• Latest
Forest officials' oppression Police appeal for protection

ಅರಣ್ಯಾಧಿಕಾರಿಗಳ ದಬ್ಬಾಳಿಕೆ: ರಕ್ಷಣೆ ಕೋರಿ ಪೊಲೀಸ್ ಮೊರೆ

1 month ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Thursday, October 23, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಅರಣ್ಯಾಧಿಕಾರಿಗಳ ದಬ್ಬಾಳಿಕೆ: ರಕ್ಷಣೆ ಕೋರಿ ಪೊಲೀಸ್ ಮೊರೆ

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Forest officials' oppression Police appeal for protection
ADVERTISEMENT

ಅರಣ್ಯಾಧಿಕಾರಿಗಳಿಂದ ಅತಿಕ್ರಮಣದಾರರ ಮೇಲೆ ನಡೆಯುವ ದೌರ್ಜನ್ಯದ ವಿರುದ್ಧ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಪೊಲೀಸ್ ದೂರು ನೀಡಲು ನಿರ್ಧರಿಸಿದೆ. ಸಿದ್ದಾಪುರದಲ್ಲಿ ಈ ಬಗ್ಗೆ ನಿರ್ಧರಿಸಲಾಗಿದ್ದು, ಬುಧವಾರ ಅರಣ್ಯ ಅತಿಕ್ರಮಣದಾರರು ಅಲ್ಲಿನ ಪೊಲೀಸ್ ಠಾಣೆಗೆ ತೆರಳಿ ತಮಗೆ ರಕ್ಷಣೆ ಒದಗಿಸುವಂತೆ ಒತ್ತಾಯಿಸಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

`ಅರಣ್ಯವಾಸಿಗಳ ಮೇಲೆ ನಿರಂತರ ದಬ್ಬಾಳಿಕೆ ನಡೆಯುತ್ತಿದೆ. ಕಾನೂನುಬಾಹಿರವಾಗಿ ಒಕ್ಕಲೆಬ್ಬಿಸಲಾಗುತ್ತಿದೆ. ಪದೇ ಪದೇ ದೌರ್ಜನ್ಯ ನಡೆಯುತ್ತಿದ್ದು, ಅರಣ್ಯವಾಸಿಗಳಿಗೆ ಪೊಲೀಸರು ರಕ್ಷಣೆ ಒದಗಿಸಬೇಕು’ ಎಂದು ನ್ಯಾಯವಾದಿ ರವೀಂದ್ರ ನಾಯ್ಕ ಆಗ್ರಹಿಸಿದರು. ವಾಸ ಹಾಗೂ ಸಾಗುವಳಿಗಾಗಿ ಅರಣ್ಯ ಭೂಮಿ ಒತ್ತುವರಿ ಮಾಡಿದವರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಅವರು ಖಂಡಿಸಿದರು.

ADVERTISEMENT

ಅರಣ್ಯವಾಸಿಗಳಿಗೆ ಆತಂಕ ಮಾಡಿದ ಅಧಿಕಾರಿಗಳ ವಿರುದ್ಧ ಅತಿಕ್ರಮಣದಾರರು ಆಕ್ರೋಶವ್ಯಕ್ತಪಡಿಸಿದರು. ಸಿದ್ದಾಪುರ ವಲಯ ಅರಣ್ಯಾಧಿಕಾರಿ ಕಛೇರಿಯಲ್ಲಿ ತಹಶೀಲ್ದಾರ ಮಧುಸೂಧನ್ ಕುಲಕರ್ಣಿ, ಪಿಐ ಸೀತಾರಾಮ ಹಾಗೂ ವಲಯ ಅರಣ್ಯಾಧಿಕಾರಿ ಅಜಯ ಅವರ ಸಮಕ್ಷೇಮದಲ್ಲಿ ಅರಣ್ಯವಾಸಿಗಳ ಸಭೆ ನಡೆಯಿತು. `ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರ್ಜಿ ಸಲ್ಲಿಸಿದವರ ಪರಿಶೀಲನಾ ಪ್ರಕ್ರಿಯೆ ಪೂರ್ಣ ಆಗುವವರೆಗೆ ಅತಿಕ್ರಮಣದಾರರನ್ನು ಒಕ್ಕಲೆಬ್ಬಿಸುವುದು ಸರಿಯಲ್ಲ’ ಎಂದು ರವೀಂದ್ರ ನಾಯ್ಕ ಅವರು ತಿಳಿಸಿದರು. ಈ ಬಗ್ಗೆ ಸರ್ಕಾರದ ಸುತ್ತೋಲೆಗಳನ್ನು ಅವರು ಪ್ರದರ್ಶಿಸಿದರು.

ಹಿರಿಯ ದುರೀಣ ವಸಂತ ನಾಯ್ಕ ಮನಮನೆ ಸಹ ಹೋರಾಟಕ್ಕೆ ಧ್ವನಿಗೂಡಿಸಿದರು. ಪ್ರಮುಖರಾದ ಮಾಬ್ಲೇಶ್ವರ ನಾಯ್ಕ ಬೇಡ್ಕಣಿ, ಬಿಡಿ ನಾಯ್ಕ ಇಟಗಿ, ಹರಿಹರ ನಾಯ್ಕ ಹೆಗ್ಗರಣೆ, ಸೀತಾರಾಮ ಗೌಡ, ಹೆಗ್ಗರಣೆ, ಜಗದೀಶ ನಾಯ್ಕ ಶಿರಳಗಿ, ದಿನೇಶ ನಾಯ್ಕ ಬೇಡ್ಕಣಿ, ಜೈವಂತ ನಾಯ್ಕ ಕಾನಗೋಡ, ರಾಘು ಕವಂಚೂರು, ಸುಧಾಕರ್ ಮಡಿವಾಳ ಬಿಳಗಿ, ನಾಗÀರಾಜ ಮರಾಠಿ ದೊಡ್ಮನೆ, ಚೌಡು ಗೌಡ, ಜನಾರ್ಧನ್ ನಾಯ್ಕ ಹೊಸುರೂ, ಸುಭಾನ್ ಸಾಬ ಅರೆಂದೂರು, ಹಾಜೀರಾ ಬೇಂಗA ಕಾನಗೋಡ, ಉಮೇಶ ನಾಯ್ಕ ಬೇಡ್ಕಣಿ, ವಿನಾಯಕ ಮರಾಠಿ ದೊಡ್ಮನೆ, ರಾಮಚಂದ್ರ ನಾಯ್ಕ, ಭಾಸ್ಕರ್ ನಾಯ್ಕ ಮೊದಲಾದವರು ತಮ್ಮ ಆಕ್ರೋಶಹೊರಹಾಕಿದರು.

ADVERTISEMENT

Discussion about this post

Previous Post

ಅರಬೈಲ್ ಘಟ್ಟದಲ್ಲಿ ಬೆಂಕಿ ಬಿರುಗಾಳಿ: ಸಮಯ ಪ್ರಜ್ಞೆಯಿಂದ ಉಳಿಯಿತು ಡೀಸೆಲ್ ಲಾರಿ

Next Post

ರೈಲಿನಿಂದ ಬಿದ್ದ ಸೈನಿಕ: ಜೀವ ಕಾಪಾಡಿದ ಸಾಮಾನ್ಯ ನಾಗರಿಕ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋