July 8, 2025

Month: November 2024

ಕಾರವಾರ:ಜಿಲ್ಲೆಯ ಕೈಗಾ ಅಣು ಸ್ಥಾವರ ಸೇರಿದಂತೆ ಯಾವುದೇ ಪ್ರದೇಶದಲ್ಲಿ ಸಂಭವಿಸುವ ವಿಪತ್ತುಗಳನ್ನು ಹತೋಟಿಗೆ ತೆಗೆದುಕೊಳ್ಳಲು ಸಂಬಂಧಿಸಿದ ಇಲಾಕೆಯ ಅಧಿಕಾರಿಗಳು ಸಿದ್ದರಾಗಬೇಕು ಎಂದು ಜಿಲ್ಲಾಧಿಕಾರಿ...
ಶಿರಸಿ:ಶಿರಸಿ ಮಾರಿಕಾಂಬಾ ಸರಕಾರಿ ಪ್ರೌಢಶಾಲೆಯಲ್ಲಿ ಉಪ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದ ಯಜೇಶ್ವರ ಆ‌ರ್ ನಾಯ್ಕ ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೂಲತಹ ಸಿದ್ದಾಪುರ...
ಶಿರಸಿ:ಶಿರಸಿಯಲ್ಲಿ ಶನಿವಾರ ನಡೆದ ಬಿಜೆಪಿ ಸಭೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೋಟ್ನೇಕರ್ ಅವರು ಅಧೀಕೃತವಾಗಿ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆಗೊಂಡರು....
ಹಳಿಯಾಳ : ಶಾಲೆಯಲ್ಲಿ ಮೂತ್ರ ವಿಸರ್ಜೆನೆಗೆ ತೆರಳಿದಾಗ ತುಂಡಾದ ವಿದ್ಯುತ್ ಸರ್ವಿಸ್ ವೈರ್ ತಾಗಿ ಎರಡನೇ ತರಗತಿ ವಿದ್ಯಾರ್ಥಿನಿ ಸಾನ್ವಿ ಬಸವರಾಜ ಗೌಳಿ ...
ಗೋಕರ್ಣ:ಗೋಕರ್ಣದ ಮಿಡ್ಲ ಬೀಚಿನಲ್ಲಿ ಗುರುವಾರ ಈಜಾಡಲು ತೆರಳಿದ ಬೆಂಗಳೂರು ಮೂಲದ ಇಬ್ಬರು ಪ್ರವಾಸಿಗರು ಸಾವನ್ನಪ್ಪಿದ ಘಟನೆ ನಡೆದಿದೆ. ಬೆಂಗಳೂರು ಮೂಲದ ರವಿ (30)...
ದಾಂಡೇಲಿ:   ಶಿರಶಿ ಸ್ಕೊಡ್ ವೆಸ್ ಸಂಸ್ಥೆ ಶಿರಸಿ ಹಾಗೂ ಗುಜರಾತ ದೇಸಾಯಿ ಫೌಂಡೇಶನ್ ಟ್ರಸ್ಟ್  ಸಂಯೋಗದೊಂದಿಗೆ ದಾಂಡೇಲಿ ನಗರದ ಸೆಂಟ್ ಮೈಕೆಲ್...
ಕಾರವಾರ.ಶಿರಸಿ-ಕುಮಟಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಮಗಾರಿ ನಡೆಯುತ್ತಿರುವುದರಿಂದ ಕಾಮಗಾರಿಗೆ ವೇಗ ನೀಡುವ ನಿಟ್ಟಿನಲ್ಲಿ ಡಿ. 2 ರಿಂದ 25 -2-2025 ರ ವರೆಗೆ ಬಂದ್...
ಜೋಯಿಡಾ –   ಜೋಯಿಡಾ ತಾಲೂಕಿನ ಅನಮೋಡ ಅಬಕಾರಿ ಚೆಕ್ ಪೋಸ್ಟ್ ಬಳಿ ಅಬಕಾರಿ ಪೋಲಿಸರು ಅಕ್ರಮವಾಗಿ ಗೋವಾ ಸರಾಯಿ ಸಾಗಿಸುತ್ತಿದ್ದ ಈಚರ್...
ಹಳಿಯಾಳ: ಹಳಿಯಾಳ – ಕಲಘಟಗಿ ರಾಜ್ಯ ಹೆದ್ದಾರಿಯ ಮುರಾರ್ಜಿ ದೇಸಾಯಿ ಶಾಲೆಯ ಮುಂಭಾಗದಲ್ಲಿ  ಕಬ್ಬು ತುಂಬಿದ ಟ್ರ್ಯಾಕ್ಟರ್ ಉರುಳಿ ವಾಹನ ಸಂಚಾರ ಅಸ್ತವ್ಯಸ್ತಗೊಂಡ...

You cannot copy content of this page