• Latest
Electric wire above house Problem not resolved despite application

ಮನೆ ಮೇಲೆ ವಿದ್ಯುತ್ ತಂತಿ: ಅರ್ಜಿ ಕೊಟ್ಟರೂ ಬಗೆಹರಿಯದ ಸಮಸ್ಯೆ

3 weeks ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Saturday, October 18, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಮನೆ ಮೇಲೆ ವಿದ್ಯುತ್ ತಂತಿ: ಅರ್ಜಿ ಕೊಟ್ಟರೂ ಬಗೆಹರಿಯದ ಸಮಸ್ಯೆ

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Electric wire above house Problem not resolved despite application
ADVERTISEMENT

ಕುಮಟಾದ ಜನತಾ ಪ್ಲೋಟಿನ ಲಕ್ಷ್ಮೀ ನಾಯ್ಕ ಅವರ ಮನೆ ಮೇಲೆ ಅತ್ಯಂತ ಅಪಾಯಕಾರಿ ವಿದ್ಯುತ್ ತಂತಿ ಜೋತಾಡುತ್ತಿದೆ. ಅದನ್ನು ಸರಿಪಡಿಸಿಕೊಡುವಂತೆ ಅವರು ಹೆಸ್ಕಾಂ ಸೇರಿ ವಿವಿಧ ಕಚೇರಿಗೆ ಪತ್ರ ಬರೆದಿದ್ದಾರೆ. ಆದರೆ, ಆ ಪತ್ರ ಅಧಿಕಾರಿಗಳಿಗೆ ತಲುಪಿ ಆರು ತಿಂಗಳಾದರೂ ಕ್ರಮ ಆಗಿಲ್ಲ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಲಕ್ಷ್ಮೀ ನಾಯ್ಕ ಅವರ ವಸತಿಗೆ ಯೋಗ್ಯವಾದ ಮನೆ ಇಲ್ಲ. ಅನೇಕ ವರ್ಷಗಳ ಹೋರಾಟದ ನಂತರ ಸರ್ಕಾರಿ ನೆರವಿನಲ್ಲಿ ಅವರು ಮನೆ ನಿರ್ಮಿಸಿಕೊಂಡಿದ್ದು, ಆ ಮನೆಗೆ ಇದೀಗ ವಿದ್ಯುತ್ ಅಪಾಯ ಸುತ್ತಿಕೊಂಡಿದೆ. ವಿದ್ಯುತ್ ತಂತಿ ಮೈಮೇಲೆ ಬಿದ್ದರೆ ಜೀವಕ್ಕೆ ಅಪಾಯವಾಗುವ ಬಗ್ಗೆ ಅವರು ಆತಂಕದಲ್ಲಿದ್ದಾರೆ. ಈ ಬಗ್ಗೆ ಅವರು ಗ್ರಾಮ ಪಂಚಾಯತ ಹಾಗೂ ತಾಲೂಕು ಪಂಚಾಯತಗೆ ನೀಡಿದ ಪತ್ರ ಹೆಸ್ಕಾಂ ಅಧಿಕಾರಿಗಳಿಗೆ ವರ್ಗವಾಗಿದೆ. ಆದರೆ, ಅದರಿಂದ ಯಾವ ಪ್ರಯೋಜನವೂ ಆಗಿಲ್ಲ.

ADVERTISEMENT

`ತಮ್ಮ ಸಮಸ್ಯೆ ಬಗೆಹರಿಸಿ’ ಎಂದುಲಕ್ಷ್ಮೀ ನಾಯ್ಕ ಅವರು ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದವರಲ್ಲಿ ಅಳಲು ತೋಡಿಕೊಂಡಿದ್ದಾರೆ. `ಮೊದಲು ಮಳೆಗಾಲ ಎನ್ನುವ ಕಾರಣ ಕೆಲಸ ಮಾಡದ ಅಧಿಕಾರಿಗಳು ಇದೀಗ ಮತ್ತೊಂದು ಸಬೂಬು ಹೇಳುತ್ತಿದ್ದಾರೆ. ಜನರ ಸಣ್ಣ ಸಣ್ಣ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿಯೂ ಸತಾಯಿಸುತ್ತಿದ್ದಾರೆ’ ಎಂದು ಆಗ್ನೇಲ್ ರೋಡ್ರಿಗಸ್ ಆಕ್ರೋಶವ್ಯಕ್ತಪಡಿಸಿದರು.

ADVERTISEMENT

Discussion about this post

Previous Post

ಜಾತಿ ಗಣತಿ: ಎಡವಟ್ ಆಯ್ತು.. ತಲೆ ಕೆಟ್ಟೋಯ್ತು!

Next Post

ಹೃದಯಘಾತ: ಈ ವಿಜ್ಞಾನ ಶಿಕ್ಷಕ ನೆನಪು ಮಾತ್ರ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋