• Latest
ಮುಳ್ಳಿಗೆ ಸಿಲುಕಿ ಸಾವನಪ್ಪಿದ ಮರಿ ಚಿರತೆ!

ಮುಳ್ಳಿಗೆ ಸಿಲುಕಿ ಸಾವನಪ್ಪಿದ ಮರಿ ಚಿರತೆ!

4 weeks ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Tuesday, October 21, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಮುಳ್ಳಿಗೆ ಸಿಲುಕಿ ಸಾವನಪ್ಪಿದ ಮರಿ ಚಿರತೆ!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
ADVERTISEMENT

ಕುಮಟಾದ ಕೃಷಿ ಜಮೀನಿಗೆ ಆಗಮಿಸಿದ ಚಿರತೆ ಅಲ್ಲಿದ್ದ ಮುಳ್ಳು ಚುಚ್ಚಿಸಿಕೊಂಡು ಸಾವನಪ್ಪಿದೆ. ಮುಳ್ಳಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಚಿರತೆಗೆ ಅರಣ್ಯಾಧಿಕಾರಿಗಳು ಚಿಕಿತ್ಸೆ ನೀಡಿದರೂ ಅದು ಪ್ರಯೋಜನಕ್ಕೆ ಬರಲಿಲ್ಲ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಕುಮಟಾದ ದೇವಗಿರ ಗ್ರಾಮ ಪಂಚಾಯತ ವ್ಯಾಪ್ತಿಯ ಹರಭಾಗದ ಕೃಷಿ ಜಮೀನಿಗೆ ಭಾನುವಾರ ಹೆಣ್ಣು ಚಿರತೆ ಆಗಮಿಸಿತ್ತು. 1 ವರ್ಷ ಪ್ರಾಯದ ಆ ಚಿರತೆ ಅಲ್ಲಿನ ಮುಳ್ಳಿನ ಪೊದೆಯೊಳಗೆ ನುಗ್ಗಿತು. ಆದರೆ, ಅಲ್ಲಿಂದ ಸುರಕ್ಷಿತವಾಗಿ ಹೊರ ಬರಲು ಚಿರತೆ ಬಳಿ ಸಾಧ್ಯವಾಗಲಿಲ್ಲ. ಸಾಕಷ್ಟು ಹೋರಾಟದ ನಂತರ ಅಲ್ಲಿಯೇ ನಿತ್ರಾಣಗೊಂಡಿದ್ದ ಚಿರತೆಯನ್ನು ಜನ ನೋಡಿದರು. ತಕ್ಷಣ ಅರಣ್ಯ ಇಲಾಖೆಗೆ ಈ ಬಗ್ಗೆ ಮಾಹಿತಿ ನೀಡಿದರು.

ADVERTISEMENT

ಕುಮಟಾ ವಲಯ ಅರಣ್ಯಾಧಿಕಾರಿ ಪ್ರವೀಣ ನಾಯಕ ಚಿರತೆ ನೋಡಲು ಬಂದರು. ವನ್ಯಜೀವಿ ಸಂರಕ್ಷಣೆಯಲ್ಲಿ ತೊಡಗಿರುವ ಅಶೋಕ ನಾಯ್ಕ ತದಡಿ, ಮಹೇಶ ನಾಯ್ಕ ಅವರ್ಸಾ, ನಾಗರಾಜ ಶೇಟ್ ಹಳದಿಪುರ, ಪವನ ನಾಯ್ಕ ಕುಮಟಾ ಅವರನ್ನು ಅರಣ್ಯಾಧಿಕಾರಿಗಳು ಸ್ಥಳಕ್ಕೆ ಕರೆಯಿಸಿದರು. ಅರಣ್ಯ ಇಲಾಖೆ ಸಿಬ್ಬಂದಿ ಸಿ ಆರ್ ನಾಯ್ಕ, ರಾಘವೇಂದ್ರ ನಾಯ್ಕ, ಗೌರಿಶಂಕರ ರಾಯ್ಕರ, ಮುತುರ್ಜಾ, ಸಂಗಮೇಶ ದಿನೇಶ ಆಚಾರಿ, ಮಹೇಶ ಹರ್ಮಲಕರ್ ಮೊದಲಾದವರು ಚಿರತೆಯನ್ನು ಅಲ್ಲಿಂದ ಹೊರ ತರಲು ಪ್ರಯತ್ನಿಸಿದರು. ಸಂತೋಷ, ಬೀರಾ ಗೌಡ, ಅನಿಲ, ಬಲಿಯಾ, ಭಾವಾ ಗೌಡ, ಸದಾನಂದ ನಾಯ್ಕ, ಕಮಲಾಕರ ಬಂಡಾರಿ, ಪಾಂಡುರoಗ ಪಟಗಾರ ಸೇರಿ ರಕ್ಷಣಾ ಕಾರ್ಯಾಚರಣೆ ಮಾಡಿದರು.

ಡಿಎಫ್‌ಓ ಯೋಗಿಶ ಹಾಗೂ ಎಸಿಎಪ್ ಕೃಷ್ಣ ಗೌಡ ಅವರು ಪಶು ವೈದ್ಯರನ್ನು ಸ್ಥಳಕ್ಕೆ ಕರೆಯಿಸಿದರು. ವೈದ್ಯರು ಚಿರತೆಗೆ ಅರವಳಿಕೆ ಮದ್ದು ನೀಡಿ ಚಿಕಿತ್ಸೆ ಶುರು ಮಾಡಿದರು. ಪ್ರಾಥಮಿಕ ಚಿಕಿತ್ಸೆಯ ನಂತರ ಎರಡು ತಾಸು ಉಸಿರಾಡುತ್ತಿದ್ದ ಆ ಚಿರತೆ ಅಲ್ಲಿಯೇ ಕೊನೆಯುಸಿರೆಳೆಯಿತು.

ADVERTISEMENT

Discussion about this post

Previous Post

ಅರಬೈಲ್ ಘಟ್ಟ: ಆಲ್ಟೋ ಕಾರಿನಲ್ಲಿ ಅಗ್ನಿ ಅವಘಡ!

Next Post

ಇಡಗುಂಜಿ ದೇವಾಲಯ: ದೇವರ ಅಡಿಕೆಯೂ ಕಳ್ಳರ ಪಾಲು!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋