• Latest
ದುಡಿಯುವ ವಯಸ್ಸಿನಲ್ಲಿ ದುಶ್ಚಟ: ಮೈದಾನಕ್ಕೆ ಹೋಗಿ ದಾರಿ ತಪ್ಪಿದ ಮಕ್ಕಳು!

ದುಡಿಯುವ ವಯಸ್ಸಿನಲ್ಲಿ ದುಶ್ಚಟ: ಮೈದಾನಕ್ಕೆ ಹೋಗಿ ದಾರಿ ತಪ್ಪಿದ ಮಕ್ಕಳು!

1 month ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Thursday, October 23, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ದುಡಿಯುವ ವಯಸ್ಸಿನಲ್ಲಿ ದುಶ್ಚಟ: ಮೈದಾನಕ್ಕೆ ಹೋಗಿ ದಾರಿ ತಪ್ಪಿದ ಮಕ್ಕಳು!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
ADVERTISEMENT

ಮಾದಕ ವ್ಯಸನದ ವಿರುದ್ಧ ನಿರಂತರ ಹೋರಾಟ ನಡೆದರೂ ಶಿರಸಿಯ ಪಡ್ಡೆ ಹುಡುಗರು ಬದಲಾಗಿಲ್ಲ. 24 ವರ್ಷದೊಳಗಿನ ಮೂವರು ಗಾಂಜಾ ಅಮಲಿನಲ್ಲಿ ಸಿಕ್ಕಿಬಿದ್ದಿದ್ದು, ಪೊಲೀಸರು ಅವರ ವಿರುದ್ಧ ಕಾನೂನು ಕ್ರಮ ಜರುಗಿಸಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಸೆ 12ರಂದು ರಾತ್ರಿ ಹುತಗಾರ್ ಗ್ರಾ ಪಂ ಮೈದಾನದ ಬಳಿ ಮೂವರು ಅಲೆದಾಡುತ್ತಿದ್ದರು. ಅವರು ಸಾರ್ವಜನಿಕರ ಜೊತೆ ಅನುಚಿತವಾಗಿ ವರ್ತಿಸುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತು. ಹೀಗಾಗಿ ಶಿರಸಿ ಗ್ರಾಮೀಣ ಠಾಣೆಯ ಪೊಲೀಸ್ ಉಪನಿರೀಕ್ಷಕ ಸಂತೋಷಕುಮಾರ್ ಅವರು ತಮ್ಮ ಸಿಬ್ಬಂದಿ ಜೊತೆ ಅಲ್ಲಿ ಹೋದರು.

ADVERTISEMENT

ಆಗ ಅಲ್ಲಿ ನೆಹರು ನಗರ ಪಟೇಲ್ ಸಾಮಿಲ್ ಬಳಿ ಕಟ್ಟಡ ಕಾರ್ಮಿಕರಾಗಿರುವ ದೀಪಕ ಪರಮೇಶ್ವರ ಕೆರಳಕರ್ (24) ನಶೆಯಲ್ಲಿದ್ದರು. ಆರ್ ಎನ್ ಎಸ್ ಶೋರೂಮಿನ ಬಳಿಯ ಮೆಕಾನಿಕ್ ಪರೀಕ್ಷಿತ್ ಶ್ರೀನಿವಾಸ ಪತ್ತಾರ್ (24) ಮಾತನಾಡುವ ಸ್ಥಿತಿಯಲ್ಲಿರಲಿಲ್ಲ. ಹುಬ್ಬಳ್ಳಿ ರಸ್ತೆಯ ನೆಹರು ನಗರದ ರೇಶನ್ ಅಕ್ಕಿ ಗೌಡಾನ್ ಹಿಂಭಾಗದ ನಿವಾಸಿ ಶಿವಮೂರ್ತಿ ಈಶ್ವರ ನಾಯ್ಕ (22) ಸಹ ನಶೆಯ ಗುಂಗಿನಲ್ಲಿ ತೇಲಾಡುತ್ತಿದ್ದರು.

ಈ ಮೂವರು ಹುಡುಗರು ಉತ್ತಮ ಕುಟುಂಬದಿoದ ಬಂದವರಾಗಿದ್ದು, ಸಹವಾಸ ದೋಷದಿಂದ ದಾರಿತಪ್ಪಿದ್ದರು. ಹೀಗಾಗಿ ಪೊಲೀಸರು ಅವರನ್ನು ಮಾತನಾಡಿಸಿದಾಗ ಸರಿಯಾದ ಉತ್ತರ ಬರಲಿಲ್ಲ. ಹೀಗಾಗಿ ಆ ಮೂವರನ್ನು ವಶಕ್ಕೆಪಡೆದು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದರು. ವೈದ್ಯರು ಆ ಮೂವರು ಗಾಂಜಾ ಸೇವಿಸಿದನ್ನು ದೃಢಪಡಿಸಿದ್ದು, ನಿಷೇಧಿತ ಮಾದಕ ವ್ಯಸನಕ್ಕೆ ಬಲಿಯಾದ ಮೂವರ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿದರು.

`ಮಾದಕ ವ್ಯಸನದಿಂದ ಜೀವನ ಮಾರಕ’

ADVERTISEMENT

Discussion about this post

Previous Post

ಸಾಧನೆಯ ಹಾದಿಯಲ್ಲಿ ಮಹಿಳಾ ಸಹಕಾರಿ: ಸ್ಕೋಡ್‌ವೆಸ್ ಸದಸ್ಯರಿಗೆ ಬಂಪರ್ ಲಾಟರಿ!

Next Post

2025 ಸೆಪ್ಟೆಂಬರ್ 14ರ ದಿನ ಭವಿಷ್ಯ

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋