• Latest
ಅಪಘಾತ: ಯಲ್ಲಾಪುರ ಪ್ರವಾಸಕ್ಕೆ ಬಂದಿದ್ದ ಕ್ಯಾಮರಾಮೆನ್ ಸಾವು!

ಅಪಘಾತ: ಯಲ್ಲಾಪುರ ಪ್ರವಾಸಕ್ಕೆ ಬಂದಿದ್ದ ಕ್ಯಾಮರಾಮೆನ್ ಸಾವು!

1 month ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Wednesday, October 22, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಅಪಘಾತ: ಯಲ್ಲಾಪುರ ಪ್ರವಾಸಕ್ಕೆ ಬಂದಿದ್ದ ಕ್ಯಾಮರಾಮೆನ್ ಸಾವು!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
ADVERTISEMENT

ಯಲ್ಲಾಪುರದ ದೇಶಪಾಂಡೆ ನಗರದ ಬಳಿ ಬೈಕ್ ಸವಾರನ ಮೇಲೆ ಲಾರಿ ಹತ್ತಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನಪ್ಪಿದ್ದು, ಬೈಕಿನ ಸಹಸವಾರ ಗಂಭೀರ ಪ್ರಮಾಣದಲ್ಲಿ ಗಾಯಗೊಂಡಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ರಾಯಚೂರಿನ ಕ್ಯಾಮರಾಮೆನ್ ನರಸಿಂಹ ಬುಗಲಿ (24) ಅವರು ಯಲ್ಲಾಪುರದ ಪ್ರವಾಸಿ ತಾಣಗಳನ್ನು ಚಿತ್ರಿಕರಿಸಲು ಬಂದಿದ್ದರು. ಸೆ 19ರಂದು ಬೆಳಗ್ಗೆ ಅವರು ಹುಬ್ಬಳ್ಳಿಯಿಂದ ಯಲ್ಲಾಪುರ ಮಾರ್ಗವಾಗಿ ಬೈಕ್ ಓಡಿಸುತ್ತಿದ್ದರು. ಆ ಬೈಕಿನಲ್ಲಿ ಅದೇ ಊರಿನ ವೈ ನಾಗೇಶ ನಾಯಕ ಅವರು ಜೊತೆಗಾರರಾಗಿದ್ದರು.

ADVERTISEMENT

ಕೋಳಿಕೇರಿ ಬಳಿಯ ದೇಶಪಾಂಡೆ ನಗರದ ಕ್ರಾಸಿನ ಬಳಿ ಲಾರಿಯೊಂದು ವೇಗವಾಗಿ ಬಂದಿದ್ದು, ಮುಂದಿದ್ದ ವಾಹನವನ್ನು ಹಿಂದಿಕ್ಕಿತು. ಅದಾದ ನಂತರ ಎದುರಿನಿಂದ ಬರುತ್ತಿದ್ದ ನರಸಿಂಹ ಬುಗಲಿ ಅವರ ಬೈಕಿಗೆ ಆ ಲಾರಿ ಡಿಕ್ಕಿ ಹೊಡೆಯಿತು. ಲಾರಿ ಬೈಕಿಗೆ ಗುದ್ದಿದನ್ನು ಗಮನಿಸಿದರೂ ಲಾರಿ ಚಾಲಕ ತನ್ನ ವಾಹನ ನಿಲ್ಲಿಸಲಿಲ್ಲ. ಲಾರಿಯ ವೇಗವನ್ನು ಇನ್ನಷ್ಟು ಹೆಚ್ಚಿಸಿದ್ದರಿಂದ ನರಸಿಂಹ ಬುಗಲಿ ಅವರ ತಲೆ ಲಾರಿಯ ಹಿಂದಿನ ಚಕ್ರದ ಅಡಿ ಸಿಲುಕಿತು. ಕ್ಯಾಮರಾಹೊಂದಿದ್ದ ನರಸಿಂಹ ಬುಗಲಿ ಅಲ್ಲಿಯೇ ಸಾವನಪ್ಪಿದರು.

ಅವರ ಜೊತೆಗಾರ ವೈ ನಾಗೇಶ ನಾಯಕ ಅವರು ಈ ಅಪಘಾತದಲ್ಲಿ ಗಂಭೀರ ಪ್ರಮಾಣದಲ್ಲಿ ಗಾಯಗೊಂಡಿದ್ದರು. ಆದರೆ, ಅಪಘಾತಕ್ಕೆ ಕಾರಣನಾದ ಲಾರಿ ಚಾಲಕ ನಾಗೇಶ ನಾಯಕ ಅವರನ್ನು ಆಸ್ಪತ್ರೆಗೆ ಸೇರಿಸುವ ಕೆಲಸ ಮಾಡಲಿಲ್ಲ. ಅಪಘಾತದ ಬಗ್ಗೆ ಪೊಲೀಸರಿಗೆ ಸಹ ಮಾಹಿತಿ ಕೊಡಲಿಲ್ಲ. ವೇಗವಾಗಿ ವಾಹನ ಓಡಿಸಿದ ಆತ ಕಿರವತ್ತಿ ಬಳಿ ಲಾರಿ ನಿಲ್ಲಿಸಿ ಪರಾರಿಯಾಗಿದ್ದು, ಪೊಲೀಸರು ಲಾರಿ ಚಾಲಕನ ಹುಡುಕಾಟ ನಡೆಸಿದ್ದಾರೆ.

ಅಪಘಾತದ ಬಗ್ಗೆ ಕೋಳಿಕೇರಿಯ ಚಹಾ ಅಂಗಡಿ ಮಾಲಕ ರಾಘವೇಂದ್ರ ಮರಾಠಿ ಅವರು ಪೊಲೀಸರಿಗೆ ಫೋನ್ ಮಾಡಿದರು. ಪಿಎಸ್‌ಐ ಸಿದ್ದಪ್ಪ ಗುಡಿ ತಕ್ಷಣ ಸ್ಥಳಕ್ಕೆ ದಾವಿಸಿದರು. ಪಿಐ ರಮೇಶ ನಾಯಕ ಅವರು ಅಪಘಾತದದ ಸ್ಥಳಕ್ಕೆ ತೆರಳಿದ್ದು, ತನಿಖೆ ಶುರು ಮಾಡಿದ್ದಾರೆ.

 

ADVERTISEMENT

Discussion about this post

Previous Post

ಕೆರೆ ಹಾವಿನ ಮೊಟ್ಟೆಗೆ ಕೃತಕ ಕಾವು!

Next Post

ಬೈಕ್ ಓಟ: ಓವರ್ ಟೆಕ್ ಓಡಾಟವೇ ಚಾಕು ಚುಚ್ಚಲು ಕಾರಣ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋