• Latest
ಹುತಾತ್ಮರಿಗೆ ಅನ್ಯಾಯ-ನಿವೃತ್ತ ಯೋಧರಿಗೆ ಅವಮಾನ: ತಹಶೀಲ್ದಾರ್‌ರ ಮೇಲೆ ಲೋಕಾಯುಕ್ತರ ತೂಗುಗತ್ತಿ!

ಹುತಾತ್ಮರಿಗೆ ಅನ್ಯಾಯ-ನಿವೃತ್ತ ಯೋಧರಿಗೆ ಅವಮಾನ: ತಹಶೀಲ್ದಾರ್‌ರ ಮೇಲೆ ಲೋಕಾಯುಕ್ತರ ತೂಗುಗತ್ತಿ!

1 month ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Thursday, October 23, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಹುತಾತ್ಮರಿಗೆ ಅನ್ಯಾಯ-ನಿವೃತ್ತ ಯೋಧರಿಗೆ ಅವಮಾನ: ತಹಶೀಲ್ದಾರ್‌ರ ಮೇಲೆ ಲೋಕಾಯುಕ್ತರ ತೂಗುಗತ್ತಿ!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
ADVERTISEMENT

ಉತ್ತರ ಕನ್ನಡ ಜಿಲ್ಲೆಯ 12 ತಹಶೀಲ್ದಾರ್ ಹಾಗೂ ನಾಲ್ವರು ಉಪವಿಭಾಗಾಧಿಕಾರಿಗಳ ವಿರುದ್ಧ ಲೋಕಾಯುಕ್ತರು ಪ್ರಕರಣ ದಾಖಲಿಸಿದ್ದಾರೆ. ಹುತಾತ್ಮ ಯೋಧರಿಗೆ ಅನ್ಯಾಯ ಹಾಗೂ ನಿವೃತ್ತ ಯೋಧರಿಗೆ ಅವಮಾನ ಆದ ಹಿನ್ನಲೆ ಲೋಕಾಯುಕ್ತರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ತನಿಖೆ ಶುರು ಮಾಡಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ನಿವೃತ್ತ ಯೋಧರ ಜೊತೆ ಹುತಾತ್ಮ ಯೋಧ ಅವಲಂಭಿತರಿಗೆ ಭೂಮಿ ಕೊಡಬೇಕು ಎಂದು ಕಾನೂನು ಹೇಳುತ್ತದೆ. ಇದರೊಂದಿಗೆ ಸ್ವಾತಂತ್ರö್ಯ ಹೋರಾಟಗಾರರಿಗೆ ಮತ್ತು ಅವರ ಅವಲಂಭಿತರಿಗೆ ಸಹ ಸರ್ಕಾರದಿಂದ ಸಾಕಷ್ಟು ಸೌಲಭ್ಯಗಳಿವೆ. ಆದರೆ, ಅಂಥವರಿಗೆ ಜಮೀನು ಹಾಗೂ ನಿವೇಶನ ಕೊಡುವಲ್ಲಿ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ತಹಶೀಲ್ದಾರರು ಎಡವಿದ್ದಾರೆ. ಜೊತೆಗೆ ಫಲಾನುಭವಿಗಳು ಅನಗತ್ಯವಾಗಿ ಕಚೇರಿ ಅಲೆದಾಡುವಂತೆ ಮಾಡಿದ್ದಾರೆ. ಈ ವಿಷಯ ಲೋಕಾಯುಕ್ತರ ಗಮನಕ್ಕೆ ಬಂದಿದ್ದು, ಬೆಂಗಳೂರಿನ ಲೋಕಾಯುಕ್ತ ಕಚೇರಿಯಿಂದಲೇ ತಹಶೀಲ್ದಾರರು ಹಾಗೂ ಸಹಾಯ ಆಯುಕ್ತರ ವಿರುದ್ಧ ಪ್ರಕರಣ ದಾಖಲಾಗಿದೆ.

ADVERTISEMENT

ಕೆಲ ಪ್ರಕರಣಗಳಲ್ಲಿ ಅನೇಕ ವರ್ಷ ಕಳೆದರೂ ಸಂತ್ರಸ್ತರಿಗೆ ನ್ಯಾಯ ಸಿಕ್ಕಿಲ್ಲ. ಅನಗತ್ಯ ತೊಂದರೆ ಮಾಡುತ್ತಿರುವುದನ್ನು ಸಹ ಲೋಕಾಯುಕ್ತ ಅಧಿಕಾರಿಗಳು ಗಮನಿಸಿದ್ದಾರೆ. ಈ ಎಲ್ಲಾ ಹಿನ್ನಲೆ ಕಾರವಾರ, ಶಿರಸಿ, ಕುಮಟಾ, ಭಟ್ಕಳ ತಾಲೂಕಿನ ಉಪವಿಭಾಗಾಧಿಕಾರಿಗಳ ವಿರುದ್ಧ ಲೋಕಾಯುಕ್ತರು ಪ್ರಕರಣ ದಾಖಲಿಸಿದ್ದಾರೆ. ಅದರ ಜೊತೆ ಸಂತ್ರಸ್ತರಿಗೆ ನ್ಯಾಯ ಕೊಡುವಲ್ಲಿ ವಿಫಲರಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಮುಂಡಗೋಡ, ಹಳಿಯಾಳ, ಜೋಯಿಡಾ, ದಾಂಡೇಲಿ ತಾಲೂಕಿನ ತಹಶೀಲ್ದಾರರ ವಿರುದ್ಧವೂ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ಮಾಜಿ ಸೈನಿಕರು, ಸ್ವಾತಂತ್ರ‍್ಯ ಹೋರಾಟಗಾರರು ಮತ್ತು ಯೋಧರಿಗೆ ಸ್ವಾವಲಂಬಿ ಜೀವನ ನಡೆಸಿಕೊಂಡು ಹೋಗಲು ಸರ್ಕಾರ ಬೇರೆ ಬೇರೆ ರೀತಿಯ ಯೋಜನೆಗಳನ್ನು ಹೊಂದಿದೆ. ಭಾರತೀಯ ಸರ್ಕಾರ ಮತ್ತು ರಾಜ್ಯ ಸರ್ಕಾರದ ಈ ಯೋಜನೆಗಳನ್ನು ಅಧಿಕಾರಿಗಳು ಫಲಾನುಭವಿಗೆ ತಲುಪಿಸಿಲ್ಲ ಎಂದು ದೂರಿನಲ್ಲಿ ವಿವರಿಸಲಾಗಿದೆ. ಈ ಬಗ್ಗೆ ಕರ್ನಾಟಕ ಲೋಕಯುಕ್ತ ಕಾರವಾರದ ಪೊಲೀಸ್ ಅಧೀಕ್ಷಕರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

 

ADVERTISEMENT

Discussion about this post

Previous Post

ಬಸ್ಸು ಟ್ಯಾಂಕರ್ ನಡುವೆ ಮುಖಾಮುಖಿ: ಇಬ್ಬರ ಸಾವು-ಅನೇಕರಿಗೆ ನೋವು!

Next Post

ಕೈ ಕೈ ಮಿಲಾಯಿಸಿಕೊಂಡವರಿoದ ರಕ್ತ ಕ್ರಾಂತಿ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋