ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!
ADVERTISEMENT
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!
ADVERTISEMENT

ನಮ್ಮೂರು - ನಮ್ಮ ಜಿಲ್ಲೆ

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

ಅಂಕೋಲಾ ಉಪನೋಂದಣಾಧಿಕಾರಿ ಕಚೇರಿಯ ಮೇಲೆಯೂ ಲೋಕಾಯುಕ್ತ ಅಧಿಕಾರಿಗಳು ಗುರುವಾರ ದಿಢೀರ್ ದಾಳಿ ಮಾಡಿದ್ದಾರೆ. ಅಲ್ಲಿ ಸಹ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಅಂಕೋಲಾದ ನೋಂದಣಾಧಿಕಾರಿ ಕಚೇರಿಯಲ್ಲಿಯೂ ಲಂಚಾವತಾರದ ಬಗ್ಗೆ...

Read moreDetails

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ಹೊನ್ನಾವರದ ಉಪನೋಂದಣಾಧಿಕಾರಿ ಕಚೇರಿ ಮೇಲೆ ಲೋಕಾಯುಕ್ತರು ದಾಳಿ ಮಾಡಿದ್ದಾರೆ. ರಾತ್ರಿಯಾದರೂ ಲೋಕಾಯುಕ್ತ ಅಧಿಕಾರಿಗಳು ಮನೆಗೆ ಹೋಗಿಲ್ಲ! ಗುರುವಾರ ಸಂಜೆ 5 ಗಂಟೆ ವೇಳೆಗೆ ನೋಂದಣಾಧಿಕಾರಿ ಕಚೇರಿ ಅಧಿಕಾರಿ-ಸಿಬ್ಬಂದಿ...

Read moreDetails

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ವಿಧಾನಸಭಾ ಚುನಾವಣೆಯಲ್ಲಿ ಅಲ್ಪ ಮತದ ಅಂತರದಿoದ ಗೆಲುವು ಸಾಧಿಸಿದ್ದ ಕುಮಟಾ ಶಾಸಕ ದಿನಕರ ಶೆಟ್ಟಿ ಇಷ್ಟು ದಿನಗಳ ಕಾಲ ಕೇಸು-ಕೋರ್ಟು ಎಂದು ಓಡಾಟ ನಡೆಸಿದ್ದು, ಇದೀಗ ಹೈಕೋರ್ಟ್...

Read moreDetails

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 ಲಕ್ಷ ರೂ ಮೌಲ್ಯದ ಬಂಗಾರಧರಿಸಿ ಶಿರಸಿ ಬಸ್ ನಿಲ್ದಾಣಕ್ಕೆ ಬಂದಿದ್ದ ಪದ್ಮಾವತಿ ಅಂಬಿಗ ಅವರ ಸರ ಕಳ್ಳತನವಾಗಿದೆ. `ಬೆಲೆ ಬಾಳುವ ಒಡವೆ ಹಾಕಿಕೊಂಡು ಓಡಾಡಬೇಡಿ' ಎಂದು...

Read moreDetails