಯತ್ನ ನಡೆದಿರಬಹುದು’ ಎಂದರು. `ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಪ್ರಬಲವಾಗಿಲ್ಲ. ಮೊದಲು ಎರಡು ಶಾಸಕರಿದ್ದು, ಇದೀಗ ಒಬ್ಬರೇ ಆಗಿದ್ದಾರೆ. ಹೀಗಾಗಿ ಕಾಂಗ್ರೆಸ್ ಶಾಸಕರನ್ನು ಗುರಿಯಾಗಿರಿಸಿಕೊಂಡು ಇಡಿ ದಾಳಿ ನಡೆಯುತ್ತಿದೆ’ ಎಂದು ದೂರಿದರು.

ADVERTISEMENT

Discussion about this post

Previous Post

ಗ್ಯಾರಂಟಿ ಯೋಜನೆ: ಪ್ರತಿ ತಾಲೂಕಿಗೂ 400 ಕೋಟಿ ನೆರವು!

Next Post

ಹೊಲ ಮೆಂದ ಹೋರಿ: ಪೆಟ್ಟು ತಿಂದ ಹನುಮಂತ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋