• Latest
`Sadashivagad model for Lions service'

`ಲಯನ್ಸ್ ಸೇವೆಗೆ ಸದಾಶಿವಗಡ ಮಾದರಿ’

1 month ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Friday, October 24, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

`ಲಯನ್ಸ್ ಸೇವೆಗೆ ಸದಾಶಿವಗಡ ಮಾದರಿ’

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
`Sadashivagad model for Lions service'
ADVERTISEMENT

ಕಾರವಾರದ ಸದಾಶಿವಗಡದಲ್ಲಿರುವ ಲಯನ್ಸ ಕ್ಲಬ್ ಘಟಕ ವಿವಿಧ ಸಾಮಾಜಿಕ ಚಟುವಟಿಕೆಗಳನ್ನು ನಡೆಸುತ್ತಿದ್ದು, ಪ್ರಾಂತ ಆಡಳಿತ ಮುಖ್ಯಸ್ಥ ರಾಜೇಶ ಸಾಲೆಹಿತ್ತಲ ಹಾಗೂ ವಿಭಾಗೀಯ ಮುಖ್ಯಸ್ಥ ಅನೀಲ ಶೇಟ್ ಅವರು ಈ ಕಾರ್ಯಕ್ಕೆ ಮೆಚ್ಚುಗೆವ್ಯಕ್ತಪಡಿಸಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಅಸ್ನೋಟಿಯ ಕಲ್ಯಾಣ ಪುರುಷ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಲಯನ್ಸ ಕ್ಲಬ್ಬಿನ ಸೇವೆಯನ್ನು ಶ್ಲಾಘಿಸಿದರು. `ಲಯನ್ಸ ಕ್ಲಬ್ ನಿಯಮದ ಪ್ರಕಾರ 9 ಬಗೆಯ ಸೇವೆಯನ್ನು ನೀಡಬೇಕು. ಜೊತೆಗೆ ಹೊಸ ಸದಸ್ಯರನ್ನು ಸಹ ಕ್ಲಬ್ಬಿಗೆ ಸೇರಿಸಿಕೊಳ್ಳಬೇಕು’ ಎಂದು ರಾಜೇಶ ಸಾಲೆಹಿತ್ತಲ ಅವರು ತಿಳಿಸಿದರು. `ಸದಾಶಿವಗಡ ಲಯನ್ಸ ಕ್ಲಬ್ ಮೊದಲಿನಿಂದಲೂ ಉತ್ತಮ ಕೆಲಸ ಮಾಡುತ್ತಿದೆ. ಕ್ರಿಯಾಶೀಲ ಸದಸ್ಯರೇ ಕ್ಲಬ್ಬಿನ ನಿಜವಾದ ಆಸ್ತಿ’ ಎಂದು ಅನೀಲ ಶೇಟ್ ಅವರು ಹೇಳಿದರು.

ADVERTISEMENT

ಕ್ಲಬ್ಬಿನ ಜಿಲ್ಲಾ ವಿಭಾಗ ಮುಖ್ಯಸ್ಥ ಶಾಂತರಾಮ ನಾಯ್ಕ ಅವರು ಲಯನ್ಸ್ ಶುಲ್ಕ ಮತ್ತು ಅಂತರ್ಜಾಲ ಮಾಹಿತಿ ನೀಡಿದರು. ಲಯನ್ಸ ಕ್ಲಬ್ ಅಧ್ಯಕ್ಷ ಡಾ ನಯೀಮ್ ಮುಖಾದಂ ಅವರು ಗಣ್ಯರ ಆಗಮನದ ಬಗ್ಗೆ ಸಂತಸವ್ಯಕ್ತಪಡಿಸಿದರು. ಪ್ರಮುಖರಾದ ಸಂದೀಪ್ ಅಣ್ವೇಕರ, ಹೊನ್ನಾವರ ಕ್ಲಬ್ ಸದಸ್ಯರಾದ ಸಂತೋಷ, ಸುನೀಲ್ ಐಗಳ್ ವೇದಿಕೆಯಲ್ಲಿದ್ದರು.

ಸದಾಶಿವಗಡ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ರಾಮಚಂದ್ರ ಅಂದ್ಲಮನೆ ಅವರು ಕೊಡುಗೆಯಾಗಿ ನೀಡಿದ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ವರ್ಷಾ ಸಂಗಡಿಗರು ಪ್ರಾರ್ಥಿಸಿದರು. ಜೆ ಬಿ ತಿಪ್ಪೇಸ್ವಾಮಿ ವರದಿ ವಾಚಿಸಿದರು. ಗಣೇಶ ಬಿಷ್ಟಣ್ಣನವರ ಅವರು ನಿರ್ವಹಿಸಿದರು.

ADVERTISEMENT

Discussion about this post

Previous Post

ಈ ವಿದ್ಯುತ್ ಅಧಿಕಾರಿಗೆ ಪತ್ನಿಯೇ ಕಂಟಕ!

Next Post

ಗುಳ್ಳಾಪುರ | ಸೇತುವೆ ನಿರ್ಮಾಣಕ್ಕೆ ಕೊಡುಗೆ ನೀಡಿದ ಆರ್ ವಿ ದೇಶಪಾಂಡೆ: ಸನ್ಮಾನ

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋