• Latest
ಅಕ್ರಮ ಮರಳುಗಾರಿಕೆ: ಮಳೆಗಾಲದಲ್ಲಿಯೂ ಮುಂದುವರೆದ ದಂಧೆ!

ಅಕ್ರಮ ಮರಳುಗಾರಿಕೆ: ಮಳೆಗಾಲದಲ್ಲಿಯೂ ಮುಂದುವರೆದ ದಂಧೆ!

2 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Sunday, October 19, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಅಕ್ರಮ ಮರಳುಗಾರಿಕೆ: ಮಳೆಗಾಲದಲ್ಲಿಯೂ ಮುಂದುವರೆದ ದಂಧೆ!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
ADVERTISEMENT

ಬೇಸಿಗೆ ಪೂರ್ತಿ ಅಕ್ರಮ ಮರಳು ಸಾಗಾಟ ಮಾಡಿದ ದಂಧೆಕೋರರು ಮಳೆಗಾಲದ ಅವಧಿಯಲ್ಲಿಯೂ ಪರಿಸರದ ಬಗ್ಗೆ ಚಿಂತಿಸಿಲ್ಲ. ಅಕ್ರಮ ಮರಳುಗಾರಿಕೆ ಈಗಲೂ ಮುಂದುವರೆದಿದ್ದು, ನಸುಕಿನ ವೇಳೆ ಕಾರ್ಯಾಚರಣೆ ನಡೆಸಿದ ಹೊನ್ನಾವರ ಪಿಎಸ್‌ಐ ಕುಮಾರ ಕಾಂಬ್ಳೆ ಅವರು ಕಳ್ಳ ಸಾಗಾಟಕ್ಕೆ ತಡೆ ಒಡ್ಡಿದರು.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಸರ್ಕಾರಕ್ಕೂ ಮೋಸ ಮಾಡಿ, ಜೀವ ವೈವಿಧ್ಯಕ್ಕೂ ಹಾನಿ ಮಾಡಿ ಮರಳುಗಾರಿಕೆ ನಡೆಸುತ್ತಿದ್ದ ಹೊನ್ನಾವರ ಮೇಲಿನಇಡಗುಂಜಿಯ ವೆಂಕಟೇಶ ನಾಯ್ಕ ಹಾಗೂ ಬಳಕೂರು ಬಳಿಯ ತಲಗೋಡು ಹಾಮಕ್ಕಿಯ ಮಾರುತಿ ನಾಯ್ಕ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದರು. ಕೇರಳ ನೋಂದಣಿಯ ವಾಹನದ ಮಾಲಕರಾಗಿರುವ ವೆಂಕಟೇಶ ನಾಯ್ಕ ಅವರು ತಮ್ಮ ಲಾರಿಗೆ ಮಾರುತಿ ನಾಯ್ಕ ಅವರನ್ನು ಚಾಲಕರನ್ನಾಗಿ ನೇಮಿಸಿಕೊಂಡಿದ್ದು, ಇಬ್ಬರು ಸೇರಿ ಮರಳು ಸಾಗಾಟದಲ್ಲಿ ತೊಡಗಿದ್ದರು.

ADVERTISEMENT

ಮಂಗಳವಾರ ನಸುಕಿನಲ್ಲಿ ಕಾರ್ಯಾಚರಣೆಗಿಳಿದ ಹೊನ್ನಾವರ ಪಿಎಸ್‌ಐ ಕುಮಾರ ಕಾಂಬ್ಳೆ ಅವರು ಹೆದ್ದಾರಿ ಮಾರ್ಗದ ಜಡ್ಡಿ ಕ್ರಾಸ್ ಹತ್ತಿರ ಲಾರಿಗೆ ಅಡ್ಡಲಾಗಿ ಕೈ ಮಾಡಿದರು. ಲಾರಿ ತಪಾಸಣೆ ಮಾಡಿದಾಗ ಅದರಲ್ಲಿ ಮೂರು ಬರಾಸ್ ಮರಳು ಕಾಣಿಸಿತು. ಹೊನ್ನಾವರದ ಕೋಡಾಣಿ ಗ್ರಾಮದ ಬಳಿ ಮರಳನ್ನು ದಾಸ್ತಾನು ಮಾಡಿ, ಅಲ್ಲಿಂದ ಸಾಗಾಟ ಮಾಡುತ್ತಿರುವುದು ಈ ವೇಳೆ ಗಮನಕ್ಕೆ ಬಂದಿತು.

ಅAದಾಜು 9 ಸಾವಿರ ರೂ ಮೌಲ್ಯದ ರೇತಿಯನ್ನು ಪೊಲೀಸರು ವಶಕ್ಕೆಪಡೆದರು. ಕಾನೂನುಬಾಹಿರ ಕೆಲಸದಲ್ಲಿ ತೊಡಗಿ ಕಾಸು ಮಾಡಿಕೊಳ್ಳುತ್ತಿದ್ದ ವೆಂಕಟೇಶ ನಾಯ್ಕ ಹಾಗೂ ಮಾರುತಿ ನಾಯ್ಕ ವಿರುದ್ಧ ಪ್ರಕರಣವನ್ನು ದಾಖಲಿಸಿದರು.

ADVERTISEMENT

Discussion about this post

Previous Post

ಡಾಬರ್ ಚವನ್ ಪ್ರಾಶ್: ಶಾಲಾ ಮಕ್ಕಳ ಶಕ್ತಿಮದ್ದು!

Next Post

ಶಾಲೆಗೆ ರಜೆ ನೀಡುವ ಮುನ್ನ ಡೀಸಿ ಅನುಸರಿಸುವ ಮಾರ್ಗಸೂಚಿ ಏನು?

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋