• Latest
Citizens welcome Modi's move

ಕೈ ನಾಯಕನಿಗೆ ಹಳೆ ಪ್ರಕರಣ ನೆನಪಿಸಿದ ಬಿಜೆಪಿಗ

1 month ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Friday, October 24, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಕೈ ನಾಯಕನಿಗೆ ಹಳೆ ಪ್ರಕರಣ ನೆನಪಿಸಿದ ಬಿಜೆಪಿಗ

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Citizens welcome Modi's move
ADVERTISEMENT

`1999ರಲ್ಲಿ ಮುಂಡಗೋಡಿನಲ್ಲಿ ಮತಪತ್ರ ಸುಟ್ಟ ಪ್ರಕರಣದಲ್ಲಿ ಕಾಂಗ್ರೆಸ್ ವಿರುದ್ಧ ಆರೋಪ ಕೇಳಿ ಬಂದಿದ್ದು, ಇದೀಗ ಕಾಂಗ್ರೆಸ್ಸಿಗರೇ ಮತಗಳ್ಳತನದ ಬಗ್ಗೆ ಸಾರ್ವಜನಿಕ ಸಭೆ ಮಾತನಾಡುತ್ತಿದ್ದಾರೆ. ಆದರೆ, ಅಧಿಕೃತ ದೂರು ಮಾತ್ರ ಕೊಡುವವರಿಲ್ಲ’ ಎಂದು ಬಿಜೆಪಿ ಮುಖಂಡ ರಾಮು ನಾಯ್ಕ ಹೇಳಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

`ಮತಗಳ್ಳತನದ ಬಗ್ಗೆ ಸಾರ್ವಜನಿಕ ಸಭೆಯಲ್ಲಿ ಆರೋಪಿಸುವ ರಾಹುಲ್ ಗಾಂಧಿ ಅವರು ಈ ಬಗ್ಗೆ ಅಧಿಕೃತ ದೂರು ಕೊಡಬೇಕು’ ಎಂದು ಅವರು ಆಗ್ರಹಿಸಿದ್ದಾರೆ. `ರಾಹುಲ್ ಆರೋಪದಲ್ಲಿ ಹುರುಳೆಷ್ಟಿದೆಯೋ ಗೊತ್ತಿಲ್ಲ. ಆದರೆ, ಸದ್ಯ ಈ ಯುವರಾಜನ ಅಕ್ಕಪಕ್ಕದಲ್ಲಿ ಇದ್ದವರ ಮೇಲೆ ಮಾತ್ರ ಸಾಕಷ್ಟು ಚುನಾವಣಾ ಅಕ್ರಮದ ಆರೋಪಗಳು ಕೇಳಿ ಬಂದಿದೆ’ ಎಂದವರು ಹೇಳಿದ್ದಾರೆ.

ADVERTISEMENT

`ಬಿಹಾರದ ಆರ್ ಜೆ ಡಿ ಮುಖ್ಯಸ್ಥ ತೇಜಸ್ವಿ ಪ್ರಸಾದ ಕಳೆದ ಕೆಲವು ದಿನಗಳಿಂದ ರಾಹುಲ್ ಜೊತೆಗೇ ಹೆಜ್ಜೆ ಹಾಕುತ್ತಿದ್ದಾರೆ. ಈ ತೇಜಸ್ವಿ ಮೇಲೆಯೇ ನಕಲಿ ಗುರುತಿನ ಚೀಟಿ ಹೊಂದಿದ ಆರೋಪ ಇದ್ದು, ಚುನಾವಣಾ ಆಯೋಗದಿಂದ ಅಧಿಕೃತ ನೋಟಿಸೂ ನೀಡಲಾಗಿದೆ’ ಎಂದವರು ಹೇಳಿದ್ದಾರೆ. `1975 ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸ್ವತಃ ಅಲಹಾಬಾದ ಹೈಕೋರ್ಟ್, ಇಂದಿರಾಗಾoಧಿಯವರ ಚುನಾವಣಾ ಅಕ್ರಮಗಳನ್ನು ಬಯಲಿಗೆಳೆದಿದೆ. ಮೊಮ್ಮಗ ರಾಹುಲ್ ಇದನ್ನು ಮರೆತಿರಬಹುದು, ನಾವು ಮರೆತಿಲ್ಲ’ ಎಂದವರು ಹೇಳಿದ್ದಾರೆ. `ಕಾಂಗ್ರೆಸ್ಸಿಗರು ಚುನಾವಣೆಗೂ ಮುಂಚೆಯೇ ತಮ್ಮ ಸೋಲಿಗೆ ಬೇರೆಯವರನ್ನು ಹೊಣೆ ಮಾಡುವ ಮುಂಗಡ ಪ್ರಯತ್ನ ಬಿಡಬೇಕು’ ಎಂದು ಸಲಹೆ ನೀಡಿದ್ದಾರೆ.

ADVERTISEMENT

Discussion about this post

Previous Post

ದೇವರ ಚಿನ್ನವನ್ನು ಬಿಡದ ಚೋರರು!

Next Post

ಈ ವಿದ್ಯುತ್ ಅಧಿಕಾರಿಗೆ ಪತ್ನಿಯೇ ಕಂಟಕ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋