• Latest
Bad road Fighting against potholes

ಹದಗೆಟ್ಟ ರಸ್ತೆ: ಹೊಂಡದ ವಿರುದ್ಧ ಹೋರಾಟ

1 month ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Thursday, October 23, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಹದಗೆಟ್ಟ ರಸ್ತೆ: ಹೊಂಡದ ವಿರುದ್ಧ ಹೋರಾಟ

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Bad road Fighting against potholes
ADVERTISEMENT

ಕಾರವಾರದ ಹಬ್ಬುವಾಡ ರಸ್ತೆ ಹದಗೆಟ್ಟಿದ್ದು, ಅದನ್ನು ದುರಸ್ಥಿ ಮಾಡಬೇಕು ಎಂದು ಆಗ್ರಹಿಸಿ ಆಟೋ ಚಾಲಕರು ಪ್ರತಿಭಟನೆ ನಡೆಸಿದ್ದಾರೆ. ಆಟೋ ಚಾಲಕರ ಪ್ರತಿಭಟನೆಗೆ ಕರ್ನಾಟಕ ರಕ್ಷಣಾ ವೇದಿಕೆ (ಗಜಸೇನೆ)ಯವರು ಬೆಂಬಲ ನೀಡಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಹದಗೆಟ್ಟ ರಸ್ತೆ ವಿರುದ್ಧ ಹರಿದೇವನಗರ ಬಳಿ ಬುಧವಾರ ದಿಢೀರ್ ಪ್ರತಿಭಟನೆ ನಡೆದಿದೆ. ಹಬ್ಬುವಾಡ ರಸ್ತೆ ಪೂರ್ತಿಯಾಗಿ ಹಾಳಾದ ಬಗ್ಗೆ ಪ್ರತಿಭಟನಾಕಾರರು ಆಕ್ರೋಶವ್ಯಕ್ತಪಡಿಸಿದ್ದಾರೆ. `ಮಳೆಗಾಲದ ನಂತರ ರಸ್ತೆಯಲ್ಲಿ ದೊಡ್ಡ ದೊಡ್ಡ ಹೊಂಡಗಳು ನಿರ್ಮಾಣವಾಗಿದೆ. ಈ ಭಾಗದ ಸಂಚಾರ ಅಸ್ತವ್ಯಸ್ಥವಾಗಿದೆ. ಪ್ರತಿಯೊಬ್ಬ ಸಾರ್ವಜನಿಕರು ಇದರಿಂದ ಸಮಸ್ಯೆ ಅನುಭವಿಸುತ್ತಿದ್ದಾರೆ’ ಎಂದು ಆಟೋ ಚಾಲಕರು ದೂರಿದ್ದಾರೆ.

ADVERTISEMENT

`ರಸ್ತೆ ಹಾಳಾದ ಬಗ್ಗೆ ಲೋಕೋಪಯೋಗಿ ಇಲಾಖೆ ಹಾಗೂ ನಗರಸಭೆಗೆ ಮನವಿ ಕೊಟ್ಟರೂ ಪ್ರಯೋಜನವಾಗಿಲ್ಲ. ಶಾಲಾ ಮಕ್ಕಳು ನಿತ್ಯ ಸಮಸ್ಯೆ ಅನುಭವಿಸುತ್ತಿರುವ ಬಗ್ಗೆ ಜಿಲ್ಲಾಡಳಿತವೂ ತಲೆಕೆಡಿಸಿಕೊಂಡಿಲ್ಲ. ಹೊಂಡದ ರಸ್ತೆಯಲ್ಲಿ ಕೆಸರು ತುಂಬಿದ್ದು, ವಾಹನಗಳ ಓಡಾಟದ ವೇಳೆ ಅವು ಪಾದಚಾರಿಗೆ ಸಿಡಿಯುವ ಬಗ್ಗೆ ಅರಿವಿದ್ದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ’ ಎಂದು ಅಲ್ಲಿನವರು ಆಕ್ರೋಶವ್ಯಕ್ತಪಡಿಸಿದ್ದಾರೆ.

ನಗರಸಭೆ ಪೌರಾಯುಕ್ತ ಜಗದೀಶ ಹುಲಿಗೆಜ್ಜಿ ಅವರು `ರಸ್ತೆ ನಿರ್ಮಾಣಕ್ಕಾಗಿ ಟೆಂಡರ್ ಪ್ರಕ್ರಿಯೆ ಈಗಾಗಲೇ ಮುಗಿದಿದೆ. ಮಳೆ ಕಡಿಮೆಯಾದ ಕೂಡಲೇ ಇಸ್ಕಾನ್ ಬಳಿಯಿಂದ ರಸ್ತೆ ಕಾಮಗಾರಿ ಶುರು ಮಾಡಲಾಗುತ್ತದೆ’ ಎಂಬ ಭರವಸೆ ನೀಡಿದ್ದಾರೆ.

ADVERTISEMENT

Discussion about this post

Previous Post

ಕಾಲೇಜು ವಿದ್ಯಾರ್ಥಿಯ ಖತರ್ನಾಕ್ ಪ್ಲಾನ್: ಸಿಗರೇಟು ಸೀಸದೊಳಗೆ ಗಾಂಜಾ ಅಮಲು!

Next Post

ಸಿವಿಲ್ ಇಂಜಿನಿಯರ್ ಸಾವು.. ಅದು ಆಕಸ್ಮಿಕ ಅಲ್ಲ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋