• Latest
ಅತಿ ವೇಗ: ಪರಲೋಕ ಪ್ರವೇಶಿಸಿದ ಫೈನಾನ್ಸ್ ಸಿಬ್ಬಂದಿ

ಅತಿ ವೇಗ: ಪರಲೋಕ ಪ್ರವೇಶಿಸಿದ ಫೈನಾನ್ಸ್ ಸಿಬ್ಬಂದಿ

2 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Sunday, October 19, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಅತಿ ವೇಗ: ಪರಲೋಕ ಪ್ರವೇಶಿಸಿದ ಫೈನಾನ್ಸ್ ಸಿಬ್ಬಂದಿ

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
ADVERTISEMENT

ಕುಮಟಾದ ಫೈನಾನ್ಸ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಅಂಕೋಲಾದ ನಾಗರಾಜ ನಾಯ್ಕ ಅವರು ರಸ್ತೆ ಅಪಘಾತದಲ್ಲಿ ಸಾವನಪ್ಪಿದ್ದಾರೆ. ಮೊರಬಾ ಬಳಿ ಈ ಅವಘಡ ನಡೆದಿದೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಅಂಕೋಲಾ ಮಾಧವ ನಗರದ ಕಂತ್ರಿ ಬಳಿ ನಾಗರಾಜ ನಾಯ್ಕ (27) ಅವರು ವಾಸವಾಗಿದ್ದರು. ಕುಮಟಾದ ಚೋಳಮಂಡಳ ಫೈನಾನ್ಸಿನಲ್ಲಿ ಅವರು ಕೆಲಸ ಮಾಡುತ್ತಿದ್ದರು. ಅಗಸ್ಟ 16ರಂದು ರಸ್ತೆ ಅಪಘಾತದಲ್ಲಿ ಅವರು ಸಾವನಪ್ಪಿದರು.

ADVERTISEMENT

ನಾಗರಾಜ ನಾಯ್ಕ ಅವರು ರಾತ್ರಿ 9.30ಕ್ಕೆ ಕುಮಟಾ ಕಡೆಯಿಂದ ಅಂಕೋಲಾ ಕಡೆ ಸ್ಕೂಟಿ ಓಡಿಸಿಕೊಂಡು ಬರುತ್ತಿದ್ದರು. ಬೇಗ ಮನೆಗೆ ತಲುಪಬೇಕು ಎಂಬ ಕಾರಣಕ್ಕಾಗಿ ಅವರು ಸ್ಕೂಟಿಯ ವೇಗ ಹೆಚ್ಚಿಸಿದ್ದರು. ಮೊರಬಾ ಬಸ್ ನಿಲ್ದಾಣದ ಬಳಿ ಸ್ಕೂಡಿ ಡಿವೈಡರಿಗೆ ಡಿಕ್ಕಿಯಾಯಿತು.

ಪರಿಣಾಮ ನಾಗರಾಜ ನಾಯ್ಕ ಅವರು ಗಂಭೀರ ಪ್ರಮಾಣದಲ್ಲಿ ಗಾಯಗೊಂಡಿದ್ದು, ಅವರನ್ನು ಕುಮಟಾ ಆಸ್ಪತ್ರೆಗೆ ಸೇರಿಸುವುದರ ಒಳಗೆ ಕೊನೆಯುಸಿರೆಳೆದರು. ಗೋಕರ್ಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಾಗರಾಜ ನಾಯ್ಕ ಅವರ ಸಹೋದರ ರಾಮಕೃಷ್ಣ ನಾಯ್ಕ ಅವರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

`ಹೆಲ್ಮೆಟ್ ಧರಿಸಿ.. ನಿಧಾನವಾಗಿ ಬೈಕ್ ಓಡಿಸಿ’

ADVERTISEMENT

Discussion about this post

Previous Post

ಸರ್ಕಾರಿ ಕೆಲಸಕ್ಕೆ ಮಧ್ಯವರ್ತಿಯ ಮೊರೆ: ಕೆಲಸ ಮಾಡಿಕೊಡದ ಎಜೆಂಟರಿಗೆ ಬೆದರಿಕೆಯ ಬರೆ!

Next Post

ಉತ್ತರ ಕನ್ನಡ: ಈ ಬಾರಿ ಕಾಲೇಜಿಗೂ ಮಳೆ ರಜೆ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋