• Latest
ಯುವಕನ ದೇಹ ಸೇರಿದ ಕಳೆನಾಶಕ: ಮಗನ ಸಾವು.. ತಾಯಿಗೆ ನೋವು

ಯುವಕನ ದೇಹ ಸೇರಿದ ಕಳೆನಾಶಕ: ಮಗನ ಸಾವು.. ತಾಯಿಗೆ ನೋವು

2 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Sunday, October 19, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಯುವಕನ ದೇಹ ಸೇರಿದ ಕಳೆನಾಶಕ: ಮಗನ ಸಾವು.. ತಾಯಿಗೆ ನೋವು

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
ADVERTISEMENT

ಈ ದಿನ ಬೆಳಗ್ಗೆ 5 ಗಂಟೆಗೆ ಎದ್ದ ಹೊನ್ನಾವರದ ಉಮೇಶ ಉಪ್ಪಾರ್ ವಿಷ ಸೇವಿಸಿ ಸಾವನಪ್ಪಿದ್ದಾರೆ. ಅವರನ್ನು ಆಸ್ಪತ್ರೆಗೆ ಕರೆತಂದರೂ ಅದರಿಂದ ಪ್ರಯೋಜನವಾಗಲಿಲ್ಲ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಹೊನ್ನಾವರದ ಸರಳಗಿ ಉಪ್ಪಾರಕೇರಿಯಲ್ಲಿ ಉಮೇಶ ಉಪ್ಪಾರ್ ಅವರು ವಾಸವಾಗಿದ್ದರು. ಕೂಲಿ ಕೆಲಸ ಮಾಡಿಕೊಂಡಿದ್ದ ಅವರು ನೆಮ್ಮದಿಯ ಜೀವನವನ್ನೇ ನಡೆಸುತ್ತಿದ್ದರು. ಕೆಲ ದಿನದಿಂದ ಅವರು ಮಂಕಾಗಿದ್ದು, ಅದಕ್ಕೆ ಕಾರಣ ಏನು? ಎಂದು ಯಾರಿಗೂ ಗೊತ್ತಿರಲಿಲ್ಲ.

ADVERTISEMENT

ಹೀಗಿರುವಾಗ ಅಗಸ್ಟ 21ರಂದು ಬೆಳಗ್ಗೆ 5 ಗಂಟೆಗೆ ಎದ್ದರು. ಅಡಿಕೆ ಮರಕ್ಕೆ ಹೊಡೆಯಲು ತಂದಿರಿಸಿದ್ದ ಕಳೆನಾಶಕವನ್ನು ಸೇವಿಸಿ ಅಸ್ವಸ್ಥರಾದರು. ಉಮೇಶ ಅವರ ತಾಯಿ ಪಾರ್ವತಿ ಉಪ್ಪಾರ್ ಅವರು ಇದನ್ನು ನೋಡಿ ಕೂಡಲೇ ಮಗನನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು. ಆದರೆ, ಆಸ್ಪತ್ರೆಗೆ ಬರುವ ಮೊದಲೇ ಉಮೇಶ ಉಪ್ಪಾರ್ ಸಾವನಪ್ಪಿದ ಬಗ್ಗೆ ವೈದ್ಯರು ಹೇಳಿದರು.

9.45ಕ್ಕೆ ಉಮೇಶ ಉಪ್ಪಾರ್ ಅವರ ಸಾವು ಖಚಿತವಾಗಿದ್ದು, ಪಾರ್ವತಿ ಉಪ್ಪಾರ್ ಅವರ ಹೇಳಿಕೆ ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿದರು.

 

ADVERTISEMENT

Discussion about this post

Previous Post

ಶಿರಸಿ ನಗರಸಭೆ: ಚೌತಿ ಹಬ್ಬಕ್ಕೂ ಮುನ್ನವೇ ಗಣಪತಿ ವಿಸರ್ಜನೆ!

Next Post

ಅಂಕೋಲಾ ಅಹವಾಲು ಸಭೆ: ನಿಮ್ಮ ವಾಹನ ಇಲ್ಲಿ ತರಬೇಡಿ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋