• Latest
Evidence found on CCTV camera Mask Man's mask revealed!

ಸಿಸಿ ಕ್ಯಾಮರಾದಲ್ಲಿ ಸಿಕ್ಕ ಸಾಕ್ಷಿ: ಮಾಸ್ಕ್ ಮ್ಯಾನ್’ನ ಮುಖವಾಡ ಬಯಲು!

1 month ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Friday, October 24, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಸಿಸಿ ಕ್ಯಾಮರಾದಲ್ಲಿ ಸಿಕ್ಕ ಸಾಕ್ಷಿ: ಮಾಸ್ಕ್ ಮ್ಯಾನ್’ನ ಮುಖವಾಡ ಬಯಲು!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Evidence found on CCTV camera Mask Man's mask revealed!
ADVERTISEMENT

ಕಾರಿನಲ್ಲಿ ಬರುವ ಅಪರಿಚಿತರು ಮುಖಕ್ಕೆ ಮಾಸ್ಕ್ ಧರಿಸಿ ಹಸು ಕಳ್ಳತನ ಮಾಡಿದ ದೃಶ್ಯ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದ್ದು, ಪ್ರಕರಣದ ಬೆನ್ನು ಬಿದ್ದ ಹೊನ್ನಾವರ ಪೊಲೀಸರು ಗೋ ಕಳ್ಳರ ಮುಖವಾಡ ಕಳಚಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಸೆಪ್ಟೆಂಬರ್ 4ರ ರಾತ್ರಿ ಹೊನ್ನಾವರದಲ್ಲಿ ಗೋ ಕಳ್ಳತನ ನಡೆದಿತ್ತು. ಕಾರಿನಲ್ಲಿ ಬಂದ ಕಳ್ಳರು ಮುಖಕ್ಕೆ ಮಾಸ್ಕ ಧರಸಿದ್ದು, ರಸ್ತೆ ಅಂಚಿನಲ್ಲಿ ಮಲಗಿದ್ದ ಹಸುಗಳನ್ನು ಅಪಹರಿಸಿದ್ದರು. ಸಿಸಿ ಕ್ಯಾಮರಾ ದೃಶ್ಯವಳಿಗಳನ್ನು ಪೊಲೀಸ್ ಸಿಬ್ಬಂದಿ ರವಿ ನಾಯ್ಕ ಅವರು ಗಮನಿಸಿ ದೂರು ದಾಖಲಿಸಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಸಾಕ್ಷಿ ಸಂಗ್ರಹ ನಡೆಸಿದರು.

ADVERTISEMENT

ಭಟ್ಕಳ ತಾಲೂಕಿನ ಮುಗ್ದಂ ಕಾಲೂನಿಯ ಮೊಹಮ್ಮದ್ ಜಾಪರ್ ಸಾಧಿಕ್ ಜಕ್ವಾನ್ (24) ಹಾಗೂ ಕುಂದಾಪುರ ಮೂಲದ ಜುಮ್ಮಾ ಮಸೀದಿಯ ಸಬೀಲ್ ಬೆಟ್ಟಿ ಹುಸೇನ್ ಸಾಹೇಬ (31) ಎಂಬಾತರು ಅನುಮಾನಾಸ್ಪದ ರೀತಿಯಲ್ಲಿ ಎದುರಾದರು. ಪೊಲೀಸರು ಅವರ ವಿಚಾರಣೆ ನಡೆಸಿದಾಗ ಗೋ ಕಳ್ಳತನವನ್ನು ಒಪ್ಪಿಕೊಂಡರು. ಅವರ ಜೊತೆ ಇನ್ನಿಬ್ಬರು ಈ ಕೃತ್ಯದಲ್ಲಿ ಭಾಗಿಯಾಗಿದ್ದು ಅವರ ಹೆಸರನ್ನು ಸಿಕ್ಕಿಬಿದ್ದವರು ಬಾಯ್ಬಿಟ್ಟರು. ಸದ್ಯ ತಲೆಮರೆಸಿಕೊಂಡ ಭಟ್ಕಳ ಮೂಲದ ಜಿಸ್ಸಾನ ಮತ್ತು ಮರ್ದಾನ್ ಅವರ ಹುಡುಕಾಟ ನಡೆಯುತ್ತಿದೆ.

ಸಿಕ್ಕಿ ಬಿದ್ದ ಇಬ್ಬರಿಂದ ಪೊಲೀಸರು 4 ಲಕ್ಷ ರೂ ಮೌಲ್ಯದ ಕಾರು ವಶಕ್ಕೆಪಡೆದಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ ಎನ್ ತಮ್ಮ ಚಾಣಾಕ್ಷತನದಿಂದ ಈ ಕಳ್ಳರನ್ನು ಪತ್ತೆ ಮಾಡಿದ್ದು, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಎಂ ಜಗದೀಶ, ಡಿವೈಎಸ್ಪಿ ಮಹೇಶ ಕೆ, ಪಿಐ ಸಿದ್ದರಾಮೇಶ್ವರ ಅವರು ಕಾರ್ಯತಂತ್ರ ರೂಪಿಸಿದ್ದರು. ಪಿಎಸ್‌ಐ ರಾಜಶೇಖರ ವಂದಲಿ ಅವರ ಜೊತೆ ಪೊಲೀಸ್ ಸಿಬ್ಬಂದಿ ಗಜಾನನ ನಾಯ್ಕ, ವಿಠಲ ಗೌಡ, ಮನೋಜ ಡಿ, ಚಂದ್ರಶೇಖರ ನಾಯ್ಕ, ಹಾಗೂ ತಾಂತ್ರಿಕ ವಿಭಾಗದ ಸಿಬ್ಬಂದಿ ಉದಯ ಗುನಗಾ ಕಾರ್ಯಚರಣೆಯಲ್ಲಿದ್ದರು.

ADVERTISEMENT

Discussion about this post

Previous Post

2025ರ ಸೆಪ್ಟೆಂಬರ್ 13ರ ದಿನ ಭವಿಷ್ಯ

Next Post

ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಸಂಸದರ ಸಭೆ: ತುರ್ತು ಕ್ರಮಕ್ಕೆ ತಾಕೀತು

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋