• Latest
That school is Nandagokula Krishna's message to the little children

ಆ ಶಾಲೆಯೇ ನಂದಗೋಕುಲ: ಪುಠಾಣಿ ಮಕ್ಕಳ ಕೃಷ್ಣ ಸಂದೇಶ

2 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Tuesday, October 21, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಆ ಶಾಲೆಯೇ ನಂದಗೋಕುಲ: ಪುಠಾಣಿ ಮಕ್ಕಳ ಕೃಷ್ಣ ಸಂದೇಶ

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
That school is Nandagokula Krishna's message to the little children
ADVERTISEMENT

ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಕಾರವಾರದ ಅಮದಳ್ಳಿಯಲ್ಲಿರುವ ಎಜುಕೇರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶೇಷ ಅಲಂಕಾರ ಕಾಣಿಸಿದ್ದು, ಅಲ್ಲಿನ ಪುಠಾಣಿಗಳು ರಾಧಾ-ಕೃಷ್ಣರ ವೇಷಧರಿಸಿ ಫೋಟೋ ಕ್ಲಿಕ್ಕಿಸಿಕೊಂಡರು. ಮಕ್ಕಳ ಕಲರವ ನೋಡಿದ ಪಾಲಕರು-ಶಿಕ್ಷಕರು ಸಂತಸ ಹಂಚಿಕೊoಡರು.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಈ ವೇಳೆ ಶಾಲೆಯ ಪ್ರಾಚಾರ್ಯೆ ನಾಗರತ್ನ ಅವರು ಮಕ್ಕಳಿಗೆ ಕೃಷ್ಣನ ಸಂದೇಶ ಸಾರಿದರು. `ಲೋಕವನ್ನು ದುಷ್ಟ ಶಕ್ತಿಗಳಿಂದ ರಕ್ಷಿಸುವುದಕ್ಕಾಗಿ ಶ್ರೀಕೃಷ್ಣ ಜನಿಸಿದ್ದು, ಎಲ್ಲಾ ಸಮಸ್ಯೆಗಳಿಗೂ ಕೃಷ್ಣನಲ್ಲಿ ಪರಿಹಾರವಿದೆ. ಒಬ್ಬ ಶಿಕ್ಷಕ, ಮಾರ್ಗದರ್ಶಕ, ಸ್ನೇಹಿತನಾಗಿ ಶ್ರೀಕೃಷ್ಣ ಪ್ರತಿಯೊಬ್ಬರಿಗೂ ಆಪ್ತನಾಗುತ್ತಾನೆ. ಗೀತಸಾರದ ಮೂಲಕ ಮನುಕುಲವನ್ನು ಧರ್ಮದ ಹಾದಿಯಲ್ಲಿ ನಡೆಸುವಲ್ಲಿ ಕೃಷ್ಣನ ಕೊಡುಗೆ ಅಪಾರ’ ಎಂದವರು ಹೇಳಿದರು.

ADVERTISEMENT

`ಶ್ರೀಕೃಷ್ಣನ ಮಾರ್ಗದರ್ಶನದಂತೆ ನಾವೆಲ್ಲರೂ ಆದರ್ಶ ಬದುಕನ್ನು ಕಟ್ಟಿಕೊಳ್ಳೋಣ. ಉತ್ತಮ ನಾಗರಿಕರಾಗಿ ಬಾಳೋಣ’ ಎಂದು ಕರೆ ನೀಡಿದ ಅವರು ಎಲ್ಲಾ ಮಕ್ಕಳಿಗೂ ವಿಶೇಷ ಉಡುಗರೆಗಳನ್ನು ನೀಡಿದರು. ಶಾಲಾ ಪ್ರಾಥಮಿಕ ವಿಭಾಗದ ಕನ್ನಡ ಶಿಕ್ಷಕಿ ಚಂದ್ರಕಲಾ ಗೌಡ ಅವರು ದೇವಕಿ ನಂದನ ಶ್ರೀಕೃಷ್ಣನ ಹುಟ್ಟು ಬಾಲ್ಯ ಹಾಗೂ ಯೌವ್ವನದ ವಿವಿಧ ಯಶೋಗಾಥೆಗಳನ್ನು ಮಕ್ಕಳಿಗೆ ತಿಳಿಸಿದರು.

ಪೂರ್ವ ಪ್ರಾಥಮಿಕ ವಿಭಾಗದ ಶಿಕ್ಷಕಿಯರಾದ ಜೆರಿನ ಫರ್ನಾಂಡಿಸ್, ಶೀಲಾ ಫರ್ನಾಂಡಿಸ್ ಮತ್ತು ಮೋನಿಕಾ ವರ್ಣ ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಸಂಘಟಿಸಿದ್ದು, ಇಡೀ ದಿನ ಇಲ್ಲಿನ ರಾಧಾ-ಕೃಷ್ಣರ ಜೊತೆ ಶಿಕ್ಷಕರು ಬೆರೆತರು.

ADVERTISEMENT

Discussion about this post

Previous Post

ಹೊಂಡ ತುಂಬಿದ ರಸ್ತೆಗೆ ಮುಚ್ಚಿಗೆ ಭಾಗ್ಯ

Next Post

ಕರ್ತವ್ಯದಲ್ಲಿರುವಾಗಲೇ ಕೊನೆಯುಸಿರೆಳೆದ ಕಾರವಾರದ ಯೋಧ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋