ಹೊನ್ನಾವರ: ಬಾಂದೇಹಳ್ಳದ ಸಮೀಪದ ಶಾಂತಿನಗರದಲ್ಲಿ ಮನೆಗೆ ಆಕಸ್ಮಿಕ ಬೆಂಕಿ ತಗುಲಿದೆ. ಜ್ಯೋತಿ ಮಾರ್ಟಿನ್ ಜೋನ್ಸಾಲಿಸ್ ಎಂಬಾತರ ಮನೆಗೆ ಬೆಂಕಿ ತಾಗಿದೆ. ಅವರು ಮನೆಯಲ್ಲಿ...
Month: August 2024
ಕಾರವಾರ: ಅಸ್ನೋಟಿಯ ಭಗತವಾಡದಲ್ಲಿರುವ ರೇಷ್ಮಾ ಪ್ರಕಾಶ ತಳ್ಳೇಕರ್ ಎಂಬಾತರ ಮನೆಗೆ ನುಗ್ಗಿದ ಶ್ರೀಧರ ಕೃಷ್ಣಾ ಕಾಣಕೋಣಕರ ಎಂಬಾತ ಅವರ ಮನೆಯಲ್ಲಿದ್ದ ಚಿನ್ನಾಭರಣ ದೋಚಿ...
ಹಳಿಯಾಳ: ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿಗರಲ್ಲಿ ಉಂಟಾಗಿದ್ದ ಬಿನ್ನಾಭಿಪ್ರಾಯ ಮುಂದುವರೆದಿದ್ದು, ಜಿಲ್ಲಾ ಮಟ್ಟದ ನಾಯಕರ ಮುಂದೆ ಬಿರುಕು ಪ್ರದರ್ಶನವಾಗಿದೆ. ಸದಸ್ಯತ್ವ ಅಭಿಯಾನದ...
ಕುಮಟಾ: ಕೋಳಿಗೂಡಿಗೆ ಬಂದ ಹಾವು ಹೊಡೆಯಲು ಬಂದೂಕು ಬಳಸಿದ ಪ್ರಥಮ ಸುಬ್ಬು ನಾಯ್ಕ (32) ಎಂಬಾತ ಅದೇ ಬಂದೂಕಿನ ಗುಂಡಿಗೆ ಬಲಿಯಾಗಿದ್ದು, ಸಾವನಪ್ಪಿದ...
ಯಲ್ಲಾಪುರ: ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರೂ ಆಗಿರುವ ಪತ್ರಕರ್ತ ಬಿ ಎನ್ ವಾಸರೆ ಮೇಲೆ ಸಿಪಿಐ ಭೀಮಣ್ಣ ಸೂರಿ ನಡೆಸಿದ ದೌರ್ಜನ್ಯದ ವಿರುದ್ಧ...
ಶಿರಸಿ: ನಗರದ ರಾಮನಬೈಲ್ ವಾರ್ಡಿನಲ್ಲಿ ಮಳೆಗಾಲದಲ್ಲಿಯೇ ಚರಂಡಿ ಗಟಾರ ನಿರ್ಮಾಣ ಹಾಗೂ ಸಿಡಿ ನಿರ್ಮಾಣ ಕಾಮಗಾರಿ ಕಳಪೆಯಾಗಿದೆ. ಮಳೆಗಾಲದ ಅವಧಿಯಲ್ಲಿಯೇ ಕೆಲಸ ಮಾಡುತ್ತಿರುವುದು...
ಕಾರವಾರ: ಬಿಣಗಾ ರಾಮನಗರದ ಆಟೋಚಾಲಕ ನಿತೀಶ್ ರಮೇಶ್ ರೇವಂಡಕರ್ ಅವರಿಗೆ ಅಪರಿಚಿತ ಶವ ಕಾಣಿಸಿದೆ. ಅಗಸ್ಟ 29ರ ರಾತ್ರಿ ಅವರು ಬಿಣಗಾ ಕಡೆ...
ಕಾರವಾರ ಕಾರಾಗೃಹದಲ್ಲಿ ಕಲ್ಲು ತೂರಾಟದಿಂದ ಗಾಯಗೊಂಡಿರುವ ಕೈದಿಗಳ ಆರೋಗ್ಯ ವಿಚಾರಿಸಲು ಪೊಲೀಸ್ ಅಧಿಕ್ಷಕ ಎಂ ನಾರಾಯಣ ಆಸ್ಪತ್ರೆಗೆ ಭೇಟಿ ನೀಡಿದ್ದು, ಪೊಲೀಸ್ ಅಧಿಕ್ಷಕರು...
ಕಳೆದ ಒಂದು ತಿಂಗಳ ಅವಧಿಯಲ್ಲಿ ಎರಡು ಜನರ ಮೇಲೆ ಕರಡಿ ದಾಳಿ ನಡೆಸಿದೆ. ಅಗಸ್ಟ 17ರಂದು ಬೊಂಬಡಿಕೊಪ್ಪ ಕಾಡಿಗೆ ಹೋಗಿದ್ದ ಬಾಗು ಕಾಕೋಡು...
ಎಂಟು ಜನರ ಸಾವು ಹಾಗೂ ಮೂವರ ಕಣ್ಮರೆಗೆ ಕಾರಣವಾಗಿದ್ದ ಶಿರೂರು ಗುಡ್ಡ ಮತ್ತೆ ಕುಸಿಯುತ್ತಿದೆ. ಗುರುವಾರ ರಾತ್ರಿಯಿಂದಲೇ ಸಣ್ಣ ಪ್ರಮಾಣದಲ್ಲಿ ಮಣ್ಣು ಕುಸಿಯಲು...