• Latest
The ill effects of the waste plant These children are forced to listen to lessons with their noses covered!

ತ್ಯಾಜ್ಯ ಘಟಕದ ದುಷ್ಪರಿಣಾಮ: ಈ ಮಕ್ಕಳಿಗೆ ಮೂಗು ಮುಚ್ಚಿಕೊಂಡು ಪಾಠ ಕೇಳುವುದು ಅನಿವಾರ್ಯ!

1 month ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Thursday, October 23, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ತ್ಯಾಜ್ಯ ಘಟಕದ ದುಷ್ಪರಿಣಾಮ: ಈ ಮಕ್ಕಳಿಗೆ ಮೂಗು ಮುಚ್ಚಿಕೊಂಡು ಪಾಠ ಕೇಳುವುದು ಅನಿವಾರ್ಯ!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
The ill effects of the waste plant These children are forced to listen to lessons with their noses covered!
ADVERTISEMENT

ಕಾರವಾರದ ಚಿತ್ತಾಕುಲ ಗ್ರಾಮ ಪಂಚಾಯತ ವ್ಯಾಪ್ತಿಯ ಕಸ ವಿಲೇವಾರಿ ಘಟಕದ ನಿರ್ವಹಣೆ ಸರಿಯಾಗಿಲ್ಲ. ಪರಿಣಾಮ ಆ ಪ್ರದೇಶ ಗಬ್ಬೆದ್ದಿದ್ದು, ಸದಾಶಿವಗಡ ಪ್ರೌಢಶಾಲೆ ಮಕ್ಕಳು ಮೂಗು ಮುಚ್ಚಿಕೊಂಡು ಪಾಠ ಕೇಳುತ್ತಿದ್ದಾರೆ!

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ತ್ಯಾಜ್ಯ ವಿಲೇವಾರಿ ಘಟಕ ಗಬ್ಬೆದ್ದ ಪರಿಣಾಮ ಚಿತ್ತಾಕುಲ ಗ್ರಾಮದಲ್ಲಿ ಇದೀಗ ಉಸಿರಾಡಲು ಸಮಸ್ಯೆ ಆಗಿದೆ. ಅದರಲ್ಲಿಯೂ ಶಾಲಾ ಮಕ್ಕಳು ಸಮಸ್ಯೆ ಅನುಭವಿಸುತ್ತಿದ್ದಾರೆ. ಏಳು ವರ್ಷಗಳ ಹಿಂದೆ ಗ್ರಾಮ ಪಂಚಾಯತ ಊರ ನಡುವೆಯೇ ತ್ಯಾಜ್ಯ ಘಟಕ ನಿರ್ಮಿಸಿದ್ದು, ಪಕ್ಕದ ಕೆರೆ ಸಹ ತ್ಯಾಜ್ಯದಿಂದ ತುಂಬಿದೆ. ಆದರೆ, ಅದನ್ನು ಸ್ವಚ್ಚಗೊಳಿಸುವ ಕೆಲಸ ನಡೆದಿಲ್ಲ.

ADVERTISEMENT

ತ್ಯಾಜ್ಯದ ರಾಶಿಯಿಂದ ಭಾರೀ ಪ್ರಮಾಣದಲ್ಲಿ ದುರ್ವಾಸನೆ ಬರುತ್ತಿದೆ. ಇದರಿಂದ ಶಾಲಾ ಮಕ್ಕಳು ಅಸ್ವಸ್ಥರಾಗಿದ್ದಾರೆ. ಅಕ್ಕಪಕ್ಕದ ಮನೆಯವರು, ಪ್ರಾಥಮಿಕ ಆರೋಗ್ಯ ಕೇಂದ್ರದವರು ಸಹ ಇಲ್ಲಿ ಸಮಸ್ಯೆಗೆ ಸಿಲುಕಿದ್ದಾರೆ. ಶಾಲಾ ಮಕ್ಕಳ ಸಮಸ್ಯೆ ತಪ್ಪಿಸಲು ಶಾಲೆಯ ಕಿಟಕಿ-ಬಾಗಿಲು ಮುಚ್ಚಲಾಗುತ್ತದೆ. ಆದರೂ, ಮಕ್ಕಳು ಮೂಗಿಗೆ ಬಟ್ಟೆ ಕಟ್ಟಿಕೊಂಡು ತರಗತಿಯಲ್ಲಿ ಕೂರುತ್ತಿದ್ದಾರೆ.

ತ್ಯಾಜ್ಯ ಘಟಕ ನಿರ್ಮಾಣಕ್ಕೂ ಮುನ್ನ ಜನ ವಿರೋಧಿಸಿದ್ದರು. ಆದರೆ, ಅದಕ್ಕೆ ಅಧಿಕಾರಿಗಳು ಸೊಪ್ಪು ಹಾಕಲಿಲ್ಲ. ಹೀಗಾಗಿ ಇದೀಗ ಊರಿನ ಜನ ಸಮಸ್ಯೆ ಅನುಭವಿಸುತ್ತಿದ್ದಾರೆ. ತ್ಯಾಜ್ಯ ಘಟಕವನ್ನು ಸ್ಥಳಾಂತರಿಸಬೇಕು ಎಂಬ ಆಗ್ರಹ ಹೆಚ್ಚಾಗಿದೆ.

ADVERTISEMENT

Discussion about this post

Previous Post

ಹದಗೆಟ್ಟ ಹಿಲ್ಲೂರು-ಮಾರ್ಕಲ್ ಮಾರ್ಗ: ದುರಸ್ತಿಗೆ ಪ್ರಸ್ತಾವನೆ!

Next Post

ಸಾಧನೆಯ ಹಾದಿಯಲ್ಲಿ ಮಹಿಳಾ ಸಹಕಾರಿ: ಸ್ಕೋಡ್‌ವೆಸ್ ಸದಸ್ಯರಿಗೆ ಬಂಪರ್ ಲಾಟರಿ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋