• Latest
Rotary Club established by student unit

ವಿದ್ಯಾರ್ಥಿ ಘಟಕ ಸ್ಥಾಪಿಸಿದ ರೋಟರಿ ಕ್ಲಬ್

1 month ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Thursday, October 23, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ವಿದ್ಯಾರ್ಥಿ ಘಟಕ ಸ್ಥಾಪಿಸಿದ ರೋಟರಿ ಕ್ಲಬ್

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Rotary Club established by student unit
ADVERTISEMENT

ವಿದ್ಯಾರ್ಥಿಗಳಲ್ಲಿ ಸಮಾಜ ಸೇವೆಯ ಸಂದೇಶ ಮೂಡಿಸುವುದರ ಜೊತೆ ನಾಯಕತ್ವ ಗುಣ ಬೆಳೆಸುವುದಕ್ಕಾಗಿ ಕಾರವಾರದ ರೋಟರಿ ಕ್ಲಬ್ಬಿನವರು ಶಾಲಾ-ಕಾಲೇಜುಗಳಲ್ಲಿ ರೋಟರಿ ಘಟಕ ಸ್ಥಾಪನೆ ಮಾಡುತ್ತಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ರೋಟರಿ ಸಂಸ್ಥೆಯ ಸಾಮಾಜಿಕ ಕಾರ್ಯಗಳನ್ನು ಗ್ರಾಮೀಣ ಭಾಗಕ್ಕೂ ವಿಸ್ತರಿಸಿದ್ದು, ಮುದಗಾ ಜನತಾ ವಿದ್ಯಾಲಯದ ಪ್ರತಿಭಾನ್ವಿತ ಸದಸ್ಯರನ್ನು ಒಳಗೊಂಡು ರೋಟರಿ ಇಂಟರಾಕ್ಟಿವ್ ಘಟಕ ಸ್ಥಾಪಿಸಲಾಗಿದೆ. ಈ ಘಟಕದ ಅಧ್ಯಕ್ಷರಾಗಿ ಆಲಿಷ ಅಂಬಿಗ ಅವರು ಆಯ್ಕೆಯಾಗಿದ್ದರೆ. ಕಾರ್ಯದರ್ಶಿಯಾಗಿ ಪೂರ್ವಿ ಕೋಡಾರ್ಕರ್ ಮತ್ತು ಖಜಾಂಚಿಯಾಗಿ ಪ್ರೇರಣ ತಾಂಡೇಲ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿಕಿತಾ ನಾಯ್ಕ ಅವರು ಈ ಘಟಕಕ್ಕೆ ಮಾರ್ಗದರ್ಶಕರಾಗಿದ್ದಾರೆ.

ADVERTISEMENT

ಕಾರವಾರ ರೋಟರಿ ಕ್ಲಬ್ ಅಧ್ಯಕ್ಷ ಅರ್ಜುನ ಉಪಾಧ್ಯಾಯ ಅವರು ದೀಪ ಬೆಳಗಿಸಿ ಈ ಘಟಕ ಉದ್ಘಾಟಿಸಿದರು. `ವಿದ್ಯಾರ್ಥಿಗಳಲ್ಲಿ ನಾಯಕತ್ವ ಬೆಳವಣಿಗೆಗೆ ರೋಟರಿ ಕ್ಲಬ್ ಸಹಕಾರಿ’ ಎಂದವರು ತಿಳಿಸಿದರು. ಕ್ಲಬ್ಬಿನ ಸೇವಾ ನಿರ್ದೇಶಕರಾದ ನಿವೃತ್ತ ತೆರಿಗೆ ಅಧಿಕಾರಿ ಮೋಹನ್ ನಾಯ್ಕ ಅವರು ಸೇವಾ ಮನೋಭಾವನೆ ಮೈಗೂಡಿಸಿಕೊಳ್ಳುವ ಬಗ್ಗೆ ಮಾತನಾಡಿದರು. ನೂತನ ಘಟಕದ ಆರ್ಥಿಕ ಭದ್ರತೆಗಾಗಿ ಅವರು 5 ಸಾವಿರ ರೂ ನೆರವು ನೀಡಿದರು.

ರೋಟರಿ ಪ್ರಮುಖರಾದ ವಿನೋದ್ ಕೊಠಾರಕರ್, ಗುರುದತ್ತ ಬಂಟ್, ಲಿಯೋ ಎಫ್ ಲೋವಿಸ್ ವೇದಿಕೆಯಲ್ಲಿದ್ದರು. ಹಿರಿಯ ಶಿಕ್ಷಕಿ ಸ್ಮಿತಾ ನಾಯ್ಕ, ಶಾಲಾ ಮುಖ್ಯಾಧ್ಯಾಪಕಿ ವೀಣಾ ಮಾಳಗೆಕರ್ ಕಾರ್ಯಕ್ರಮದಲ್ಲಿದ್ದು ತಮ್ಮ ಜವಾಬ್ದಾರಿ ನಿಭಾಯಿಸಿದರು.

ADVERTISEMENT

Discussion about this post

Previous Post

ಕುಮಟಾ: ಕಳಪೆ ರಸ್ತೆ.. ಕೊಳಕು ಕೆಲಸ!

Next Post

ಸೋಂದಾ ಶ್ರೀಗಳನ್ನು ಭೇಟಿಯಾದ ಸ್ಕೋಡ್‌ವೆಸ್ ಸೌಹಾರ್ದ ಸಾರಥಿ

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋