April 26, 2025

Month: June 2024

ಶಿರಸಿ: ಶಿವಾಜಿಚೌಕದ ಬಸವರಾಜ ನಾಗಣ್ಣನವರ್ ಎಂಬಾತರು ಹುಬ್ಬಳ್ಳಿಯ ವರದಪ್ಪ ಲೋಕರ್ ಎಂಬಾತರಿಂದ ಭೂಮಿ ಖರೀದಿಸಿದ್ದು, ವರದಪ್ಪ ಅವರ ನಿಧನದ ನಂತರ ಅವರ ಮಕ್ಕಳು...
ಶಿರಸಿ: ಚಿಪಗೇರಿಯ ಮಹಾಬಲೇಶ್ವರ ಭಟ್ಟ ಎಂಬಾತರ ತೋಟ ಖರೀದಿಗೆ ಬಂದಿದ್ದ ಸಿದ್ದರಾಮೇಶ‌ ಮೆಣಸಿನಕಾಯಿ ಎಂಬಾತರನ್ನು ವಂಚಿಸಿದ ನಕಲಿ ಪತ್ರಕರ್ತ ರವೀಶ ಹೆಗಡೆ ವಿರುದ್ಧ...
ಭಟ್ಕಳ: ಮುರುಡೇಶ್ವರದ ಮದ್ಯದಂಗಡಿಯ ಬಳಿ ಪ್ರಜ್ಞೆ ಇಲ್ಲದೇ ಬಿದ್ದುಕೊಂಡಿದ್ದ ಸೋನಾರಕೇರಿಯ ಕೃಷ್ಣ ಸುಕ್ರ ನಾಯ್ಕ (37) ಎಂಬಾತ ಆಸ್ಪತ್ರೆಗೆ ಸೇರಿಸುವ ವೇಳೆ ಸಾವನಪ್ಪಿದ್ದಾನೆ....
ಕುಮಟಾ: ಇಲ್ಲಿನ ಎ ಪಿ ಎಂ ಸಿ ಬಳಿ ಇಕೋ ವಾಹನಕ್ಕೆ ಲಾರಿ ಗುದ್ದಿದ ಪರಿಣಾಮ ಇಕೋ ವಾಹನದಲ್ಲಿದ್ದ 7 ಜನ ಗಾಯಗೊಂಡಿದ್ದಾರೆ....
ದಾಂಡೇಲಿಯ ಪೆಪರ್\’ಮಿಲ್‌ನವರು ಕೊಡುಗೆಯಾಗಿ ನೀಡಿದ್ದ `ತೇಲುವ ಕಾರಂಜಿ\’ ಗೋಕರ್ಣದ ಕೋಟಿತೀರ್ಥದ ನೀರಿನಲ್ಲಿ ಮುಳುಗಿದೆ. ನೀರಿನ ಒಳಗೆ ಛಾಯಾಚಿತ್ರ ತೆಗೆಯುವ ಗಣಪತಿ ಉಪಾಧ್ಯ ಇದನ್ನು...
ಕುಮಟಾ: ಹೊನ್ನಾವರ ಕಡೆಯಿಂದ ಕುಮಟಾಗೆ ಆಗಮಿಸುತ್ತಿದ್ದ `ಸುಗಮ\’ ಬಸ್ ಬೈಕಿಗೆ ಗುದ್ದಿದ ಪರಿಣಾಮ ಬೈಕ್ ಸವಾರ ಸೂರಜ್ ಮಡಿವಾಳ (22) ಸ್ಥಳದಲ್ಲಿಯೇ ಸಾವನಪ್ಪಿದ್ದಾನೆ....
ಮುoಡಗೋಡ: ಆಲಳ್ಳಿ ದೇವಸ್ಥಾನದ ಅರಣ್ಯ ಪ್ರದೇಶದಲ್ಲಿ ಅಂದರ್-ಬಾಹರ್ ಆಡುತ್ತಿದ್ದ 7 ಜನರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಇಬ್ಬರು ಕಾಡಿನಲ್ಲಿ...
ಅಂಕೋಲಾ: ಕಾರವಾರದಿಂದ ಅಂಕೋಲಾ ಕಡೆ ಬೈಕ್ ಓಡಿಸಿಕೊಂಡು ಹೊರಟಿದ್ದ ಹಟ್ಟಿಕೇರಿಯ ವೀಕ್ಷಿತ ನಾಯ್ಕ (20) ಎಂಬಾತ ಬಾಬು ಗ್ಯಾರೇಜ್ ಬಳಿ ಗೇಣು ನಾಯ್ಕ...
ಹೊನ್ನಾವರ: ಪಾರ್ಶವಾಯುದಿಂದ ಬಳಲುತ್ತಿದ್ದ ಕಮಲ ಪಟಗಾರ್ ಎಂಬಾತರನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಅಪಘಾತವಾಗಿದ್ದು, ಒಳಗಿದ್ದವರಿಗೆ ಗಾಯವಾಗಿದೆ. ಜೂ 29ರಂದು ಕಮಲ ಪಟಗಾರ ಪಾರ್ಶವಾಯು ಚಿಕಿತ್ಸೆಗಾಗಿ...

You cannot copy content of this page