• Latest
Electricity outage in Kalammanagar Shantarama Siddiqui's response to the confusion!

ಕಾಳಮ್ಮನಗರಕ್ಕೀಲ್ಲ ಕರೆಂಟು: ಗೊಂದಲದ ಉತ್ತರಕ್ಕೆ ಶಾಂತರಾಮ ಸಿದ್ದಿ ಸಿಡಿಮಿಡಿ!

2 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Thursday, October 23, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಕಾಳಮ್ಮನಗರಕ್ಕೀಲ್ಲ ಕರೆಂಟು: ಗೊಂದಲದ ಉತ್ತರಕ್ಕೆ ಶಾಂತರಾಮ ಸಿದ್ದಿ ಸಿಡಿಮಿಡಿ!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ, ವಿಡಿಯೋ
Electricity outage in Kalammanagar Shantarama Siddiqui's response to the confusion!
ADVERTISEMENT

ಯಲ್ಲಾಪುರದ ಕಾಳಮ್ಮನಗರದಲ್ಲಿ ವಾಸಿಸುವ ಪರಿಶಿಷ್ಟ ಸಮುದಾಯ ಸಿದ್ದಿ ಸಮುದಾಯದ ಮನೆಗಳಿಗೆ ಈವರೆಗೂ ವಿದ್ಯುತ್ ಸಂಪರ್ಕ ಇಲ್ಲದ ಬಗ್ಗೆ ವಿಧಾನ ಪರಿಷತ್ ಸದಸ್ಯ ಶಾಂತರಾಮ ಸಿದ್ದಿ ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದಾರೆ. ಲಿಖಿತವಾಗಿ ಗೊಂದಲದ ಉತ್ತರ ನೀಡಿದ ಕಾರಣ ಅವರು ಸ್ಪಷ್ಠೀಕರಣಬಯಸಿದ್ದು, ಅದಾದ ನಂತರ ಇಂಧನ ಸಚಿವ ಕೆ ಜೆ ಜಾರ್ಜ್ ಅವರು ಶಾಂತರಾಮ ಸಿದ್ದಿ ಅವರನ್ನು ಸಮಾಧಾನ ಮಾಡಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

`ಗೃಹಜ್ಯೋತಿ ಯೋಜನೆ ಕಾಳಮ್ಮ ನಗರದಲ್ಲಿ ವಾಸಿಸುವ ಬುಡಕಟ್ಟು ಜನರಿಗೆ ಸಿಗುತ್ತಿಲ್ಲ’ ಎಂದು ಶಾಂತರಾಮ ಸಿದ್ದಿ ಅವರು ಹೇಳಿದ್ದಾರೆ. ಅಲ್ಲಿನ ಮನೆಗಳಿಗೆ ಯಾವ ಕಾಲಕ್ಕೆ ವಿದ್ಯುತ್ ಪೂರೈಕೆ ಮಾಡುವಿರಿ? ಎಂದು ಪ್ರಶ್ನಿಸಿದ್ದಾರೆ. `ಕಾಳಮ್ಮ ನಗರದಲ್ಲಿ ಪರಿಶಿಷ್ಟ ಪಂಗಡದ 15, ಪ.ಜಾತಿಯ 9 ಹಾಗೂ ಇತರೆ ವರ್ಗದ 23 ಮನೆಗಳಿಗೆ ವಿದ್ಯುತ್ ಸಂಪರ್ಕ ಇಲ್ಲ’ ಎಂದವರು ಅಧೀವೇಶನದಲ್ಲಿ ಗಮನಸೆಳೆದಿದ್ದಾರೆ.

ADVERTISEMENT

ಇಂಧನ ಸಚಿವ ಕೆ ಜೆ ಜಾರ್ಜ್ ಇದಕ್ಕೆ ಉತ್ತರಿಸಿದ್ದು `ವಿದ್ಯುತ್ ಸಂಪರ್ಕ ಕಲ್ಪಿಸಲು ಜಾಗದ ಮಾಲೀಕನೆಂದು ಹೇಳಿಕೊಂಡವರ ತಕರಾರು ಇದೆ. ವಿದ್ಯುತ್ ನೀಡಲು ವಾಸ್ತವ್ಯದ ದಾಖಲಾಗಿ ಅಗತ್ಯವಿದ್ದು, ಸ್ಥಳೀಯ ಆಡಳಿತದಿಂದ ಧೃಢೀಕರಣ ಪತ್ರ ನೀಡಿದಲ್ಲಿ ತಕ್ಷಣ ವಿದ್ಯುತ್ ಸಂಪರ್ಕ ಕೊಡಲಾಗುತ್ತದೆ’ ಎಂದು ಉತ್ತರಿಸಿದರು. ಇದಕ್ಕೆ ಅಸಮಧಾನವ್ಯಕ್ತಪಡಿಸಿದ ಶಾಂತಾರಾಮ ಸಿದ್ದಿ `ಜಾಗದ ಮಾಲೀಕನೆಂದು ಹೇಳಿಕೊಂಡವರ ತಕರಾರು ಇಲ್ಲಿ ಪ್ರಸ್ತುತವಲ್ಲ. ಅದು ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿದೆ. ಬಡವರಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವುದಕ್ಕೂ, ಆ ವಿಷಯಕ್ಕೂ ಸಂಬAಧವಿಲ್ಲ’ ಎಂದರು.

`ಕಾಳಮ್ಮನಗರದಲ್ಲಿ ವಾಸಿಸುತ್ತಿರುವ ಆ ಜನರು ಮನೆ, ಆಧಾರ್ ಕಾರ್ಡ್, ಪಡಿತರ ಚೀಟಿ, ನೀರಿನ ಸಂಪರ್ಕ ಹೊಂದಿದ್ದಾರೆ. ಇದೆಲ್ಲವೂ ಸರ್ಕಾರದ ವ್ಯವಸ್ಥೆಯೇ ಅಲ್ಲವೆ?’ ಎಂದು ಪ್ರಶ್ನಿಸಿದರು. `ಈ ವ್ಯವಸ್ಥೆಗಳನ್ನು ಹೊಂದಿದ ಆಧಾರದ ಮೇಲೆ ವಿದ್ಯುತ್ ಸಂಪರ್ಕ ನೀಡಲು ಏಕೇ ಸಾಧ್ಯವಿಲ್ಲ?’ ಎಂದು ಪ್ರಶ್ನಿಸಿದರು. `ಈ ಎಲ್ಲ ದಾಖಲೆಗಳನ್ನು ಹೊಂದಿರುವುದು ನನ್ನ ಗಮನಕ್ಕಿಲ್ಲ. ಇದೇ ಆಧಾರದ ಮೇಲೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸುತ್ತೇನೆ’ ಎಂದು ಇಂಧನ ಸಚಿವರು ಸಮಾಧಾನ ಮಾಡಿದರು.

`ಪರಿಶಿಷ್ಟ ಪಂಗಡದವರ ಸಮಸ್ಯೆಗಳು ಸಾಕಷ್ಟಿದೆ. ಅದನ್ನು ಹೇಳಿಕೊಳ್ಳಲು ಮುಖ್ಯಮಂತ್ರಿಗಳು ಸಿಗುತ್ತಿಲ್ಲ’ ಎಂದು ಶಾಂತಾರಾಮ ಸಿದ್ದಿ ಅಸಮಾಧಾನ ವ್ಯಕ್ತಪಡಿಸಿದರು.
ಸದನದಲ್ಲಿ ಶಾಂತರಾಮ ಸಿದ್ದಿ ಮಾತನಾಡಿದ ವಿಡಿಯೋ ಇಲ್ಲಿ ನೋಡಿ..

ADVERTISEMENT

Discussion about this post

Previous Post

ಬಸ್ಸು ಲಾರಿ ಮುಖಾಮುಖಿ: 9 ಜನರಿಗೆ ಗಾಯ

Next Post

ಉತ್ತರ ಕನ್ನಡ: ಈ ದಿನವೂ ಶಾಲೆಗೆ ರಜೆ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋