• Latest
Togalu Trust General Meeting Advice and suggestions from former Chief Ministers

ತೋಗಲು ಟ್ರಸ್ಟಿನ ಸಾಮಾನ್ಯ ಸಭೆ: ಮಾಜಿ ಮುಖ್ಯಮಂತ್ರಿಗಳಿoದ ಸಲಹೆ-ಸೂಚನೆ

4 weeks ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Sunday, October 19, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ತೋಗಲು ಟ್ರಸ್ಟಿನ ಸಾಮಾನ್ಯ ಸಭೆ: ಮಾಜಿ ಮುಖ್ಯಮಂತ್ರಿಗಳಿoದ ಸಲಹೆ-ಸೂಚನೆ

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Togalu Trust General Meeting Advice and suggestions from former Chief Ministers
ADVERTISEMENT

ಯಲ್ಲಾಪುರದ ತೋಗಲು ಹರಳಯ್ಯ ಟ್ರಸ್ಟಿನ ಸಾಮಾನ್ಯ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಭಾಗವಹಿಸಿದ್ದು, ಟ್ರಸ್ಟ್ ಸದಸ್ಯರಿಗೆ ವಿವಿಧ ಸೂಚನೆ ನೀಡಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಯಲ್ಲಾಪುರದ ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ಟ್ರಸ್ಟಿನ ಸಾಮಾನ್ಯ ಸಭೆ ನಡೆಯಿತು. ಈ ವೇಳೆ ಯಲ್ಲಾಪುರಕ್ಕೆ ಆಗಮಿಸಿದ್ದ ಜಗದೀಶ ಶೆಟ್ಟರ್ ಅವರು ಸಾಮಾನ್ಯ ಸಭೆಯಲ್ಲಿ ಭಾಗಿಯಾದರು. ಟ್ರಸ್ಟಿನ ಕಾರ್ಯವೈಖರಿಯ ಬಗ್ಗೆ ಜಗದೀಶ ಶೆಟ್ಟರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ADVERTISEMENT

ಸಂಘಟನೆಯ ಧೈಯ – ಉದ್ದೇಶಗಳ ಕುರಿತು ಸದಸ್ಯರಿಂದ ಮಾಹಿತಿಪಡೆದರು. ಸುಮಾರು 10 ನಿಮಿಷಗಳ ಕಾಲ ಸಂಘಟನೆಯವರ ಜೊತೆ ಚರ್ಚೆ ನಡೆಸಿದರು. ಅದಾದ ನಂತರ ತಮ್ಮ ಕಾರ್ಯವನ್ನು ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸುವಂತೆ ಜಗದೀಶ ಶೆಟ್ಟರ್ ಅವರು ಸಲಹೆ ನೀಡಿದರು.

ತೋಗಲು ಹರಳಯ್ಯ ಟ್ರಸ್ಟಿನ ಅಧ್ಯಕ್ಷ ಜಗನ್ನಾಥ ರೆವಣಕರ್, ಪದಾಧಿಕಾರಿಗಳಾದ ಗಣೇಶ ಪಾಟಣಕರ್, ಸಂತೋಷ ಪಾಟಣಕರ್, ನಿರಂಜನ್ ಪಾಟಣಕರ್, ರವಿ ಪಾಟಣಕರ್, ಬಾಲು ಬೊರಕರ್ ಮೊದಲಾದವರು ಇದ್ದರು.

ADVERTISEMENT

Discussion about this post

Previous Post

ಶಿಸ್ತಿನ ಸಿಫಾಯಿಗೆ ಶಿಕ್ಷಣ ಸೇವಾ ರತ್ನ ಪುರಸ್ಕಾರ

Next Post

ಕೌಟುಂಬಿಕ ಕಲಹ: ಗಾರೇ ಕೆಲಸದವನ ಸಾವಿನಲ್ಲಿ ಅನುಮಾನ

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋