• Latest
Uttara Kannada is struggling with the burden of projects MPs press for a sustainability study!

ಯೋಜನೆಗಳ ಭಾರಕ್ಕೆ ಉತ್ತರ ಕನ್ನಡ ತತ್ತರ: ಧಾರಣಾ ಶಕ್ತಿ ಅಧ್ಯಯನಕ್ಕೆ ಸಂಸದರ ಒತ್ತಡ!

2 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Monday, October 20, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಯೋಜನೆಗಳ ಭಾರಕ್ಕೆ ಉತ್ತರ ಕನ್ನಡ ತತ್ತರ: ಧಾರಣಾ ಶಕ್ತಿ ಅಧ್ಯಯನಕ್ಕೆ ಸಂಸದರ ಒತ್ತಡ!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ, ವಿಡಿಯೋ
Uttara Kannada is struggling with the burden of projects MPs press for a sustainability study!
ADVERTISEMENT

`ಉತ್ತರ ಕನ್ನಡ ಕನ್ನಡ ಜಿಲ್ಲೆಯಲ್ಲಿ ಯಾವುದೇ ಯೋಜನೆ ಅನುಷ್ಠಾನಕ್ಕೂ ಮುನ್ನ ಇಲ್ಲಿನ ಧಾರಣಾ ಶಕ್ತಿ ಅಧ್ಯಯನ ನಡೆಸಬೇಕು’ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

`ಈಗಾಗಲೇ ಅನೇಕ ಯೋಜನೆಗಳು ಜಿಲ್ಲೆಯಲ್ಲಿ ಅನುಷ್ಠಾನವಾಗಿದೆ. ಇನ್ನೂ ಹೊಸ ಹೊಸ ಯೋಜನೆಗಳನ್ನು ತರುವ ಮುನ್ನ ಆ ಬಗ್ಗೆ ಸಮಗ್ರ ಅಧ್ಯಯನ ನಡೆಯಬೇಕು’ ಎಂದವರು ಆಗ್ರಹಿಸಿದ್ದಾರೆ. `ಸಾಕಷ್ಟು ಯೋಜನೆ ಬಂದರೂ ಇಲ್ಲಿನವರಿಗೆ ಉದ್ಯೋಗ ಸಿಕ್ಕಿಲ್ಲ. ನಿರೀಕ್ಷಿತ ಪ್ರಮಾಣದಲ್ಲಿ ಅಭಿವೃದ್ಧಿಯೂ ಆಗಿಲ್ಲ. ನಮ್ಮ ಜಿಲ್ಲೆ ಹಾಗೂ ಜನರಿಗೆ ತೊಂದರೆ ಕೊಡುವ ಯೋಜನೆ ಬೇಡವೇ ಬೇಡ’ ಎಂದವರು ಹೇಳಿದ್ದಾರೆ.

ADVERTISEMENT

`ಕಳಚೆ, ಶಿರೂರು ಗುಡ್ಡ ಕುಸಿತವನ್ನು ನಾವು ನೋಡಿದ್ದೇವೆ. ಅನಾಹುತ ಆಗುವ ಮುನ್ನ ತಡೆಯುವುದಕ್ಕಾಗಿ ಸೂಕ್ತ ಅಧ್ಯಯನ ಅಗತ್ಯ’ ಎಂದವರು ಹೇಳಿದ್ದಾರೆ. `ವಿವಿಧ ಯೋಜನೆಗಳಿಗೆ ತ್ಯಾಗ ಮಾಡಿದ ಜಿಲ್ಲೆಗೆ ರಾಜ್ಯ ಸರ್ಕಾರ ವಿಶೇಷ ಅನುದಾನ ಕೊಡಬೇಕು. ಬೇರೆ ಬೇರೆ ಜಿಲ್ಲೆಗಳ ಮಾದರಿಯಲ್ಲಿ ಇಲ್ಲಿಗೂ ಅನುದಾನ ಸಿಗಬೇಕು’ ಎಂದು ಹೇಳಿದ್ದಾರೆ.

`ಶರಾವತಿ ಪಂಪ್ ಸ್ಟೋರೇಜ್, ಬೇಡ್ತಿ – ವರದಾ ಯೋಜನೆಯ ವಿಷಯವನ್ನು ಪ್ರಸ್ತಾಪಿಸಿ ಅವರು ವಿಡಿಯೋ ಹರಿಬಿಟ್ಟಿದ್ದಾರೆ. ಈ ವಿಡಯೋದಲ್ಲಿ ಕೇಣಿ ಬಂದರು ನಿರ್ಮಾಣ ಯೋಜನೆ ಕುರಿತು ಮಾತನಾಡಲು ಅವರು ಮರೆತಿದ್ದಾರೆ.
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದೇನು? ವಿಡಿಯೋ ಇಲ್ಲಿ ನೋಡಿ..

ADVERTISEMENT

Discussion about this post

Previous Post

ಹಳಿಯಾಳದ ಮಹಿಳೆಗೆ ಗುದ್ದಿದ ಯಲ್ಲಾಪುರದ ಬಸ್ಸು: ಸಾವು

Next Post

`ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತಂತ್ರಜ್ಞಾನ ಪಾಠ’

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋