• Latest
Save Karwar: Protect the beach!

ಕಾರವಾರ ಉಳಿಸಿ: ಕಡಲತೀರ ರಕ್ಷಿಸಿ!

1 month ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Thursday, October 23, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಕಾರವಾರ ಉಳಿಸಿ: ಕಡಲತೀರ ರಕ್ಷಿಸಿ!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Save Karwar: Protect the beach!
ADVERTISEMENT

ಕಾರವಾರ ಕಡಲತೀರವನ್ನು ಕೋಸ್ಟಗಾರ್ಡಿನವರು ಕಬಳಿಸುವ ಪ್ರಯತ್ನ ನಡೆಸಿದ್ದು, ಇದನ್ನು ವಿರೋಧಿಸಿ ಕಾರವಾರದ ಜನ ಪ್ರತಿಭಟನೆ ನಡೆಸಿದ್ದಾರೆ. `ಕಾರವಾರ ಕಡಲತೀರದ ಒಂದು ಇಂಚು ಜಾಗವನ್ನು ಬೇರೆಯವರಿಗೆ ಕೊಡುವುದಿಲ್ಲ’ ಎಂದು ಘೋಷಣೆ ಕೂಗಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

`ನಮ್ಮ ಹೋರಾಟ-ಎಚ್ಚರಿಕೆ ನಂತರವೂ ಕೋಸ್ಟಗಾರ್ಡಿನವರು ಕಾರವಾರ ಕಡಲತೀರಕ್ಕೆ ಬೇಲಿ ಹಾಕಿದರೆ ಉಗ್ರ ಪ್ರತಿಭಟನೆ ಅನಿವಾರ್ಯ’ ಎಂದು ಅಲ್ಲಿನವರು ಎಚ್ಚರಿಸಿದ್ದಾರೆ. `ಈಗಾಗಲೇ ವಿವಿಧ ಯೋಜನೆಗಳಿಗೆ ಭೂಮಿ ಕೊಟ್ಟು ಸಾಕಾಗಿದೆ. ಇದೀಗ ಕಾರವಾರ ನಗರದಲ್ಲಿರುವ ಏಕೈಕ ಕಡಲ ತೀರವನ್ನು ಬಿಟ್ಟುಕೊಡಲು ಸಾಧ್ಯವಿಲ್ಲ’ ಎಂದು ಪ್ರತಿಭಟನಾಕಾರರು ಆಕ್ರೋಶದ ಮಾತುಗಳನ್ನಾಡಿದ್ದಾರೆ.

ADVERTISEMENT

`ಕಾರವಾರದ ರವೀಂದ್ರನಾಥ ಕಡಲತೀರದ ದಿವೇಕರ್ ಕಾಲೇಜು ಹಿಂಭಾಗ ಕೋಸ್ಟ್ಗಾರ್ಡ್ ಕಟ್ಟಡ ನಿರ್ಮಿಸಲು ಮುಂದಾಗಿರುವುದು ಸರಿಯಲ್ಲ. ಇದಕ್ಕೆ ಜಿಲ್ಲಾಡಳಿತ ಅನುಮತಿ ಕೊಡಬಾರದು’ ಎಂದು ಮೀನುಗಾರರು ಒತ್ತಾಯಿಸಿದ್ದಾರೆ. `ಕೋಸ್ಟಗಾರ್ಡ ಅಧಿಕಾರಿಗಳು ಜೆಸಿಬಿ ಯಂತ್ರ ತಂದು ಕಡಲತೀರದ ಗಿಡ ಕಟಾವು ಮಾಡಿದ್ದಾರೆ. ಈ ವೇಳೆ ಅಲ್ಲಿ ಕಟ್ಟಡ ನಿರ್ಮಾಣ ಸಿದ್ಧತೆ ನಡೆದ ಬಗ್ಗೆ ಮಾಹಿತಿ ಸಿಕ್ಕಿದ್ದು, ಅದಕ್ಕೆ ಮೀನುಗಾರರ ವಿರೋಧವಿದೆ’ ಎಂದು ಪ್ರತಿಭಟನಾಕಾರರು ಹೇಳಿದರು.

`ದೇಶದ ರಕ್ಷಣಾ ಯೋಜನೆಗೆ ಕಾರವಾರ ಮತ್ತು ಅಂಕೋಲಾದ ಜನತೆ ಸುಮಾರು 11 ಸಾವಿರ ಎಕರೆ ಭೂಮಿ ಕೊಟ್ಟಿದ್ದಾರೆ. ಇದೀಗ ಇನ್ನಷ್ಟು ಭೂಮಿ ಕೊಡಲು ಸಿದ್ಧವಿಲ್ಲ. ಈ ಕಡಲತೀರದಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ನಡೆಯುತ್ತಿದ್ದು, ಅದನ್ನು ನಿಲ್ಲಿಸಲು ಯಾರಿದಂಲೂ ಸಾಧ್ಯವಿಲ್ಲ’ ಎಂದು ಆಕ್ರೋಶದಿಂದ ಮಾತನಾಡಿದ್ದಾರೆ.

`ಈ ಪ್ರದೇಶದಲ್ಲಿ ತಟರಕ್ಷಕಪಡೆಯವರು ಹೋವರ್ ಕ್ರಾಫ್ಟ್ ನಿಲ್ಲಿಸಿದರೆ ಮೀನುಗಾರರಿಗೆ ಬಲೆ ಹಾಕಲು ಬೇರೆ ಜಾಗ ಸಿಗುವುದಿಲ್ಲ. ಆ ಪ್ರದೇಶ ಮೀನುಗಾರಿಕೆ ನಿಷೇಧ ವಲಯ ಆಗಲಿದ್ದು, ಜನರಿಗೂ ತಾಜಾ ಮೀನು ಸಿಗುವುದಿಲ್ಲ. ನಿತ್ಯದ ವಾಯು ವಿಹಾರಕ್ಕೆ ಸಹ ಇಲ್ಲಿ ಸ್ಥಳದ ಕೊರತೆ ಎದುರಾಗಲಿದೆ’ ಎಂದು ಆತಂಕವ್ಯಕ್ತಪಡಿಸಿದರು.

ಮೀನುಗಾರಿಕಾ ಫೆಡರೇಶನ್ ಅಧ್ಯಕ್ಷ ವೆಂಕಟೇಶ ತಾಂಡೇಲ್, ಮೀನುಗಾರ ಮುಖಂಡ ಚೇತನ ಹರಿಕಂತ್ರ, ಸಂಜೀವ ಬಲೆಗಾರ್, ಸುಶೀಲಾ ಹರಿಕಂತ್ರ, ಪ್ರಶಾಂತ ಹರಿಕಂತ್ರ, ಮಂಜು ಟಾಕೇಕರ್, ಉದಯ ಬಾನಾವಳಿ ಸೇರಿ ಅನೇಕ ಮೀನುಗಾರರು ಪ್ರತಿಭಟನೆಯಲ್ಲಿದ್ದರು.

ಪ್ರತಿಭಟನೆಯ ದೃಶ್ಯಾವಳಿಗಳನ್ನು ಇಲ್ಲಿ ನೋಡಿ..

 

ADVERTISEMENT

Discussion about this post

Previous Post

ಸೈನಿಕರ ಸೇವೆಗೆ ಸಜ್ಜಾದ ಶಿರಸಿಯ ಸ್ತ್ರೀ

Next Post

ಅಂಕೋಲಾದಲ್ಲಿ ಸಿಕ್ಕಿಬಿದ್ದ ಕಾರವಾರದ ಕಳ್ಳ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋